AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಕೆಯ ಕುರಿ ಯಾರು ಅನ್ನೋದು ಮುಂದೆ ಗೊತ್ತಾಗುತ್ತೆ;ತಿಮ್ಮಾಪುರ ಹೇಳಿಕೆಗೆ ಪ್ರೀತಮ್ ಗೌಡ ಟಾಂಗ್​

ವಿಜಯೇಂದ್ರ ಶಕ್ತಿ, ತಂತ್ರಗಾರಿಕೆ ಏನು ಎಂದು ಲೋಕಸಭಾ ಚುನಾವಣೆಯಲ್ಲಿ ಶಕ್ತಿ ಗೊತ್ತಾಗಲಿದೆ. ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದವರಲ್ಲಿ ಪ್ರೀತಮ್ ಗೌಡ ಕೂಡ ಒಬ್ಬ, ಕಾಲ‌ ಕ್ರಮೇಣ ಎಲ್ಲವೂ ಸರಿ ಹೋಗಲಿದೆ ಎಂದರು.

ಹರಕೆಯ ಕುರಿ ಯಾರು ಅನ್ನೋದು ಮುಂದೆ ಗೊತ್ತಾಗುತ್ತೆ;ತಿಮ್ಮಾಪುರ ಹೇಳಿಕೆಗೆ ಪ್ರೀತಮ್ ಗೌಡ ಟಾಂಗ್​
ಆರ್​ಬಿ ತಿಮ್ಮಾಪುರ, ಪ್ರೀತಂ ಗೌಡ
Anil Kalkere
| Edited By: |

Updated on: Nov 26, 2023 | 3:42 PM

Share

ಬೆಂಗಳೂರು, ನ.26: ಬಿಎಸ್​ವೈಗೆ ಆದ ಗತಿಯೇ ವಿಜಯೇಂದ್ರಗೂ ಆಗಲಿದೆ ಎಂಬ ಸಚಿವ ಆರ್.ಬಿ ತಿಮ್ಮಾಪುರ (RB Timmapur) ಹೇಳಿಕೆಗೆ ಪ್ರೀತಂ ಗೌಡ(Preetham Gowda) ತಿರುಗೇಟು ಕೊಟ್ಟಿದ್ದಾರೆ. ಹಾಸನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಬಿ.ಎಸ್ ಯಡಿಯೂರಪ್ಪ 4 ಬಾರಿ ಮುಖ್ಯಮಂತ್ರಿ ಆಗಿದ್ದರು. ಬಿಎಸ್​ವೈ ಪುತ್ರ ವಿಜಯೇಂದ್ರ ಕೂಡ 4 ಬಾರಿ ಸಿಎಂ ಆಗುತ್ತಾರೆ. ಅಶ್ವಮೇಧ ಯಾಗದ ಕುದುರೆಯನ್ನು ಕಟ್ಟಲಾಗಿದೆ. ಹರಕೆಯ ಕುರಿ ಯಾರು ಎನ್ನುವುದು ಮುಂದೆ ಗೊತ್ತಾಗುತ್ತೆ ಎಂದು ಟಾಂಗ್​ ಕೊಟ್ಟಿದ್ದಾರೆ.

ವಿಜಯೇಂದ್ರ ಶಕ್ತಿ, ತಂತ್ರಗಾರಿಕೆ ಏನು ಎಂದು ಲೋಕಸಭಾ ಚುನಾವಣೆಯಲ್ಲಿ ಶಕ್ತಿ ಗೊತ್ತಾಗಲಿದೆ. ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದವರಲ್ಲಿ ಪ್ರೀತಮ್ ಗೌಡ ಕೂಡ ಒಬ್ಬ, ಕಾಲ‌ ಕ್ರಮೇಣ ಎಲ್ಲವೂ ಸರಿ ಹೋಗಲಿದೆ. ಅವರೆಲ್ಲರೂ ಹಿರಿಯರಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಾರೆ ಎಂದರು.

ಇದನ್ನೂ ಓದಿ:ನಂಜುಂಡಸ್ವಾಮಿ, ಪ.ಮಲ್ಲೇಶ್‌ ಸಹವಾಸ ಇಲ್ಲದಿದ್ರೆ ನಾನು ರಾಜಕೀಯಕ್ಕೆ ಬರ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮನೆಗೆ ನೀವೂ ಭೇಟಿಯಾಗುತ್ತೀರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು ‘ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಭೇಟಿ ಮಾಡಿರಲಿಲ್ಲ. ಹಾಗಾಗಿ ಅವರು ಭೇಟಿಯಾಗಲು ಹೋಗುತ್ತಿದ್ದಾರೆ. ನಾನು ಹಾಸನಕ್ಕೆ ಕಾರ್ಯಕರ್ತ, ಇಲ್ಲಿಗೆ ಮಾತ್ರ ಸೀಮಿತವಾಗಿರುತ್ತೇನೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!