AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Presidential Election 2022 Results ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ನಾಳೆ, ಮತ ಎಣಿಕೆ ನೇರ ಪ್ರಸಾರ ಎಲ್ಲಿ ವೀಕ್ಷಿಸಬಹುದು?

ರಾಷ್ಟ್ರಪತಿ ಚುನಾವಣೆ 2022 ಫಲಿತಾಂಶ: ಎನ್​​ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಮತ್ತು ವಿರೋಧ ಪಕ್ಷದ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

Presidential Election 2022 Results ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ನಾಳೆ, ಮತ ಎಣಿಕೆ ನೇರ ಪ್ರಸಾರ ಎಲ್ಲಿ ವೀಕ್ಷಿಸಬಹುದು?
TV9 Web
| Edited By: |

Updated on: Jul 20, 2022 | 6:33 PM

Share

ಮುಂಬೈ: ದೇಶದ 15ನೇ ರಾಷ್ಟ್ರಪತಿ ಆಯ್ಕೆಗಾಗಿ ಜುಲೈ 18ರಂದು ಚುನಾವಣೆ (Presidential Election 2022) ನಡೆದಿದ್ದು ಸಂಸದರು ಮತ್ತು ಶಾಸಕರು ಮತದಾನ ಮಾಡಿದ್ದರು. ಅದೇ ದಿನ ಸಂಜೆ 5ಕ್ಕೆ ಮತದಾನ ಮುಗಿದಿತ್ತು. ಎನ್​​ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು (Droupadi Murmu) ಮತ್ತು ವಿರೋಧ ಪಕ್ಷದ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ(Yashwant Sinha) ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಬುಡಕಟ್ಟು ಜನಾಂಗದ ನಾಯಕಿಯಾಗಿರುವ ದ್ರೌಪದಿ ಮುರ್ಮು ಜಾರ್ಖಂಡ್ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಯಶವಂತ ಸಿನ್ಹಾ ಅವರು ಕೇಂದ್ರದಲ್ಲಿ ಎರಡು ಬಾರಿ ವಿತ್ತ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಸುಮಾರು 4,800 ಚುನಾಯಿತ ಸಂಸದರು ಮತ್ತು ಶಾಸಕರು ಮತದಾನ ಮಾಡಿದ್ದಾರೆ. ಜುಲೈ 18ರಂದು ಬೆಳಗ್ಗೆ 10 ಗಂಟೆಯಿಂದ 5 ಗಂಟೆಯವರೆಗೆ ಸಂಸತ್ ಭವನ ಮತ್ತು ರಾಜ್ಯ ವಿಧಾನಸಭೆಗಳಲ್ಲಿನ 30 ಕೇಂದ್ರಗಳಲ್ಲಿ ಮತದಾನ ನಡೆದಿದೆ. ಈ ದಿನ ಶೇ 99.18 ಮತದಾನವಾಗಿದೆ. 11 ರಾಜ್ಯಗಳಲ್ಲಿ ಶೇ 100ರಷ್ಟು ಮತದಾನವಾಗಿದೆ.

ಜುಲೈ 21 (ನಾಳೆ) ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದ್ದು ಮಧ್ಯಾಹ್ನ ನಂತರ ಫಲಿತಾಂಶ ಪ್ರಕಟವಾಗಲಿದೆ. ವಿವಿಧ ಸುದ್ದಿವಾಹಿನಿಗಳಲ್ಲಿ ಮತ ಎಣಿಕೆ ನೇರ ಪ್ರಸಾರವಾಗಲಿದೆ. ಸಂಸದ್ ಟಿವಿ ಮತ್ತು ಇತರ ಸರ್ಕಾರಿ ವಾಹಿನಿಗಳಲ್ಲಿ ನೇರ ಪ್ರಸಾರವಿರಲಿದೆ.

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ