AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya In-Charge Minister ವಿಧಾನಸಭೆ ಚುನಾವಣೆ ಹೊತ್ತಲ್ಲೇ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ

ವಿಧಾನಸಭೆ ಚುನಾವಣೆ ಸಮಯದಲ್ಲಿ ಮಂಡ್ಯ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಲಾಗಿದೆ. ಗೋಪಾಲಯ್ಯ ಅವರ ಬದಲಿಗೆ ಹೊಸ ಉಸ್ತುವಾರಿ ಸಚಿವರನ್ನು ನೇಮಿಸಿದ್ದು ಕುತೂಹಲಕ್ಕೆ ಕಾರಣವಾಗಿದೆ.

Mandya In-Charge Minister ವಿಧಾನಸಭೆ ಚುನಾವಣೆ ಹೊತ್ತಲ್ಲೇ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ
ಕೆ.ಗೋಪಾಲಯ್ಯ, ಆರ್. ಅಶೋಕ್
TV9 Web
| Edited By: |

Updated on:Jan 24, 2023 | 7:01 PM

Share

ಬೆಂಗಳೂರು/ಮಂಡ್ಯ: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ(Mandya District In-Charge Minister) ಆರ್​.ಅಶೋಕ್​ ಅವರನ್ನು ನೇಮಕ ಮಾಡಲಾಗಿದೆ. ಗೋಪಾಲಯ್ಯ (K. Gopalaiah) ಅವರ ಬದಲಿಗೆ ಮಂಡ್ಯ ಜಿಲ್ಲಾ ಉಸ್ತುವಾರಿಯನ್ನು ಅಶೋಕ್ (R Ashok )​ ಹೆಗಲಿಗೆ ಹಾಕಿ ರಾಜ್ಯ ಸರ್ಕಾರ ಇಂದು(ಜನವರಿ 24) ಆದೇಶ ಹೊರಡಿಸಿದೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮಂಡ್ಯ ಉಸ್ತುವಾರಿ ನೇಮಕ ತೀವ್ರ ಕುತೂಹಲ ಮೂಡಿಸಿದೆ.

ಹಾಸನ ಜಿಲ್ಲಾ ಉಸ್ತುವಾರಿ ಜೊತೆಗೆ ಮಂಡ್ಯ ಜಿಲ್ಲೆಯನ್ನು ಸಹ ಹೆಚ್ಚುವರಿಯಾಗಿ ಅಬಕಾರಿ ಸಚಿವ  ಗೋಪಾಲಯ್ಯ ಅವರಿಗೆ ನೀಡಲಾಗಿತ್ತು. ಆದ್ರೆ, ಇದೀಗ ಚುನಾವಣೆ ಸಂದರ್ಭದಲ್ಲಿ ಬದಲಾವಣೆ ಮಾಡಿ ಮಂಡ್ಯ ಜಿಲ್ಲಾ ಜವಾಬ್ದಾರಿಯನ್ನು ಕಂದಾಯ ಅಶೋಕ್​ ನೀಡಲಾಗಿದೆ. ಅಶೋಕ್​ ಬೆಂಗಳೂರು ನಗರ ಉಸ್ತುವಾರಿ ಮೇಲೆ ಕಣ್ಣಿಟ್ಟಿದ್ದರು. ಆದ್ರೆ, ಇದೀಗ ಅವರಿಗೆ ಬೆಂಗಳೂರು ಬದಲಿಗೆ ಮಂಡ್ಯ ನೀಡಲಾಗಿದೆ.

ಇನ್ನು ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲಿ ಕೇಸರಿ ಬಾವುಟ ಹಾರಿಸಲು ಬಿಜೆಪಿ ರಾಜ್ಯ ನಾಯಕರು ಹಾಗೂ ಕೇಂದ್ರ ನಾಯಕರು ಪ್ಲ್ಯಾನ್ ಮಾಡಿದ್ದಾರೆ. ಇದಕ್ಕೆ ಪೂರಕವೆಂಬಂತೆ ಮೊನ್ನೇ ಅಷ್ಟೇ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ,ಎಲ್​. ಸಂತೋಷ್ ಮಂಡ್ಯಕ್ಕೆ ಭೇಟಿ ನೀಡಿ ಟಿಕೆಟ್ ಆಕಾಂಕ್ಷಿ ಹಾಗೂ ಪಕ್ಷದ ಪದಾಧಿಕಾರಿಗಳ ಸಭೆ ಮಾಡಿದ್ದರು. ಈ ವೇಳೆ ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಸ್ಥಾನ ಗೆಲ್ಲಲು ಕೆಲ ಮಹತ್ವದ ಕಾರ್ಯತಂತ್ರಗಳನ್ನ ಹೇಳಿಕೊಟ್ಟಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:49 pm, Tue, 24 January 23

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್