AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಪೂಜೆಗೆ ಮೊದಲು ಅವಕಾಶ ಮಾಡಿಕೊಟ್ಟಿದ್ದೇ ರಾಜೀವ್ ಗಾಂಧಿ: ರಾಮಲಿಂಗ ರೆಡ್ಡಿ

ಅಯೋಧ್ಯೆ ರಾಮ ಮಂದಿರದಲ್ಲಿ ಮೊದಲು ಪೂಜೆ ಮಾಡಿದ್ದ ನಾವೇ ಎಂದು ಕಾಂಗ್ರೆಸ್ ನಾಯಕರು ಕ್ರೆಡಿಟ್ ತೆಗೆದುಕೊಳ್ಳುತ್ತಿದ್ದಾರೆ. ಅಯೋಧ್ಯೆಯಲ್ಲಿ ಮೊದಲು ರಾಮನಿಗೆ ಪೂಜೆ ಮಾಡಲು ಅವಕಾಶ ಮಾಡಿಕೊಟ್ಟಿದ್ದೇ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಎಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದೀಗ ರಾಜ್ಯ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಕೂಡ ಅದೇ ಹೇಳಿಕೆಯನ್ನು ನೀಡಿದ್ದಾರೆ.

ರಾಮ ಮಂದಿರ ಪೂಜೆಗೆ ಮೊದಲು ಅವಕಾಶ ಮಾಡಿಕೊಟ್ಟಿದ್ದೇ ರಾಜೀವ್ ಗಾಂಧಿ: ರಾಮಲಿಂಗ ರೆಡ್ಡಿ
ರಾಮಲಿಂಗಾರೆಡ್ಡಿ
ಪ್ರಸನ್ನ ಗಾಂವ್ಕರ್​
| Edited By: |

Updated on: Jan 22, 2024 | 5:31 PM

Share

ಬೆಂಗಳೂರು, ಜ.22: ಮಾಜಿ ಪ್ರಧಾನಿ ರಾಜೀವ್ ಗಾಂಧಿ (Rajiv Gandhi) ಅವರು 1985 ರಲ್ಲಿ ಅಯೋಧ್ಯೆ ರಾಮಮಂದಿರದ ಬಾಗಿಲು ತೆಗೆಸಿದ್ದರು. ರಾಮ ಮಂದಿರ ಪೂಜೆಗೆ ಮೊದಲು ಅವಕಾಶ ಮಾಡಿಕೊಟ್ಟಿದ್ದೇ ರಾಜೀವ್ ಗಾಂಧಿ. ಇದರ ಬಗ್ಗೆ ಎಲ್ಲರಿಗೂ ಜಾಣ ಮರೆವು ಯಾಕೆ ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಪ್ರಶ್ನಿಸಿದರು.

ರಾಮಾಯಣ ನಡೆದು ಐದಾರು ಸಾವಿರ ವರ್ಷಗಳಾಯಿತು. ಇಷ್ಟು ವರ್ಷಗಳಲ್ಲಿ ಲಕ್ಷಾಂತರ ದೇವಸ್ಥಾನದ ನಿರ್ಮಾಣವಾಗಿದೆ. ಶ್ರೀರಾಮ ಎಲ್ಲರಿಗೂ ಆಶೀರ್ವಾದ ಮಾಡಲಿ ಎಂದರು. ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲು ಸೂಚನೆ ನೀಡಿದ್ದೆವು. ಬಿಜೆಪಿ ನಾಯಕರು ಹೇಳದೆಯೇ ಪೂಜೆಗೆ ಆದೇಶ ನೀಡಿದ್ದೇವೆ ಎಂದರು.

ಇದನ್ನೂ ಓದಿ: ಅಯೋಧ್ಯೆಯ ಬೀದಿಗಳಲ್ಲಿ ಇನ್ಮುಂದೆ ಗುಂಡಿನ ಸದ್ದು, ಕರ್ಫ್ಯೂ ಇರುವುದಿಲ್ಲ: ಯೋಗಿ ಆದಿತ್ಯನಾಥ್

ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಿ ಅಂತ ಹೇಳಿದ್ದೇವೆ. ಪ್ರತಿಯೊಬ್ಬ ಕಾಂಗ್ರೆಸ್ ನಾಯಕರು ದಿನ ಎದ್ದು ಪೂಜೆ ಮಾಡಿ ಬರುತ್ತೇವೆ. ಅದನ್ನ ಅವರಿಂದ ಕಲಿಯಬೇಕಾಗಿಲ್ಲ. ನಮ್ಮಿಂದಲೇ ಅವರು ಕಲಿಯಬೇಕು ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ