AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಪೂಜೆಗೆ ಮೊದಲು ಅವಕಾಶ ಮಾಡಿಕೊಟ್ಟಿದ್ದೇ ರಾಜೀವ್ ಗಾಂಧಿ: ರಾಮಲಿಂಗ ರೆಡ್ಡಿ

ಅಯೋಧ್ಯೆ ರಾಮ ಮಂದಿರದಲ್ಲಿ ಮೊದಲು ಪೂಜೆ ಮಾಡಿದ್ದ ನಾವೇ ಎಂದು ಕಾಂಗ್ರೆಸ್ ನಾಯಕರು ಕ್ರೆಡಿಟ್ ತೆಗೆದುಕೊಳ್ಳುತ್ತಿದ್ದಾರೆ. ಅಯೋಧ್ಯೆಯಲ್ಲಿ ಮೊದಲು ರಾಮನಿಗೆ ಪೂಜೆ ಮಾಡಲು ಅವಕಾಶ ಮಾಡಿಕೊಟ್ಟಿದ್ದೇ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಎಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದೀಗ ರಾಜ್ಯ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಕೂಡ ಅದೇ ಹೇಳಿಕೆಯನ್ನು ನೀಡಿದ್ದಾರೆ.

ರಾಮ ಮಂದಿರ ಪೂಜೆಗೆ ಮೊದಲು ಅವಕಾಶ ಮಾಡಿಕೊಟ್ಟಿದ್ದೇ ರಾಜೀವ್ ಗಾಂಧಿ: ರಾಮಲಿಂಗ ರೆಡ್ಡಿ
ರಾಮಲಿಂಗಾರೆಡ್ಡಿ
ಪ್ರಸನ್ನ ಗಾಂವ್ಕರ್​
| Edited By: |

Updated on: Jan 22, 2024 | 5:31 PM

Share

ಬೆಂಗಳೂರು, ಜ.22: ಮಾಜಿ ಪ್ರಧಾನಿ ರಾಜೀವ್ ಗಾಂಧಿ (Rajiv Gandhi) ಅವರು 1985 ರಲ್ಲಿ ಅಯೋಧ್ಯೆ ರಾಮಮಂದಿರದ ಬಾಗಿಲು ತೆಗೆಸಿದ್ದರು. ರಾಮ ಮಂದಿರ ಪೂಜೆಗೆ ಮೊದಲು ಅವಕಾಶ ಮಾಡಿಕೊಟ್ಟಿದ್ದೇ ರಾಜೀವ್ ಗಾಂಧಿ. ಇದರ ಬಗ್ಗೆ ಎಲ್ಲರಿಗೂ ಜಾಣ ಮರೆವು ಯಾಕೆ ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಪ್ರಶ್ನಿಸಿದರು.

ರಾಮಾಯಣ ನಡೆದು ಐದಾರು ಸಾವಿರ ವರ್ಷಗಳಾಯಿತು. ಇಷ್ಟು ವರ್ಷಗಳಲ್ಲಿ ಲಕ್ಷಾಂತರ ದೇವಸ್ಥಾನದ ನಿರ್ಮಾಣವಾಗಿದೆ. ಶ್ರೀರಾಮ ಎಲ್ಲರಿಗೂ ಆಶೀರ್ವಾದ ಮಾಡಲಿ ಎಂದರು. ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲು ಸೂಚನೆ ನೀಡಿದ್ದೆವು. ಬಿಜೆಪಿ ನಾಯಕರು ಹೇಳದೆಯೇ ಪೂಜೆಗೆ ಆದೇಶ ನೀಡಿದ್ದೇವೆ ಎಂದರು.

ಇದನ್ನೂ ಓದಿ: ಅಯೋಧ್ಯೆಯ ಬೀದಿಗಳಲ್ಲಿ ಇನ್ಮುಂದೆ ಗುಂಡಿನ ಸದ್ದು, ಕರ್ಫ್ಯೂ ಇರುವುದಿಲ್ಲ: ಯೋಗಿ ಆದಿತ್ಯನಾಥ್

ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಿ ಅಂತ ಹೇಳಿದ್ದೇವೆ. ಪ್ರತಿಯೊಬ್ಬ ಕಾಂಗ್ರೆಸ್ ನಾಯಕರು ದಿನ ಎದ್ದು ಪೂಜೆ ಮಾಡಿ ಬರುತ್ತೇವೆ. ಅದನ್ನ ಅವರಿಂದ ಕಲಿಯಬೇಕಾಗಿಲ್ಲ. ನಮ್ಮಿಂದಲೇ ಅವರು ಕಲಿಯಬೇಕು ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ