Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡಿಎನಲ್ಲಿ ಪ್ರಗತಿಗಿಂತ ಭ್ರಷ್ಟಾಚಾರವೇ ಹೆಚ್ಚು ಸದ್ದು ಮಾಡ್ತಿದೆ: BDA ನೂತನ ಅಧ್ಯಕ್ಷ S R ವಿಶ್ವನಾಥ್

ನನ್ನ ಸಾಮರ್ಥ್ಯ ಗುರುತಿಸಿ ಮುಖ್ಯಮಂತ್ರಿಗಳು ಈ ಜವಾಬ್ದಾರಿ ಕೊಟ್ಟಿದ್ದಾರೆ. ಒಂದು ವರ್ಷದಲ್ಲಿ ಬಿಡಿಎ ಅಕೌಂಟ್​ನಲ್ಲಿ ಎರಡು ಮೂರು ಸಾವಿರ ಕೋಟಿ ಇರುವಂತೆ ಮಾಡ್ತೀನಿ.

ಬಿಡಿಎನಲ್ಲಿ ಪ್ರಗತಿಗಿಂತ ಭ್ರಷ್ಟಾಚಾರವೇ ಹೆಚ್ಚು ಸದ್ದು ಮಾಡ್ತಿದೆ: BDA ನೂತನ ಅಧ್ಯಕ್ಷ S R ವಿಶ್ವನಾಥ್
BDA ಅಧ್ಯಕ್ಷ S R ವಿಶ್ವನಾಥ್ (ಸಾಂದರ್ಭಿಕ ಚಿತ್ರ)
Follow us
ಪೃಥ್ವಿಶಂಕರ
|

Updated on:Nov 26, 2020 | 4:07 PM

ಬೆಂಗಳೂರು: ಒಂದು ಕಾಲದಲ್ಲಿ ವೈಭವದಿಂದ ಕೂಡಿದ್ದ ಸಂಸ್ಥೆ ಈಗ ಕಳೆಗುಂದಿದೆ ಎಂದು ಬಿಡಿಎ ನೂತನ ಅಧ್ಯಕ್ಷ ಎಸ್​.ಆರ್.ವಿಶ್ವನಾಥ್ ಹೇಳಿದರು.

ಬಿಡಿಎ ಕೇಂದ್ರ ಕಚೇರಿಯಲ್ಲಿ ಬಿಡಿಎ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿ, ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡರು.

ಬಿಡಿಎ ಯಲ್ಲಿ ಪ್ರಗತಿಗಿಂತ ಭ್ರಷ್ಟಾಚಾರವೇ ಹೆಚ್ಚು ಸದ್ದುಮಾಡ್ತಿದೆ. ಯಾವುದೇ ಅಧಿಕಾರಿಗಳ ಮುಲಾಜು ನಾನು ನೋಡುವುದಿಲ್ಲ. ನಾನು ಬೇರೆಯದ್ದೇ ಆದ ರೀತಿಯಲ್ಲಿ ಕೆಲಸ ಮಾಡ್ತೀನಿ. ನಾಳೆ ಆಗೋ ಕೆಲ್ಸ ಇಂದೇ ಆಗ್ಬೇಕು ಅನ್ನೋದು ನನ್ನ ಉದ್ದೇಶ ಎಂದು ನುಡಿದರು.

ನನ್ನ ಸಾಮರ್ಥ್ಯ ಗುರುತಿಸಿ ಮುಖ್ಯಮಂತ್ರಿಗಳು ಈ ಜವಾಬ್ದಾರಿ ಕೊಟ್ಟಿದ್ದಾರೆ. ಒಂದು ವರ್ಷದಲ್ಲಿ ಬಿಡಿಎ ಅಕೌಂಟ್​ನಲ್ಲಿ ಎರಡು ಮೂರು ಸಾವಿರ ಕೋಟಿ ಇರುವಂತೆ ಮಾಡ್ತೀನಿ. ಹಂಚಿಕೆ ಬಾಕಿ ಇರುವ ನಿವೇಶನಗಳನ್ನು ಇತ್ಯರ್ಥ ಪಡಿಸ್ತೀನಿ ಎಂದರು.

ಪೆರಿಫೆರಲ್ ರಸ್ತೆ ನಮ್ಮ ಮುಂದಿನ ಟಾರ್ಗೆಟ್. ನಿರೀಕ್ಷೆ ಮೀರಿ ಕೆಲ್ಸ ಮಾಡ್ತೀನಿ, ಬಿಡಿಎ ಅಂದ್ರೇನು ಅಂತ ತೋರಿಸ್ತೀನಿ. ಜನಸಾಮಾನ್ಯರಿಗೆ ತೊಂದರೆಕೊಡೋ ಅಧಿಕಾರಿಗಳನ್ನ ಕ್ಷಣಕಾಲವೂ ಇಲ್ಲಿ ಬಿಡೋದಿಲ್ಲ. ಫ್ರೀ ಹ್ಯಾಂಡ್ ಬಿಡಿ ಎಂದು ಈಗಾಗಲೇ ಸಿಎಂಗೆ ನಾನು ಮಾಡಿಕೊಂಡಿದ್ದೇನೆ ಎಂದು ಹೇಳಿದರು.

ವಿಶ್ವನಾಥ್ ಅವರಿಗೆ ಶಾಸಕರಾದ ಬೈರತಿ ಬಸವರಾಜ್, ಮುನಿರತ್ನ ಶುಭ ಕೋರಿದ್ದಾರೆ.

Published On - 3:12 pm, Thu, 26 November 20

ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!