AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜವಾದಿ ಪಕ್ಷದ ಎಲ್ಲಾ ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಕಾರ್ಯಕಾರಿ ಸಂಸ್ಥೆಗಳನ್ನು ವಿಸರ್ಜಿಸಿದ ಅಖಿಲೇಶ್ ಯಾದವ್

ಯಾವುದೇ ಅಧಿಕೃತ ಕಾರಣವನ್ನು ನೀಡದಿದ್ದರೂ, ಪಕ್ಷದ ಭದ್ರಕೋಟೆಗಳಾದ ರಾಂಪುರ ಮತ್ತು ಅಜಂಗಢದಲ್ಲಿ ಲೋಕಸಭಾ ಉಪಚುನಾವಣೆ ಸೋಲಿನ ನಂತರ ಎಸ್‌ಪಿಯನ್ನು ಪುನರುಜ್ಜೀವನಗೊಳಿಸುವ ಪ್ರಯತ್ನವಾಗಿ ಈ ಕ್ರಮವನ್ನು ನೋಡಲಾಗಿದೆ.

ಸಮಾಜವಾದಿ ಪಕ್ಷದ ಎಲ್ಲಾ ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಕಾರ್ಯಕಾರಿ ಸಂಸ್ಥೆಗಳನ್ನು ವಿಸರ್ಜಿಸಿದ ಅಖಿಲೇಶ್ ಯಾದವ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 03, 2022 | 3:46 PM

Share

ಸಮಾಜವಾದಿ ಪಕ್ಷದ (Samajwadi Party) ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಅವರು ಯುವಕ ಮತ್ತು ಮಹಿಳಾ ವಿಭಾಗ ಸೇರಿದಂತೆ ಅದರ ಎಲ್ಲಾ ಸಂಘಟನೆಗಳ ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಕಾರ್ಯಕಾರಿ ಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಭಾನುವಾರ ವಿಸರ್ಜಿಸಿದ್ದಾರೆ. ಯಾವುದೇ ಅಧಿಕೃತ ಕಾರಣವನ್ನು ನೀಡದಿದ್ದರೂ, ಪಕ್ಷದ ಭದ್ರಕೋಟೆಗಳಾದ ರಾಂಪುರ ಮತ್ತು ಅಜಂಗಢದಲ್ಲಿ ಲೋಕಸಭಾ ಉಪಚುನಾವಣೆ ಸೋಲಿನ ನಂತರ ಎಸ್‌ಪಿಯನ್ನು(SP) ಪುನರುಜ್ಜೀವನಗೊಳಿಸುವ ಪ್ರಯತ್ನವಾಗಿ ಈ ಕ್ರಮವನ್ನು ನೋಡಲಾಗಿದೆ.ಪಕ್ಷದ ಉತ್ತರ ಪ್ರದೇಶ ಅಧ್ಯಕ್ಷ ನರೇಶ್ ಉತ್ತಮ್ ಅವರು ತಮ್ಮ ಸ್ಥಾನದಲ್ಲಿ ಮುಂದುವರಿಯುತ್ತಾರೆ ಎಂದು ಪಕ್ಷ ಹೇಳಿದೆ. ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್, ಪಕ್ಷದ ರಾಜ್ಯಾಧ್ಯಕ್ಷರನ್ನು ಹೊರತುಪಡಿಸಿ, ತಕ್ಷಣವೇ ಜಾರಿಗೆ ಬರುವಂತೆ ಪಕ್ಷದ ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಕಾರ್ಯಕಾರಿ ಸಂಸ್ಥೆಗಳನ್ನು ವಿಸರ್ಜಿಸಿದ್ದಾರೆ ಎಂದು ಪಕ್ಷ ಟ್ವೀಟ್ ಮಾಡಿದೆ.

ಪಕ್ಷವು 2024 ರ ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿದೆ. ಬಿಜೆಪಿಯನ್ನು ಪೂರ್ಣ ಬಲದಿಂದ ಎದುರಿಸಲು ಸಂಘಟನೆಯನ್ನು ಬಲಪಡಿಸುವತ್ತ ಗಮನ ಹರಿಸಲಾಗಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

Published On - 3:27 pm, Sun, 3 July 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!