AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿರುವುದು ನಿಜ: ಹೊಸ ಬಾಂಬ್ ಸಿಡಿಸಿದ ಮತ್ತೋರ್ವ ಬಿಜೆಪಿ ನಾಯಕ

ಒಳಒಪ್ಪಂದ ರಾಜಕೀಯ ಮಾತುಗಳು ಈಗ ರಾಜ್ಯ ಬಿಜೆಪಿಯಲ್ಲಿ ತಲ್ಲಣವೇ ಸೃಷ್ಠಿಸುತ್ತಿದೆ. ಇದರ ಮಧ್ಯೆ ಉರಿಯುವ ಬೆಂಕಿಗೆ ಮತ್ತೋರ್ವ ಬಿಜೆಪಿ ನಾಯಕ ತುಪ್ಪ ಸುರಿದಿದ್ದಾರೆ.

ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿರುವುದು ನಿಜ: ಹೊಸ ಬಾಂಬ್ ಸಿಡಿಸಿದ ಮತ್ತೋರ್ವ ಬಿಜೆಪಿ ನಾಯಕ
ಬಿಜೆಪಿ
ರಮೇಶ್ ಬಿ. ಜವಳಗೇರಾ
|

Updated on: Jun 21, 2023 | 12:22 PM

Share

ನವದೆಹಲಿ: ​​ ಕಾಂಗ್ರೆಸ್(Congress) ಜತೆ ಬಿಜೆಪಿ(BJP) ಅತಿರಥರೇ ಒಳಒಪ್ಪಂದ ಮಾಡಿಕೊಂಡಿರುವ ಬಾಂಬ್ ಸ್ಫೋಟವಾಗಿದೆ. ಹೌದು..ಶಾಮೀಲು.. ಅಡ್ಜಸ್ಟ್​ಮೆಂಟ್.. ಒಳಒಪ್ಪಂದ.. ಈ ಮಾತುಗಳು ಈಗ ರಾಜ್ಯ ಬಿಜೆಪಿಯಲ್ಲಿ ತಲ್ಲಣವೇ ಸೃಷ್ಠಿಸುತ್ತಿದೆ.  ಸ್ವಪಕ್ಷದ ನಾಯಕರ ವಿರುದ್ಧವೇ ಸಂಸದ ಪ್ರತಾಪ್ ಸಿಂಹ (Pratap Simha), ಮಾಜಿ ಶಾಸಕ ಸಿ.ಟಿ.ರವಿ (CT Ravi) ಅಡ್ಜಸ್ಟ್​ಮೆಂಟ್ ಬಾಣ ಬಿಟ್ಟಿದ್ದು, ಇದು ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಉರಿಯುವ ಬೆಂಕಿಗೆ ಮತ್ತೋರ್ವ ಬಿಜೆಪಿ ನಾಯಕ ತುಪ್ಪ ಸುರಿದಿದ್ದಾರೆ. ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿರುವುದು ನಿಜ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಪಿ ಯೋಗೇಶ್ವರ್​ ಸ್ಫೋಟಕ ಹೇಳಿಕೆ ನಿಡಿದ್ದಾರೆ.

ಇದನ್ನೂ ಓದಿ: ಕೋಟಿ ಕೋಟಿ ಹಣ ಪಡೆದು ತಮ್ಮ ಅಭ್ಯರ್ಥಿಯನ್ನೇ ಸೋಲಿಸಿದ್ರಾ ಮುಖಂಡರು? ಆಡಿಯೋ ವೈರಲ್

ನವದೆಹಲಿಯಲ್ಲಿ ಇಂದು(ಜೂನ್ 21) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಹೊಂದಾಣಿಕೆ ಎಂಬುದು ಮುಗಿದಕಥೆ. ಹೊಂದಾಣಿಕೆ ಬಗ್ಗೆ ಈಗ ಮಾತನಾಡಿದ್ರೆ ನಾವು ಬೆಂಕಿ ಹಚ್ಚಿದಂತೆ. ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿರುವುದು ನಿಜ. ನನಗೂ ವೈಯಕ್ತಿಕವಾಗಿ ಅನಿಸಿದೆ ಎಂದು ಹೇಳಿದರು.

ಮಂತ್ರಿ ಮಂಡಲ ವಿಸ್ತರಣೆ ಮಾಡದಿರುವುದು ಸೋಲಿಗೆ ಕಾರಣ. ಕಾಂಗ್ರೆಸ್​​ನ ಸುಳ್ಳು ಆರೋಪಗಳಿಗೆ ಠಕ್ಕರ್ ಕೊಡಲು ಆಗಲಿಲ್ಲ. ಆದರೆ ಈಗ ಚರ್ಚೆ ಮಾಡುವುದು ಅನಗತ್ಯ. JDS, ಬಿಜೆಪಿ ಹೋರಾಟದಿಂದ ಮೂರನೆಯವರಿಗೆ ಲಾಭವಾಗಿದೆ ಎಂದಿರುವ ಯೋಗೇಶ್ವರ್, ಬಿಜೆಪಿ, ಜೆಡಿಎಸ್​ ಮೈತ್ರಿ ಬಗ್ಗೆ ನಾನು ಮಾತನಾಡಲ್ಲ.ಮೈತ್ರಿ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತೆ ಎಂದು ಹೇಳಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ