AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ವಿಧಾನಸಭೆ: ವಿಪಕ್ಷ ನಾಯಕರಾಗಿ ಎನ್​​ಸಿಪಿ ನೇತಾರ ಅಜಿತ್​​ ಪವಾರ್​​ ಆಯ್ಕೆ

62ರ ಹರೆಯದ ಪವಾರ್ ಬಾರಾಮತಿಯಿದ ಒಂದು ಬಾರಿ ಸಂಸದರಾಗಿದ್ದು, ಏಳು ಬಾರಿ ಇದೇ ಕ್ಷೇತ್ರದಿಂದ ಶಾಸಕರಾಗಿದ್ದಾರೆ. ನಾಲ್ಕು ಬಾರಿ ಉಪ ಮುಖ್ಯಮಂತ್ರಿಯಾಗಿದ್ದ ಅವರು ಹಣಕಾಸು ಮತ್ತು ಯೋಜನೆ, ನೀರಾವರಿ ಮತ್ತು ಜಲ ಸಂಪನ್ಮೂಲ, ಗ್ರಾಮೀಣ ಅಭಿವೃದ್ಧಿ ಖಾತೆಗಳನ್ನು ನಿರ್ವಹಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ: ವಿಪಕ್ಷ ನಾಯಕರಾಗಿ ಎನ್​​ಸಿಪಿ ನೇತಾರ ಅಜಿತ್​​ ಪವಾರ್​​ ಆಯ್ಕೆ
ಅಜಿತ್ ಪವಾರ್
TV9 Web
| Edited By: |

Updated on:Jul 05, 2022 | 7:45 AM

Share

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಎನ್​​ಸಿಪಿ (NCP) ಹಿರಿಯ ನೇತಾರ ಅಜಿತ್ ಪವಾರ್ (Ajit Pawar) ಅವರನ್ನು ಮಹಾರಾಷ್ಟ್ರ (Maharashtra) ವಿಧಾನಸಭೆಯ ವಿಪಕ್ಷ ನೇತಾರ ಆಗಿ ಆಯ್ಕೆ ಮಾಡಲಾಗಿದೆ. ಎನ್​​ಸಿಪಿಯ ನಾಯಕ ಜಯಂತ್​​ ಪಾಟೀಲ್ ಅವರು ಮೊದಲಿಗೆ ಪವಾರ್ ಹೆಸರನ್ನು ಪ್ರಸ್ತಾಪ ಮಾಡಿದ್ದು, ವಿಧಾನಸಭೆ ಅದನ್ನು ಅಂಗೀಕರಿಸಿದೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ 54 ಸದಸ್ಯರನ್ನು ಎನ್​​ಸಿಪಿ ಹೊಂದಿದ್ದು ಅಜಿತ್ ಪವಾರ್ ಅವರನ್ನು ವಿಪಕ್ಷ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸ್ಪೀಕರ್ ರಾಹುಲ್ ನರ್ವೇಕರ್ ಹೇಳಿದ್ದಾರೆ. ವಿಶ್ವಾಸಮತ ಗೆದ್ದ ನಂತರ ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪವಾರ್ ಒಬ್ಬ ಪ್ರಬುದ್ಧ ರಾಜಕಾರಣಿ ಮತ್ತು ಆಡಳಿತಾಧಿಕಾರಿ ಎಂದು ಹೇಳಿದ್ದಾರೆ.

62ರ ಹರೆಯದ ಪವಾರ್ ಬಾರಾಮತಿಯಿದ ಒಂದು ಬಾರಿ ಸಂಸದರಾಗಿದ್ದು, ಏಳು ಬಾರಿ ಇದೇ ಕ್ಷೇತ್ರದಿಂದ ಶಾಸಕರಾಗಿದ್ದಾರೆ. ನಾಲ್ಕು ಬಾರಿ ಉಪ ಮುಖ್ಯಮಂತ್ರಿಯಾಗಿದ್ದ ಅವರು ಹಣಕಾಸು ಮತ್ತು ಯೋಜನೆ, ನೀರಾವರಿ ಮತ್ತು ಜಲ ಸಂಪನ್ಮೂಲ, ಗ್ರಾಮೀಣ ಅಭಿವೃದ್ಧಿ ಖಾತೆಗಳನ್ನು ನಿರ್ವಹಿಸಿದ್ದಾರೆ.

Published On - 5:37 pm, Mon, 4 July 22

‘ಬಿಗ್​​ಬಾಸ್ ಬಳಿಕ ಹೇಗಿದೆ ಜೀವನ?’ ಕಾರ್ತಿಕ್ ಮಹೇಶ್ ಮಾತು: ವಿಡಿಯೋ ನೋಡಿ
‘ಬಿಗ್​​ಬಾಸ್ ಬಳಿಕ ಹೇಗಿದೆ ಜೀವನ?’ ಕಾರ್ತಿಕ್ ಮಹೇಶ್ ಮಾತು: ವಿಡಿಯೋ ನೋಡಿ
ರಂಗೋಲಿಯಲ್ಲಿ ಅರಳಿದ ಶಿವ: ಡ್ರೋಣ್ ನಲ್ಲಿ ಶಿವನ ಚಿತ್ರ ಸೆರೆ
ರಂಗೋಲಿಯಲ್ಲಿ ಅರಳಿದ ಶಿವ: ಡ್ರೋಣ್ ನಲ್ಲಿ ಶಿವನ ಚಿತ್ರ ಸೆರೆ
ಪಾಕ್ ನಾಯಕನೊಂದಿಗೆ ವಿಶ್ವಕಪ್​ನಲ್ಲೂ ಕೈಕುಲುಕುದ ಸೂರ್ಯ
ಪಾಕ್ ನಾಯಕನೊಂದಿಗೆ ವಿಶ್ವಕಪ್​ನಲ್ಲೂ ಕೈಕುಲುಕುದ ಸೂರ್ಯ
ಇಶಾ ಫೌಂಡೇಷನ್​​ನಲ್ಲಿ ಅದ್ದೂರಿ ಶಿವರಾತ್ರಿ ಸಂಭ್ರಮ; ನೇರ ಪ್ರಸಾರ ಇಲ್ಲಿದೆ
ಇಶಾ ಫೌಂಡೇಷನ್​​ನಲ್ಲಿ ಅದ್ದೂರಿ ಶಿವರಾತ್ರಿ ಸಂಭ್ರಮ; ನೇರ ಪ್ರಸಾರ ಇಲ್ಲಿದೆ
50ನೇ ಸಿನಿಮಾ ‘ಕಿಂಗ್’ ಬಗ್ಗೆ ಲೂಸ್ ಮಾದ ಯೋಗಿ ಮಾತು: ವಿಡಿಯೋ ನೋಡಿ
50ನೇ ಸಿನಿಮಾ ‘ಕಿಂಗ್’ ಬಗ್ಗೆ ಲೂಸ್ ಮಾದ ಯೋಗಿ ಮಾತು: ವಿಡಿಯೋ ನೋಡಿ
ಕರಾವಳಿ ಯುವತಿಯರೇ ಟಾರ್ಗೆಟ್: ಇದು ಮಂಗಳೂರು ಮನ್ಮಥನ ಭಯಾನಕ ಸ್ಟೋರಿ
ಕರಾವಳಿ ಯುವತಿಯರೇ ಟಾರ್ಗೆಟ್: ಇದು ಮಂಗಳೂರು ಮನ್ಮಥನ ಭಯಾನಕ ಸ್ಟೋರಿ
ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಜನ
ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಜನ
ದೇವದತ್ ಪಡಿಕ್ಕಲ್ ಶತಕ; ಬಲಿಷ್ಠ ಸ್ಥಿತಿಯಲ್ಲಿ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಬಲಿಷ್ಠ ಸ್ಥಿತಿಯಲ್ಲಿ ಕರ್ನಾಟಕ
ರಣಜಿ ಟ್ರೋಫಿ ಸೆಮಿಫೈನಲ್; ಸತತ 2ನೇ ಶತಕ ಸಿಡಿಸಿದ ರಾಹುಲ್
ರಣಜಿ ಟ್ರೋಫಿ ಸೆಮಿಫೈನಲ್; ಸತತ 2ನೇ ಶತಕ ಸಿಡಿಸಿದ ರಾಹುಲ್
ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ
ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ