AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ವಿಧಾನಸಭೆ: ವಿಪಕ್ಷ ನಾಯಕರಾಗಿ ಎನ್​​ಸಿಪಿ ನೇತಾರ ಅಜಿತ್​​ ಪವಾರ್​​ ಆಯ್ಕೆ

62ರ ಹರೆಯದ ಪವಾರ್ ಬಾರಾಮತಿಯಿದ ಒಂದು ಬಾರಿ ಸಂಸದರಾಗಿದ್ದು, ಏಳು ಬಾರಿ ಇದೇ ಕ್ಷೇತ್ರದಿಂದ ಶಾಸಕರಾಗಿದ್ದಾರೆ. ನಾಲ್ಕು ಬಾರಿ ಉಪ ಮುಖ್ಯಮಂತ್ರಿಯಾಗಿದ್ದ ಅವರು ಹಣಕಾಸು ಮತ್ತು ಯೋಜನೆ, ನೀರಾವರಿ ಮತ್ತು ಜಲ ಸಂಪನ್ಮೂಲ, ಗ್ರಾಮೀಣ ಅಭಿವೃದ್ಧಿ ಖಾತೆಗಳನ್ನು ನಿರ್ವಹಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ: ವಿಪಕ್ಷ ನಾಯಕರಾಗಿ ಎನ್​​ಸಿಪಿ ನೇತಾರ ಅಜಿತ್​​ ಪವಾರ್​​ ಆಯ್ಕೆ
ಅಜಿತ್ ಪವಾರ್
TV9 Web
| Edited By: |

Updated on:Jul 05, 2022 | 7:45 AM

Share

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಎನ್​​ಸಿಪಿ (NCP) ಹಿರಿಯ ನೇತಾರ ಅಜಿತ್ ಪವಾರ್ (Ajit Pawar) ಅವರನ್ನು ಮಹಾರಾಷ್ಟ್ರ (Maharashtra) ವಿಧಾನಸಭೆಯ ವಿಪಕ್ಷ ನೇತಾರ ಆಗಿ ಆಯ್ಕೆ ಮಾಡಲಾಗಿದೆ. ಎನ್​​ಸಿಪಿಯ ನಾಯಕ ಜಯಂತ್​​ ಪಾಟೀಲ್ ಅವರು ಮೊದಲಿಗೆ ಪವಾರ್ ಹೆಸರನ್ನು ಪ್ರಸ್ತಾಪ ಮಾಡಿದ್ದು, ವಿಧಾನಸಭೆ ಅದನ್ನು ಅಂಗೀಕರಿಸಿದೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ 54 ಸದಸ್ಯರನ್ನು ಎನ್​​ಸಿಪಿ ಹೊಂದಿದ್ದು ಅಜಿತ್ ಪವಾರ್ ಅವರನ್ನು ವಿಪಕ್ಷ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸ್ಪೀಕರ್ ರಾಹುಲ್ ನರ್ವೇಕರ್ ಹೇಳಿದ್ದಾರೆ. ವಿಶ್ವಾಸಮತ ಗೆದ್ದ ನಂತರ ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪವಾರ್ ಒಬ್ಬ ಪ್ರಬುದ್ಧ ರಾಜಕಾರಣಿ ಮತ್ತು ಆಡಳಿತಾಧಿಕಾರಿ ಎಂದು ಹೇಳಿದ್ದಾರೆ.

62ರ ಹರೆಯದ ಪವಾರ್ ಬಾರಾಮತಿಯಿದ ಒಂದು ಬಾರಿ ಸಂಸದರಾಗಿದ್ದು, ಏಳು ಬಾರಿ ಇದೇ ಕ್ಷೇತ್ರದಿಂದ ಶಾಸಕರಾಗಿದ್ದಾರೆ. ನಾಲ್ಕು ಬಾರಿ ಉಪ ಮುಖ್ಯಮಂತ್ರಿಯಾಗಿದ್ದ ಅವರು ಹಣಕಾಸು ಮತ್ತು ಯೋಜನೆ, ನೀರಾವರಿ ಮತ್ತು ಜಲ ಸಂಪನ್ಮೂಲ, ಗ್ರಾಮೀಣ ಅಭಿವೃದ್ಧಿ ಖಾತೆಗಳನ್ನು ನಿರ್ವಹಿಸಿದ್ದಾರೆ.

Published On - 5:37 pm, Mon, 4 July 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!