AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ವಿಧಾನಸಭೆ: ವಿಪಕ್ಷ ನಾಯಕರಾಗಿ ಎನ್​​ಸಿಪಿ ನೇತಾರ ಅಜಿತ್​​ ಪವಾರ್​​ ಆಯ್ಕೆ

62ರ ಹರೆಯದ ಪವಾರ್ ಬಾರಾಮತಿಯಿದ ಒಂದು ಬಾರಿ ಸಂಸದರಾಗಿದ್ದು, ಏಳು ಬಾರಿ ಇದೇ ಕ್ಷೇತ್ರದಿಂದ ಶಾಸಕರಾಗಿದ್ದಾರೆ. ನಾಲ್ಕು ಬಾರಿ ಉಪ ಮುಖ್ಯಮಂತ್ರಿಯಾಗಿದ್ದ ಅವರು ಹಣಕಾಸು ಮತ್ತು ಯೋಜನೆ, ನೀರಾವರಿ ಮತ್ತು ಜಲ ಸಂಪನ್ಮೂಲ, ಗ್ರಾಮೀಣ ಅಭಿವೃದ್ಧಿ ಖಾತೆಗಳನ್ನು ನಿರ್ವಹಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ: ವಿಪಕ್ಷ ನಾಯಕರಾಗಿ ಎನ್​​ಸಿಪಿ ನೇತಾರ ಅಜಿತ್​​ ಪವಾರ್​​ ಆಯ್ಕೆ
ಅಜಿತ್ ಪವಾರ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 05, 2022 | 7:45 AM

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಎನ್​​ಸಿಪಿ (NCP) ಹಿರಿಯ ನೇತಾರ ಅಜಿತ್ ಪವಾರ್ (Ajit Pawar) ಅವರನ್ನು ಮಹಾರಾಷ್ಟ್ರ (Maharashtra) ವಿಧಾನಸಭೆಯ ವಿಪಕ್ಷ ನೇತಾರ ಆಗಿ ಆಯ್ಕೆ ಮಾಡಲಾಗಿದೆ. ಎನ್​​ಸಿಪಿಯ ನಾಯಕ ಜಯಂತ್​​ ಪಾಟೀಲ್ ಅವರು ಮೊದಲಿಗೆ ಪವಾರ್ ಹೆಸರನ್ನು ಪ್ರಸ್ತಾಪ ಮಾಡಿದ್ದು, ವಿಧಾನಸಭೆ ಅದನ್ನು ಅಂಗೀಕರಿಸಿದೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ 54 ಸದಸ್ಯರನ್ನು ಎನ್​​ಸಿಪಿ ಹೊಂದಿದ್ದು ಅಜಿತ್ ಪವಾರ್ ಅವರನ್ನು ವಿಪಕ್ಷ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸ್ಪೀಕರ್ ರಾಹುಲ್ ನರ್ವೇಕರ್ ಹೇಳಿದ್ದಾರೆ. ವಿಶ್ವಾಸಮತ ಗೆದ್ದ ನಂತರ ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪವಾರ್ ಒಬ್ಬ ಪ್ರಬುದ್ಧ ರಾಜಕಾರಣಿ ಮತ್ತು ಆಡಳಿತಾಧಿಕಾರಿ ಎಂದು ಹೇಳಿದ್ದಾರೆ.

62ರ ಹರೆಯದ ಪವಾರ್ ಬಾರಾಮತಿಯಿದ ಒಂದು ಬಾರಿ ಸಂಸದರಾಗಿದ್ದು, ಏಳು ಬಾರಿ ಇದೇ ಕ್ಷೇತ್ರದಿಂದ ಶಾಸಕರಾಗಿದ್ದಾರೆ. ನಾಲ್ಕು ಬಾರಿ ಉಪ ಮುಖ್ಯಮಂತ್ರಿಯಾಗಿದ್ದ ಅವರು ಹಣಕಾಸು ಮತ್ತು ಯೋಜನೆ, ನೀರಾವರಿ ಮತ್ತು ಜಲ ಸಂಪನ್ಮೂಲ, ಗ್ರಾಮೀಣ ಅಭಿವೃದ್ಧಿ ಖಾತೆಗಳನ್ನು ನಿರ್ವಹಿಸಿದ್ದಾರೆ.

Published On - 5:37 pm, Mon, 4 July 22

Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ