AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈಗೆ ಬಂದಾಗ ಉದ್ಧವ್ ಠಾಕ್ರೆ ಮನೆ ಮಾತೋಶ್ರೀಗೆ ಭೇಟಿ ನೀಡಲ್ಲ ದ್ರೌಪದಿ ಮುರ್ಮು

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮುರ್ಮು ಅವರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ್ದಾರೆ.

ಮುಂಬೈಗೆ ಬಂದಾಗ ಉದ್ಧವ್ ಠಾಕ್ರೆ ಮನೆ ಮಾತೋಶ್ರೀಗೆ  ಭೇಟಿ ನೀಡಲ್ಲ ದ್ರೌಪದಿ ಮುರ್ಮು
ಉದ್ಧವ್ ಠಾಕ್ರೆ-ದ್ರೌಪದಿ ಮುರ್ಮು
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 14, 2022 | 3:51 PM

Share

ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುತ್ತಿರುವ ಎನ್​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮ (Droupadi Murmu)  ಅವರು  ಗುರುವಾರ (ಇಂದು) ಮುಂಬೈಗೆ (Mumbai) ಬರಲಿದ್ದು ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ (Uddhav Thackeray)ಅವರ ಮನೆ ಮಾತೋಶ್ರೀಗೆ ಭೇಟಿ ನೀಡುವುದಿಲ್ಲ. ರಾಷ್ಟ್ರಪತಿ ಚುನಾವಣೆಗಾಗಿ ಮತಯಾಚಿಸಲು ಮುರ್ಮು ಮುಂಬೈಗೆ ಬರಲಿದ್ದು ಉದ್ಧವ್ ಠಾಕ್ರೆ ಮನೆಗೆ ಭೇಟಿ ನೀಡುವುದಿಲ್ಲ. ಅದೇ ವೇಳೆ ಕಾಂಗ್ರೆಸ್ ಮತ್ತು ಎನ್​​ಸಿಪಿ ನಾಯಕನ್ನೂ ಭೇಟಿಯಾಗುವುದಿಲ್ಲ ಎಂದು ಬಿಜೆಪಿ ಹೇಳಿದೆ. ಈ ಎರಡೂ ಪಕ್ಷಗಳು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುತ್ತಿರುವ ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸುತ್ತಿವೆ. ಶಿವಸೇನಾ ಸಂಸದರು ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದ್ದು ಉದ್ಧವ್ ಠಾಕ್ರೆಯವರು ಮುರ್ಮು ಅವನ್ನು ಭೇಟಿಯಾಗಲು ಹೋಗುತ್ತಿದ್ದಾರೆಯೇ ಎಂಬುದರ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ. ಏನನ್ಮಧ್ಯೆ, ಮುರ್ಮು ಅವರು ಆಡಳಿತಾರೂಢ ಪಕ್ಷದ ಶಾಸಕ ಮತ್ತು ಸಂಸದರನ್ನು ಭೇಟಿಯಾಗಿ ಮತಯಾಚಿಸಿಲಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮುರ್ಮು ಅವರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ್ದಾರೆ. ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ತಮ್ಮ ಪಕ್ಷ ಮುರ್ಮು ಅವರನ್ನು ಬೆಂಬಲಿಸುವುದಾಗಿ ಮಂಗಳವಾರ ಹೇಳಿದ್ದಾರೆ.

Published On - 3:51 pm, Thu, 14 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ