ರಿಲ್ಯಾಕ್ಸ್ ಮೂಡಿಗೆ ಜಾರಿದ ರಾಜಹುಲಿ ಯಡಿಯೂರಪ್ಪ, ಕುಟುಂಬದೊಂದಿಗೆ ಫ್ರೀಡಂ ಪಾರ್ಕ್, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ

ರಾಜಹುಲಿ ಎಂದೇ ಖ್ಯಾತಿ ಪಡೆದಿರುವ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಚುನಾವಣಾ ರಾಜಕೀಯಕ್ಕೆ ಗುಡ್​ಬೈ ಹೇಳಿ ಇದೀಗ ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ. ಅದರಂತೆ ಕುಟುಂಬದೊಂದಿಗೆ ಸುತ್ತಾಟ ಆರಂಭಿಸಿದ್ದಾರೆ.

ರಿಲ್ಯಾಕ್ಸ್ ಮೂಡಿಗೆ ಜಾರಿದ ರಾಜಹುಲಿ ಯಡಿಯೂರಪ್ಪ, ಕುಟುಂಬದೊಂದಿಗೆ ಫ್ರೀಡಂ ಪಾರ್ಕ್, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ
|

Updated on:Feb 25, 2023 | 9:03 PM

ಶಿವಮೊಗ್ಗ: ವಿಧಾನಸಭೆಗೆ ವಿದಾಯ ಭಾಷಣದ ಬಳಿಕ ರಿಲ್ಯಾಕ್ಸ್ ಮೂಡಿಗೆ ಜಾರಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (B.S.Yediyurappa) ಅವರು ತಮ್ಮ ಕುಟುಂಬದೊಂದಿಗೆ ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್​ ಹಾಗೂ ವಿಮಾನ ನಿಲ್ದಾಣಕ್ಕೆ (Shivamogga Airport) ಭೇಟಿ ನೀಡಿದರು. ಫೆ.27ರಂದು ಶಿವಮೊಗ್ಗದ ನೂತನ ಏರ್​ಪೋರ್ಟ್​​ ಉದ್ಘಾಟನೆ ಹಿನ್ನಲೆ ಏರ್​​ಪೋರ್ಟ್​​ಗೆ ಕುಟುಂಬ ಸಹಿತ ಆಗಮಿಸಿದ ರಾಜಹುಲಿ, ನಿಲ್ದಾಣಕ್ಕೆ ಒಂದು ರೌಂಡ್ ಹಾಕಿ ತೆರಳಿದರು. ಮಾತ್ರವಲ್ಲದೆ ಫ್ರೀಡಂ ಪಾರ್ಕ್​ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಣೆ ಮಾಡಿದ ಯಡಿಯೂರಪ್ಪ ಅವರು, ಟುವಿ, ಟುವ್ವಿ, ಹಾಡು ಸೇರಿದಂತೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದರು. ಬಾನದಾರಿಯಲ್ಲಿ ಸೂರ್ಯ ಜಾರಿ ಹೋದ, ತಾಲಿಬಾನ್ ಅಲ್ಲ ಅಲ್ಲ ಹಾಡಿಗೆ ಸ್ಟೆಪ್ ಹಾಕಿದ ಮಕ್ಕಳ ನೃತ್ಯವನ್ನು ಕೂಡ ಅವರು ವೀಕ್ಷಿಸಿದರು.

ಇದನ್ನೂ ಓದಿ: ನನ್ನನ್ನು ಹಾಗೂ ಪಕ್ಷವನ್ನು ಕೈಬಿಡದಂತೆ ವೀರಶೈವ ಲಿಂಗಾಯತ ಸಮುದಾಯವನ್ನು ಕಳಕಳಿಯಿಂದ ವಿನಂತಿಸಿಕೊಳ್ಳುತ್ತೇನೆ: ಬಿಎಸ್ ಯಡಿಯೂರಪ್ಪ

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 9:02 pm, Sat, 25 February 23

Follow us
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ