AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ, ಪರಮೇಶ್ವರ್ ಕುಮ್ಮಕ್ಕಿನಿಂದಲೇ ಶಿವಮೊಗ್ಗದಲ್ಲಿ ಗಲಾಟೆ ನಡೆದಿದೆ: ಶೋಭಾ ಕರಂದ್ಲಾಜೆ ಆರೋಪ

ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಹಲ್ಲು ತೂರಾಟ ಪ್ರಕರಣ ಸಂಬಂಧ ವಿಪಕ್ಷ ಬಿಜೆಪಿ, ಆಡಳಿತ ಕಾಂಗ್ರೆಸ್ ಸರ್ಕಾರದ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಉಡಾಫೆ ಹೇಳಿಕೆ ನೀಡಿದ ಗೃಹಸಚಿವ ಪರಮೇಶ್ವರ ವಿರುದ್ಧವೂ ಗುಡುಗುತ್ತಿದ್ದಾರೆ. ಇದರ ಬೆನ್ನಲ್ಲೇ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಕುಮ್ಮಕ್ಕಿನಿಂದಲೇ ಈ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ.

ಸಿದ್ದರಾಮಯ್ಯ, ಪರಮೇಶ್ವರ್ ಕುಮ್ಮಕ್ಕಿನಿಂದಲೇ ಶಿವಮೊಗ್ಗದಲ್ಲಿ ಗಲಾಟೆ ನಡೆದಿದೆ: ಶೋಭಾ ಕರಂದ್ಲಾಜೆ ಆರೋಪ
ಸಿದ್ದರಾಮಯ್ಯ, ಪರಮೇಶ್ವರ್ ಕುಮ್ಮಕ್ಕಿನಿಂದಲೇ ಶಿವಮೊಗ್ಗದಲ್ಲಿ ಗಲಾಟೆ ನಡೆದಿದೆ ಎಂದು ಆರೋಪಿಸಿದ ಶೋಭಾ ಕರಂದ್ಲಾಜೆ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Oct 03, 2023 | 12:04 PM

Share

ಚಾಮರಾಜನಗರ, ಅ.3: ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದ (Shivamogga) ರಾಗಿಗುಡ್ಡದಲ್ಲಿ ನಡೆದ ಹಲ್ಲು ತೂರಾಟ ಪ್ರಕರಣ ಸಂಬಂಧ ವಿಪಕ್ಷ ಬಿಜೆಪಿ, ಆಡಳಿತ ಕಾಂಗ್ರೆಸ್ ಸರ್ಕಾರದ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಉಡಾಫೆ ಹೇಳಿಕೆ ನೀಡಿದ ಗೃಹಸಚಿವ ಪರಮೇಶ್ವರ ವಿರುದ್ಧವೂ ಗುಡುಗುತ್ತಿದ್ದಾರೆ. ಇದರ ಬೆನ್ನಲ್ಲೇ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje), ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಕುಮ್ಮಕ್ಕಿನಿಂದಲೇ ಈ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ.

ಚಾಮರಾಜನಗರದ ಹರಳುಕೋಟೆ ಆಂಜನೇಯನ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಈದ್​ ಮಿಲಾದ್ ಹಬ್ಬದ ದಿನ ಬಿಟ್ಟು ಬೇರೆ ದಿನ ಆಚರಿಸಲು ಕಾರಣವೇನು? ಈದ್ ಮಿಲಾದ್​ ಅಂದರೆ ಒಂದು ದಿನ ಆಚರಿಸುವ ಹಬ್ಬ ಅಲ್ವಾ? ಎಂದು ಪ್ರಶ್ನಿಸಿದರು. ಅಲ್ಲದೆ, ದಂಗೆ ಎಬ್ಬಿಸಲೆಂದೇ ಒಂದು ದಿನ ಬಿಟ್ಟು ಆಚರಿಸಲಾಗಿದೆ. ಶಿವಮೊಗ್ಗ, ಕೋಲಾರದಲ್ಲಿ ತಲ್ವಾರ್ ಹಿಡಿದು ಮೆರವಣಿಗೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಇದರ ಹಿಂದೆ ಓಲೈಕೆ ರಾಜಕಾರಣ ಇದೆ ಎಂದ ಮಾಜಿ ಸಿಎಂ ಬೊಮ್ಮಾಯಿ

ಅತಿ ದೊಡ್ಡ ಖಡ್ಗದ ಮೆರವಣಿಗೆ ಮಾಡಲಾಗಿದೆ, ಇದರ ಅರ್ಥವೇನು? ಔರಂಗಜೇಬನ ದೊಡ್ಡ ಫೋಟೋ ಹಾಕಿ ಅಖಂಡ ಭಾರತವನ್ನ ಆಳಿದ ಮಹಾರಾಜ ಎಂಬ ಬರಹಗಳನ್ನ ಬರೆದಿದ್ದಾರೆ. ನಿಮ್ಮ ಆದರ್ಶಪುರುಷ ಮೊಹಮ್ಮದ್ ಪೈಂಗರ್ ಹಾಗೂ ಅಬ್ಧುಲ್ ಕಲಾಮ್ ಆಗಿರಬೇಕು. ಹಿಂದೂಗಳ ರಕ್ತ ಹರಿಸಿದ ಹಿಂದೂಗಳ ಮಾರಣಹೋಮ ನಡೆಸಿದ ಟಿಪ್ಪು ಹಾಗೂ ಔರಂಗಬೇಜ್ ಆಗಿರಬಾರದು ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು