AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ, ಪರಮೇಶ್ವರ್ ಕುಮ್ಮಕ್ಕಿನಿಂದಲೇ ಶಿವಮೊಗ್ಗದಲ್ಲಿ ಗಲಾಟೆ ನಡೆದಿದೆ: ಶೋಭಾ ಕರಂದ್ಲಾಜೆ ಆರೋಪ

ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಹಲ್ಲು ತೂರಾಟ ಪ್ರಕರಣ ಸಂಬಂಧ ವಿಪಕ್ಷ ಬಿಜೆಪಿ, ಆಡಳಿತ ಕಾಂಗ್ರೆಸ್ ಸರ್ಕಾರದ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಉಡಾಫೆ ಹೇಳಿಕೆ ನೀಡಿದ ಗೃಹಸಚಿವ ಪರಮೇಶ್ವರ ವಿರುದ್ಧವೂ ಗುಡುಗುತ್ತಿದ್ದಾರೆ. ಇದರ ಬೆನ್ನಲ್ಲೇ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಕುಮ್ಮಕ್ಕಿನಿಂದಲೇ ಈ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ.

ಸಿದ್ದರಾಮಯ್ಯ, ಪರಮೇಶ್ವರ್ ಕುಮ್ಮಕ್ಕಿನಿಂದಲೇ ಶಿವಮೊಗ್ಗದಲ್ಲಿ ಗಲಾಟೆ ನಡೆದಿದೆ: ಶೋಭಾ ಕರಂದ್ಲಾಜೆ ಆರೋಪ
ಸಿದ್ದರಾಮಯ್ಯ, ಪರಮೇಶ್ವರ್ ಕುಮ್ಮಕ್ಕಿನಿಂದಲೇ ಶಿವಮೊಗ್ಗದಲ್ಲಿ ಗಲಾಟೆ ನಡೆದಿದೆ ಎಂದು ಆರೋಪಿಸಿದ ಶೋಭಾ ಕರಂದ್ಲಾಜೆ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Oct 03, 2023 | 12:04 PM

Share

ಚಾಮರಾಜನಗರ, ಅ.3: ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದ (Shivamogga) ರಾಗಿಗುಡ್ಡದಲ್ಲಿ ನಡೆದ ಹಲ್ಲು ತೂರಾಟ ಪ್ರಕರಣ ಸಂಬಂಧ ವಿಪಕ್ಷ ಬಿಜೆಪಿ, ಆಡಳಿತ ಕಾಂಗ್ರೆಸ್ ಸರ್ಕಾರದ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಉಡಾಫೆ ಹೇಳಿಕೆ ನೀಡಿದ ಗೃಹಸಚಿವ ಪರಮೇಶ್ವರ ವಿರುದ್ಧವೂ ಗುಡುಗುತ್ತಿದ್ದಾರೆ. ಇದರ ಬೆನ್ನಲ್ಲೇ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje), ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಕುಮ್ಮಕ್ಕಿನಿಂದಲೇ ಈ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ.

ಚಾಮರಾಜನಗರದ ಹರಳುಕೋಟೆ ಆಂಜನೇಯನ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಈದ್​ ಮಿಲಾದ್ ಹಬ್ಬದ ದಿನ ಬಿಟ್ಟು ಬೇರೆ ದಿನ ಆಚರಿಸಲು ಕಾರಣವೇನು? ಈದ್ ಮಿಲಾದ್​ ಅಂದರೆ ಒಂದು ದಿನ ಆಚರಿಸುವ ಹಬ್ಬ ಅಲ್ವಾ? ಎಂದು ಪ್ರಶ್ನಿಸಿದರು. ಅಲ್ಲದೆ, ದಂಗೆ ಎಬ್ಬಿಸಲೆಂದೇ ಒಂದು ದಿನ ಬಿಟ್ಟು ಆಚರಿಸಲಾಗಿದೆ. ಶಿವಮೊಗ್ಗ, ಕೋಲಾರದಲ್ಲಿ ತಲ್ವಾರ್ ಹಿಡಿದು ಮೆರವಣಿಗೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಇದರ ಹಿಂದೆ ಓಲೈಕೆ ರಾಜಕಾರಣ ಇದೆ ಎಂದ ಮಾಜಿ ಸಿಎಂ ಬೊಮ್ಮಾಯಿ

ಅತಿ ದೊಡ್ಡ ಖಡ್ಗದ ಮೆರವಣಿಗೆ ಮಾಡಲಾಗಿದೆ, ಇದರ ಅರ್ಥವೇನು? ಔರಂಗಜೇಬನ ದೊಡ್ಡ ಫೋಟೋ ಹಾಕಿ ಅಖಂಡ ಭಾರತವನ್ನ ಆಳಿದ ಮಹಾರಾಜ ಎಂಬ ಬರಹಗಳನ್ನ ಬರೆದಿದ್ದಾರೆ. ನಿಮ್ಮ ಆದರ್ಶಪುರುಷ ಮೊಹಮ್ಮದ್ ಪೈಂಗರ್ ಹಾಗೂ ಅಬ್ಧುಲ್ ಕಲಾಮ್ ಆಗಿರಬೇಕು. ಹಿಂದೂಗಳ ರಕ್ತ ಹರಿಸಿದ ಹಿಂದೂಗಳ ಮಾರಣಹೋಮ ನಡೆಸಿದ ಟಿಪ್ಪು ಹಾಗೂ ಔರಂಗಬೇಜ್ ಆಗಿರಬಾರದು ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ