AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬೊಮ್ಮಾಯಿ ನಿಮ್ಮ ಹನಿಮೂನ್ ಕಾಲ ಮುಗಿದಿದೆ; ಜನಸ್ವರಾಜ್​ ಯಾತ್ರೆ ಅಲ್ಲ, ಇದು ಜನಬರ್ಬಾದ್ ಯಾತ್ರೆ- ಸಿದ್ದರಾಮಯ್ಯ ಟ್ವೀಟ್

ಮಳೆ, ನೆರೆಗೆ ಸಿಲುಕಿ 20ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. 10 ಸಾವಿರ ಹೆಕ್ಟೇರ್​ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ರಾಜ್ಯದ ಹಲವೆಡೆ ಮನೆ ಬಿದ್ದು ಜನ ಬೀದಿಪಾಲಾಗಿದ್ದಾರೆ.

ಸಿಎಂ ಬೊಮ್ಮಾಯಿ ನಿಮ್ಮ ಹನಿಮೂನ್ ಕಾಲ ಮುಗಿದಿದೆ; ಜನಸ್ವರಾಜ್​ ಯಾತ್ರೆ ಅಲ್ಲ, ಇದು ಜನಬರ್ಬಾದ್ ಯಾತ್ರೆ- ಸಿದ್ದರಾಮಯ್ಯ ಟ್ವೀಟ್
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on:Nov 21, 2021 | 1:15 PM

Share

ಬೆಂಗಳೂರು: ಅಕಾಲಿಕ ಮಳೆಯಿಂದ ಅರ್ಧ ರಾಜ್ಯ ತತ್ತರಿಸಿಹೋಗಿದೆ. ಕೈಗೆ ಬಂದ ಬೆಳೆ ಬಾಯಿಗೆ ಬರದೆ ಗದ್ದೆಯಲ್ಲಿ ಕೊಳೆಯುತ್ತಿದೆ. ಸರ್ಕಾರ ಟೂರಿಂಗ್ ಟಾಕೀಸ್ ರೀತಿ ಜನಸ್ವರಾಜ್ ಎಂಬ ನಾಟಕವನ್ನು ಪ್ರದರ್ಶನ ಮಾಡುತ್ತಿದೆ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಜನಸ್ವರಾಜ್ ಯಾತ್ರೆ ಅಲ್ಲ, ಇದು ಜನಬರ್ಬಾದ್ ಯಾತ್ರೆ ಅಂತ ಟ್ವೀಟ್ ಮೂಲಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಳೆ, ನೆರೆಗೆ ಸಿಲುಕಿ 20ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. 10 ಸಾವಿರ ಹೆಕ್ಟೇರ್​ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ರಾಜ್ಯದ ಹಲವೆಡೆ ಮನೆ ಬಿದ್ದು ಜನ ಬೀದಿಪಾಲಾಗಿದ್ದಾರೆ. ಸಂಕಷ್ಟದಲ್ಲಿರುವವರ ನೆರವಿಗೆ ಬರಬೇಕಿದ್ದ ರಾಜ್ಯ ಸರ್ಕಾರ, ಜನಸ್ವರಾಜ್ ಎಂದ ನಾಟಕ ಮಾಡುತ್ತಾ ತಿರುಗುತ್ತಿದ್ದಾರೆ ಅಂತ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸಿಎಂ ಬೊಮ್ಮಾಯಿ ನಿಮ್ಮ ಹನಿಮೂನ್​ ಕಾಲ ಮುಗಿದಿದೆ ಎಂ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ ಸಿದ್ದರಾಮಯ್ಯ, ನಿಮ್ಮ ಸಚಿವರ ಈ ನಾಟಕ ಪ್ರದರ್ಶನದ ಯಾತೆ ನಿಲ್ಲಿಸಿ. ಸಚಿವರನ್ನು ಮಳೆ ಪೀಡಿತ ಜಿಲ್ಲೆಗಳಿಗೆ ಕಳುಹಿಸಿ. ಕಣ್ಣೀರಿಟ್ಟು ಗೋಳಾಡುತ್ತಿರುವ ಜನರ ಕಷ್ಟಗಳನ್ನು ಆಲಿಸಿ. ಪರಿಹಾರ ಕಾರ್ಯಕೈಗೊಳ್ಳುವಂತೆ ಸಚಿವರಿಗೆ ಸೂಚನೆ ನೀಡಿ ಅಂತ ತಿಳಿಸಿದ್ದಾರೆ.

ಅಕಾಲಿಕ ಮಳೆಯಿಂದ ಸಾವಿರಾರು ಎಕರೆ ಬೆಳೆ ಹಾಳಾಗಿದೆ. ಭತ್ತ, ರಾಗಿ, ಜೋಳ, ತರಕಾರಿ, ಬಾಳೆ, ತೆಂಗು ಬೆಳೆ ಹಾನಿಯಾಗಿದೆ. ನಮ್ಮ ಅನ್ನದಾತರು ಕಣ್ಣೀರಿನಿಂದ ಕೈತೊಳೆಯುತ್ತಿದ್ದಾರೆ. ಸಚಿವರು ಯಾತ್ರೆಯಲ್ಲಿದ್ದಾರೆ, ಅಧಿಕಾರಿಗಳು ಮನೆಯಲ್ಲಿದ್ದಾರೆ. ಜನ ಬೀದಿಪಾಲಾಗಿದ್ದಾರೆ, ಇಲ್ಲೊಂದು ಸರ್ಕಾರ ಇದೆಯೇ? ಅಂತ ಮಾಜಿ ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ

ವಿಜಯಪುರದಲ್ಲಿ ಎಟಿಎಂಗೆ ಹಾನಿ ಮಾಡದೇ 16 ಲಕ್ಷಕ್ಕೂ ಹೆಚ್ಚು ಹಣ ಎಗರಿಸಿದ ಕಳ್ಳರು! ಬ್ಯಾಂಕ್ ಸಿಬ್ಬಂದಿ, ಕಾವಲುಗಾರನಿಂದಲೇ ಕಳ್ಳತನ ಶಂಕೆ

ಯುರೋಪ್​ನಲ್ಲಿ ಕೊರೊನಾ ಹೆಚ್ಚಳದಿಂದ ಜಗತ್ತಿಗೆ ಆತಂಕ; ಆಸ್ಟ್ರಿಯಾ, ನೆದರ್​​ಲ್ಯಾಂಡ್ಸ್​ನಲ್ಲಿ ಲಾಕ್​ಡೌನ್! ಜನರ ಪ್ರತಿಭಟನೆ

Published On - 1:11 pm, Sun, 21 November 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ