AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸಂಪುಟ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಸರ್ಕಾರದ ನೂತನ ಸಚಿವರ ಪಟ್ಟಿ ಇಲ್ಲಿದೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ ಸೇರುವ 24 ಸಚಿವರ ಪಟ್ಟಿ ಅಂತಿಮಗೊಂಡಿದೆ. ನಾಳೆ (ಮೇ.27) ಈ ಎಲ್ಲ ಶಾಸಕರು ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಚಿವ ಸಂಪುಟ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಸರ್ಕಾರದ ನೂತನ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್​, ಸಿದ್ದರಾಮಯ್ಯ
ವಿವೇಕ ಬಿರಾದಾರ
|

Updated on:May 26, 2023 | 11:00 PM

Share

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramiah) ಸಂಪುಟಕ್ಕೆ ಸೇರುವ 24 ಸಚಿವರ ಪಟ್ಟಿ  ಅಂತಿಮಗೊಂಡಿದೆ. ನೂತನ ಸಚಿವರ ಪಟ್ಟಿ ಮುಖ್ಯಮಂತ್ರಿಗಳ ಕಚೇರಿಯಿಂದ ರಾಜಭವನಕ್ಕೆ ತಲುಪಿದೆ. ಪಟ್ಟಿಯಲ್ಲಿ ಹೆಸರಿದ್ದಂತಹ ಶಾಸಕರು ನಾಳೆ (ಮೇ.27) ರಂದು ರಾಜಭವನದ ಗಾಜಿನಮನೆಯಲ್ಲಿ ಬೆಳಿಗ್ಗೆ 11:30 ನಿಮಿಷಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಲವು ಆಕಾಂಕ್ಷಿಗಳ ಒತ್ತಡ ಹಾಗೂ ಬೆಂಬಲಿಗರಿಗೆ ಅವಕಾಶ ಕೊಡಿಸುವ ನಾಯಕರ ಪ್ರಯತ್ನದಿಂದಾಗಿ ಕಳೆದ ಎರಡು ದಿನಗಳಿಂದ ಹೊಸ ಸಚಿವರ ಯಾದಿ ಅಂತಿಮಗೊಳಿಸುವ ಕಸರತ್ತು ನಡೆಯಿತು. ಜತೆಗೆ ಪೂರ್ಣ ಪ್ರಮಾಣದ ಸಂಪುಟ ಅಸ್ತಿತ್ವಕ್ಕೆ ಬಂದು ಸರಕಾರ ಆರಂಭದಲ್ಲೇ ಜಬರ್‌ದಸ್ತ್ ಟೇಕಾಫ್‌ ಆಗಿದೆ ಎಂದು ಸಂದೇಶ ನೀಡಲು ಎಲ್ಲ 24 ಸ್ಥಾನಗಳನ್ನೂ ಭರ್ತಿ ಮಾಡಲು ಹೈಕಮಾಂಡ್‌ ಸೂಚಿಸಿದೆ.

 ಜೋಡೆತ್ತು ಸಂಪುಟಕ್ಕೆ ಸೇರುವ ಸಚಿವರ ಪಟ್ಟಿ

  1. ಹೆಚ್.ಕೆ.ಪಾಟೀಲ್​​​​
  2. ಕೃಷ್ಣಭೈರೇಗೌಡ
  3. ಚಲುವರಾಯಸ್ವಾಮಿ
  4. ಪಿರಿಯಾಪಟ್ಟಣ ವೆಂಕಟೇಶ್​
  5. ಡಾ.ಹೆಚ್.ಸಿ.ಮಹದೇವಪ್ಪ
  6. ಈಶ್ವರ ಖಂಡ್ರೆ
  7. ಕೆ.ಎನ್.ರಾಜಣ್ಣ
  8. ದಿನೇಶ್ ಗುಂಡೂರಾವ್​​
  9. ಶರಣಬಸಪ್ಪ ದರ್ಶನಾಪುರ
  10. ಶಿವಾನಂದ ಪಾಟೀಲ್
  11. ಆರ್.ಬಿ.ತಿಮ್ಮಾಪುರ
  12. ಎಸ್.ಎಸ್.ಮಲ್ಲಿಕಾರ್ಜುನ
  13. ಶಿವರಾಜ ತಂಗಡಗಿ
  14. ಡಾ.ಶರಣ ಪ್ರಕಾಶ್ ಪಾಟೀಲ್​​​
  15. ಮಂಕಾಳು ವೈದ್ಯ
  16. ಲಕ್ಷ್ಮೀ ಹೆಬ್ಬಾಳ್ಕರ್​
  17. ರಹೀಂ ಖಾನ್​​
  18. ಡಿ.ಸುಧಾಕರ್​​
  19. ಸಂತೋಷ್ ಲಾಡ್​
  20. ಬೋಸರಾಜು
  21. ಬಿ.ಎಸ್.ಸುರೇಶ್​
  22. ಮಧು ಬಂಗಾರಪ್ಪ
  23. ಎಂ.ಸಿ.ಸುಧಾಕರ್​
  24. ಬಿ.ನಾಗೇಂದ್ರ

ಸಿದ್ದರಾಮಯ್ಯ ಸಂಪುಟದಲ್ಲಿ ಜಾತಿವಾರು ಬಲಾಬಲ ವಿವರ

ಒಕ್ಕಲಿಗ 4, ಲಿಂಗಾಯತ 6, ಬ್ರಾಹ್ಮಣ 1, ಪರಿಶಿಷ್ಟ ಪಂಗಡ 2, ಕುರುಬ 1, ಈಡಿಗ 1, ಜೈನ್ 1, ಮರಾಠ 1, ಮುಸ್ಲಿಂ 1 ಮೊಗೇರ 1, ಬೋವಿ 1, ಪರಿಶಿಷ್ಟ ಜಾತಿ (ಆದಿ ಕರ್ನಾಟಕ) 1, ರಾಜು ಸಮುದಾಯ 1, ನಾಮಧಾರಿ ರೆಡ್ಡಿ 1 ಸಮುದಾಯಕ್ಕೆ ಸಚಿವ ಸ್ಥಾನ ಒಲಿದಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:35 pm, Fri, 26 May 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್