AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದಲ್ಲಿರುವ ಕೆಲವು ಮಂತ್ರಿಗಳು ಪರ್ಸೆಂಟೇಜ್ ತೆಗೆದುಕೊಳ್ಳುತ್ತಿರುವುದು ಸತ್ಯ : ಶಾಸಕ ಶಿವನಗೌಡ ನಾಯಕ್

ಸರ್ಕಾರದಲ್ಲಿರುವ ಕೆಲವು ಮಂತ್ರಿಗಳು ಪರ್ಸೆಂಟೇಜ್ ತೆಗೆದುಕೊಳ್ಳುತ್ತಿರುವುದು ಸತ್ಯ ಎಂದು ಟಿವಿ9ಗೆ ದೇವದುರ್ಗ ಕ್ಷೇತ್ರದ ಶಾಸಕ ಶಿವನಗೌಡ ನಾಯಕ್ ಹೇಳಿದ್ದಾರೆ.

ಸರ್ಕಾರದಲ್ಲಿರುವ ಕೆಲವು ಮಂತ್ರಿಗಳು ಪರ್ಸೆಂಟೇಜ್ ತೆಗೆದುಕೊಳ್ಳುತ್ತಿರುವುದು ಸತ್ಯ : ಶಾಸಕ ಶಿವನಗೌಡ ನಾಯಕ್
ಶಾಸಕ ಶಿವನಗೌಡ ನಾಯಕ್
TV9 Web
| Edited By: |

Updated on:May 18, 2022 | 1:22 PM

Share

ರಾಯಚೂರು: ಸರ್ಕಾರದಲ್ಲಿರುವ ಕೆಲವು ಮಂತ್ರಿಗಳು ಪರ್ಸೆಂಟೇಜ್ ತೆಗೆದುಕೊಳ್ಳುತ್ತಿರುವುದು ಸತ್ಯ ಎಂದು ಟಿವಿ9ಗೆ ದೇವದುರ್ಗ ಕ್ಷೇತ್ರದ ಶಾಸಕ ಶಿವನಗೌಡ ನಾಯಕ್ ಹೇಳಿದ್ದಾರೆ. ಬಿಜೆಪಿ (BJP) ಶಾಸಕ (MLA) ಶಿವನಗೌಡ ನಾಯಕ್ ಆಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿ9 ಜೊತೆ ಮಾತನಾಡಿದ ಅವರು 7 ತಿಂಗಳ ಹಿಂದೆಯೇ ನಾನು ಇಬ್ಬರು ಸಚಿವರ ಪರ್ಸೆಂಟೇಜ್ ಜಾಸ್ತಿ ಆಗುತ್ತಿದೆ ಎಂದು ಶಾಸಕಾಂಗ ಪಕ್ಷದ ಸಭೆಯಲ್ಲೇ ಪ್ರಸ್ತಾಪಿಸಿದ್ದೆ. ಸಭೆಯಲ್ಲಿ ಆಗಿನ ಮುಖ್ಯಮಂತ್ರಿ ಹಾಗೂ ಈಗಿನ ಮುಖ್ಯಮಂತ್ರಿ ಕೂಡಾ ಇದ್ದರು. ಅಲ್ಲದೇ ರಾಜ್ಯದ ಉಸ್ತುವಾರಿಗಳ ಕೂಡಾ ಇದ್ದರು.

ಇದನ್ನು ಓದಿ: ಹದಗೆಟ್ಟ ಕೆಎಸ್‌ಆರ್‌ಟಿಸಿಯ ಸುಮಾರು 400 ಬಸ್, ಬಸ್​ಗಳನ್ನು ತರಗತಿಗಳಾಗಿ ನಿರ್ಮಾಣ ಮಾಡಲು ಕೇರಳ ಸರಕಾರ ಚಿಂತನೆ

ಆಗ ಆ ಸಚಿವರು ಇಂಡೋರ್ ನಲ್ಲಿ ನನಗೆ ಹೇಳಬಹುದಿತ್ತು. ಯಾಕೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಸ್ತಾಪಿಸಿದ್ರಿ ಅಂತ ಕೇಳಿದರು. ನಾನು ಸಭೆಯಲ್ಲಿ ಪರ್ಸೆಂಟೇಜ್ ವಿಚಾರ ಪ್ರಸ್ತಾಪಿಸಿದ್ದಕ್ಕೆ ಹೊಟ್ಟೆ ಕಿಚ್ಚಿನಿಂದ ಓರ್ವ XYZ ಮಿನಿಸ್ಟರ್  (Minister) ಸೇರಿದಂತೆ ಆಡಿಯೋ ಲೀಕ್ ಮಾಡಿದ್ದಾರೆ. ಮಂತ್ರಿಯದ್ದು ಯಾವ ಇಲಾಖೆ ಎಂದು ಹೇಳುವುದಿಲ್ಲ. ಒಟ್ಟಿನಲ್ಲಿ ಉನ್ನತ ಹುದ್ದೆಯಲ್ಲಿರೋವಂಥವರು ಇದನ್ನು ಮಾಡಿದ್ದಾರೆ. ಇನ್ನೂ ಮೂರ್ನಾಲ್ಕು ವಿಡಿಯೋ ಲೀಕ್ ಆಗಬಹುದು. ಈಗಲೂ ಆ ಮಂತ್ರಿ ನನಗೆ ನೆಗೆಟಿವ್ ಇದ್ದಾರೆ. ಕೆಲಸ ಮಾಡಲ್ಲ ನಂಗೇನು ಬೇಜಾರಿಲ್ಲ ಎಂದು ಶಿವನಗೌಡ ನಾಯಕ್ ಹೇಳಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರು ಹೊರಮಾವು ಪ್ರದೇಶದಲ್ಲಿ 300-400 ಮನೆಗಳು ಜಲಾವೃತ! 24 ಗಂಟೆಗೆ 114 ಮಿಮೀ ಮಳೆ ದಾಖಲು
Image
ಹದಗೆಟ್ಟ ಕೆಎಸ್‌ಆರ್‌ಟಿಸಿಯ ಸುಮಾರು 400 ಬಸ್, ಬಸ್​ಗಳನ್ನು ತರಗತಿಗಳಾಗಿ ನಿರ್ಮಾಣ ಮಾಡಲು ಕೇರಳ ಸರಕಾರ ಚಿಂತನೆ
Image
ರಾಜೀವ್ ಗಾಂಧಿ ಹತ್ಯೆ ಅಪರಾಧಿ ಪೇರರಿವಾಳನ್ ಬಿಡುಗಡೆಗೆ ಸುಪ್ರೀಂಕೋರ್ಟ್ ಆದೇಶ
Image
ವಾವ್! ಬಿಳಿಗಿರಿರಂಗನ ಬೆಟ್ಟದಲ್ಲಿ ಮೋಡಗಳಿಂದ ಸೃಷ್ಟಿಯಾದ ಮನಮೋಹಕ ದೃಶ್ಯ

ಇದನ್ನು ಓದಿ: ನೀರು ನುಗ್ಗಿರುವ ಮನೆಗಳಿಗೆ 25 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

ಮಂತ್ರಿಗಳು ಓಎಸ್ ಡಿ‌ ಅಧಿಕಾರಿ ಇಟ್ಟುಕೊಂಡು ಪರ್ಸೆಂಟೇಜ್ ಕಲೆಕ್ಟ್ ಮಾಡ್ತಿದ್ದಾರಂತೆ. ಈ ಬಗ್ಗೆ ಪ್ರಧಾನ ಮಂತ್ರಿಗೆ ಖುದ್ದು ಪತ್ರ ಬರೆಯಲು ಮುಂದಾಗಿದ್ದೆ. ಆದರೆ ಕೆಲವರ ಸಲಹೆ ಮೆರೆಗೆ ಹಿರಿಯರಿಗೆ ಮಾಹಿತಿ ತಿಳಿಸಿ ಸುಮ್ಮನಾಗಿದ್ದೇನೆ.

ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ಇದೆ : ಹಾಲಪ್ಪ ಆಚಾರ್

ಕೊಪ್ಪಳ: ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ಇದೆ. ನಮ್ಮ ಇಲಾಖೆಯಲ್ಲಿ ಇರುವ ಎಲ್ಲರೂ ಸತ್ಯ ಹರಿಶ್ಚಂದ್ರರಲ್ಲ. ಮಕ್ಕಳಿಗೆ ಕೊಡುವುದರಲ್ಲೂ ಆಸೆ ಮಾಡುತ್ತಾರೆ ಎಂದು ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ. ಕೊಪ್ಪಳ ಜಿಲ್ಲೆಯ ಕುಕನೂರಿನ ವಾರ್ಡ್ ನಂಬರ್ 8 ರಲ್ಲಿ ಅಂಗನವಾಡಿ ನೂತನ ಕಟ್ಟಡ ಉದ್ಘಾಟನೆ ಮಾಡಿ ಮಾತನಾಡಿದ ಅವರು ಗರ್ಭಿಣಿಯರಿಗೆ ಕೊಡುವುದರಲ್ಲೂ ಆಸೆ ಮಾಡುತ್ತಾರೆ ಪರೋಕ್ಷವಾಗಿ ತಮ್ಮ ಇಲಾಖೆಯಲ್ಲೂ ಭ್ರಷ್ಟಾಚಾರ ಇದೆ ಎಂದು ಒಪ್ಪಿಕೊಂಡಂತಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:09 pm, Wed, 18 May 22

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು