AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿ 9, 10 ರಂದು 2 ದಿನ ಕೇಂದ್ರ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ

ವಿಧಾನಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಚುನಾವಣಾ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್​ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಫೆಬ್ರವರಿ 9 ಮತ್ತು 10 ರಂದು ಎರಡು ದಿನ ಕೇಂದ್ರ ಸಚಿವ ಅಮಿತ್ ಶಾ ಮೈಸೂರು ಮತ್ತು ದಾವಣಗೆರೆಗೆ ಭೇಟಿ ನೀಡಲಿದ್ದಾರೆ.

ಫೆಬ್ರವರಿ 9, 10 ರಂದು 2 ದಿನ ಕೇಂದ್ರ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ
ಸಚಿವ ಅಮಿತ್​ ಶಾ
ಸುನಿಲ್​ ಎಮ್​ ಹೆಚ್​
| Edited By: ವಿವೇಕ ಬಿರಾದಾರ|

Updated on: Feb 04, 2024 | 9:55 PM

Share

ಬೆಂಗಳೂರು, ಫೆಬ್ರವರಿ 04: ವಿಧಾನಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಚುನಾವಣಾ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್​ ಶಾ (Amit Shah) ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಫೆಬ್ರವರಿ 9 ಮತ್ತು 10 ರಂದು ಎರಡು ದಿನ ಕೇಂದ್ರ ಸಚಿವ ಅಮಿತ್ ಶಾ ಮೈಸೂರು (Mysore) ಮತ್ತು ದಾವಣಗೆರೆಗೆ (Davangere) ಭೇಟಿ ನೀಡಲಿದ್ದಾರೆ. ಇದೆ ವೇಳೆ ಸುತ್ತೂರು ಜಾತ್ರಾ ಮಹೋತ್ಸವದಲ್ಲೂ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಬಳಿಕ ಅಮಿತ್​ ಶಾ ರಾಜ್ಯ ನಾಯಕರ ಜೊತೆ ಸರಣಿ ಸಭೆ ನಡೆಸಲಿದ್ದಾರೆ.

ಬಿಜೆಪಿ ನಾಯಕರು ಈಗಾಗಲೆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಕಾರ್ಯಕಾರಿಣಿ ಸಭೆಗಳನ್ನು ನಡೆಸಿದ್ದಾರೆ. ಈ ಸಭೆಗಳಲ್ಲಿ ಲೋಕಸಭೆ ಚುನಾವಣೆಯಲ್ಲಿ ಯಾವ ಅಭ್ಯರ್ಥಿಗೆ ಟಿಕೆಟ್​ ನೀಡಬೇಕು ಎಂಬ ವಿಚಾರವಾಗಿ ನಾಯಕರು ಕಾರ್ಯಕರ್ತರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿಸ್ದಾರೆ. ಫೆಬ್ರವರಿ 9 ಮತ್ತು 10 ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಅಮಿತ್​ ಶಾ ಅವರ ಮುಂದೆ ವರದಿ ಒಪ್ಪಿಸಲಿದ್ದಾರೆ.

ಅಮಿತ್​ ಶಾ ಸಭೆಯಲ್ಲಿ ರಾಜ್ಯ ನಾಯಕರ ನಡುವಿನ ವೈಮನಸ್ಸು ಕೂಡ ಶಮನಗೊಳ್ಳುವ ಸಾಧ್ಯತೆಯೂ ಇದೆ. ಹಾಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗು ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ