AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶ, BJPಯಲ್ಲಿ ಇಂಥದ್ದು ಸಹಿಸಲ್ಲ.. ತಪ್ಪು ಸಾಬೀತಾದ್ರೆ ಕ್ರಮ ಖಚಿತ’

ನಮ್ಮದು ಶಿಸ್ತಿನ ಪಕ್ಷ, BJPಯಲ್ಲಿ ಇವೆಲ್ಲಾ ಸಹಿಸಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ನಾಳೆ ದೆಹಲಿಯಲ್ಲಿ ವರಿಷ್ಠರ ಜೊತೆ ಚರ್ಚಿಸುತ್ತೇವೆ. ಮಾಧ್ಯಮಗಳಲ್ಲಿ ನೋಡಿದ್ದೇನೆ ಎಂದು ಹೇಳಿದರು.

‘ಇದು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶ, BJPಯಲ್ಲಿ ಇಂಥದ್ದು ಸಹಿಸಲ್ಲ.. ತಪ್ಪು ಸಾಬೀತಾದ್ರೆ ಕ್ರಮ ಖಚಿತ’
‘ಇವು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶ, BJPಯಲ್ಲಿ ಇವೆಲ್ಲಾ ಸಹಿಸಲ್ಲ.. ತಪ್ಪು ಸಾಬೀತಾದ್ರೆ ಕ್ರಮ ಖಚಿತ’
KUSHAL V
| Edited By: |

Updated on:Jun 23, 2021 | 1:37 PM

Share

ಹುಬ್ಬಳ್ಳಿ: ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ವಿಡಿಯೋ ಬಯಲಾಗುತ್ತಿದ್ದಂತೆ ನಮ್ಮದು ಶಿಸ್ತಿನ ಪಕ್ಷ, BJPಯಲ್ಲಿ ಇವೆಲ್ಲಾ ಸಹಿಸಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ನಾಳೆ ದೆಹಲಿಯಲ್ಲಿ ವರಿಷ್ಠರ ಜೊತೆ ಚರ್ಚಿಸುತ್ತೇವೆ. ಮಾಧ್ಯಮಗಳಲ್ಲಿ ನೋಡಿದ್ದೇನೆ, ತಪ್ಪು ಮಾಡಿದ್ರೆ ಖಂಡಿತ ಕ್ರಮ ಜರುಗಿಸಲಾಗುವುದು. ಸಿಎಂ, ಪಕ್ಷದ ರಾಜ್ಯಾಧ್ಯಕ್ಷರ ಜೊತೆಯೂ ಮಾತನಾಡುತ್ತೇನೆ ಎಂದು ಹೇಳಿದರು.

ಎಲ್ಲ ಮಾಹಿತಿ ಪಡೆದು ವರಿಷ್ಠರ ಗಮನಕ್ಕೂ ತರುತ್ತೇನೆ ಎಂದ ಕೇಂದ್ರ ಸಚಿವ ಜೋಶಿ ಸಿಡಿ ಸತ್ಯಾಸತ್ಯತೆ ಗೊತ್ತಾಗಲಿ, ತಪ್ಪು ಸಾಬೀತಾದ್ರೆ ಕ್ರಮ ಖಚಿತ. ಇದು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶವಾಗಿವೆ. ನೈತಿಕತೆ ಪ್ರಶ್ನೆ ಬರುತ್ತೆ, ನಾಯಕರ ವರ್ತನೆ ಸರಿ ಇರಬೇಕು ಎಂದು ಜೋಶಿ ಹೇಳಿದರು.

‘ದೂರು ನೀಡಿದ್ದವರ ಬಳಿಯಿರುವ ಮಾಹಿತಿ ಪಡೆದಿದ್ದೇವೆ’ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ವಿಡಿಯೋ ಕುರಿತು ದಿನೇಶ್ ಕಲ್ಲಹಳ್ಳಿ ಎಂಬುವರು ದೂರು ನೀಡಿದ್ದಾರೆ ಎಂದು ಬೆಂಗಳೂರಿನ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್​ ಹೇಳಿದ್ದಾರೆ. ದೂರಿನ ಬಗ್ಗೆ ಮೊದಲು ಮಾಹಿತಿ ಪಡೆದುಕೊಳ್ಳುತ್ತೇವೆ. ಇಂತಹ ಪ್ರಕರಣದ ತನಿಖೆಗೆ ನಿಯಮಾವಳಿಯಿದೆ. ದೂರು ನೀಡಿದ್ದವರ ಬಳಿಯಿರುವ ಮಾಹಿತಿ ಪಡೆದಿದ್ದೇವೆ. ಮುಂದಿನ ಕ್ರಮ ಏನು ಮಾಡಬೇಕೆಂದು ನಿರ್ಧರಿಸುತ್ತೇವೆ ಎಂದು ಹೇಳಿದರು.

ದೂರು ನೀಡಿದ್ದ ದಿನೇಶ್​ ಕುಟುಂಬಸ್ಥರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕು. ಸಂತ್ರಸ್ತೆ ಕುಟುಂಬಸ್ಥರ ಬಗ್ಗೆ ಮಾಹಿತಿ ಪಡೆದು ಮುಂದಿನ ದಿನಗಳಲ್ಲಿ ಸಂಪರ್ಕಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

Published On - 8:24 pm, Tue, 2 March 21

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ