AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕಸಿತ ಭಾರತ ಸಂಕಲ್ಪ ಯಾತ್ರೆ: ಪ್ರಲ್ಹಾದ್ ಜೋಶಿ ಭಾಷಣದ ವೇಳೆ ರಾಜ್ಯ ಸರ್ಕಾರದ ವಿರುದ್ಧ ರೈತನ ಆಕ್ರೋಶ

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ವರೂರ ಗ್ರಾಮದಲ್ಲಿ ಮಾತನಾಡಿದ ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ, ಇದೀಗ ದೇಶ ಅಭಿವೃದ್ಧಿ ಆಗಬೇಕೆಂದು ಮೋದಿ ಸಂಕಲ್ಪ ಮಾಡಿದ್ದಾರೆ. ಎಲ್ಲ ಯೋಜನೆಗಳು ಎಲ್ಲರಿಗೂ ಸಿಗಬೇಕು, ಇದು ಮೋದಿ ಗ್ಯಾರಂಟಿ ವಾಹನ ಎಂದು ಹೇಳುತ್ತಿದ್ದಂತೆ ರೈತರೊಬ್ಬರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ವಿಕಸಿತ ಭಾರತ ಸಂಕಲ್ಪ ಯಾತ್ರೆ: ಪ್ರಲ್ಹಾದ್ ಜೋಶಿ ಭಾಷಣದ ವೇಳೆ ರಾಜ್ಯ ಸರ್ಕಾರದ ವಿರುದ್ಧ ರೈತನ ಆಕ್ರೋಶ
ಪ್ರಲ್ಹಾದ್ ಜೋಶಿ
ಶಿವಕುಮಾರ್ ಪತ್ತಾರ್
| Edited By: Rakesh Nayak Manchi|

Updated on: Dec 09, 2023 | 7:12 PM

Share

ಹುಬ್ಬಳ್ಳಿ, ಡಿ.9: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ವರೂರ ಗ್ರಾಮದಲ್ಲಿ ಇಂದು ವಿಕಸಿತ ಭಾರತ ಸಂಕಲ್ಪ ಯಾತ್ರೆ (Viksit Bharat Sankalp Yatra) ನಡೆಯಿತು. ಯಾತ್ರೆಯಲ್ಲಿ ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಭಾಷಣ ಮಾಡುತ್ತಿದ್ದಾಗ ರೈತರೊಬ್ಬರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಘಟನೆ ನಡೆಯಿತು.

ವಿಕಸಿತ ಭಾರತ ಸಂಕಲ್ಪಯಾತ್ರೆ ಅಂದರೆ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿದೆ. ಮೋದಿಯವರು ಬರುವುದಕ್ಕಿಂತ ಮುಂಚೆ ಸಾಕಷ್ಟು ಭ್ರಷ್ಟಾಚಾರ ನಡೆದಿತ್ತು. ಭ್ರಷ್ಟಾಚಾರ ಮಾಡಿ ನಮ್ಮ ದೇಶಕ್ಕೆ ಯಾವುದೇ ಸೌಲಭ್ಯ ಸಿಕ್ಕಿರಲಿಲ್ಲ. ಇದೀಗ ದೇಶ ಅಭಿವೃದ್ಧಿ ಆಗಬೇಕೆಂದು ಮೋದಿ ಸಂಕಲ್ಪ ಮಾಡಿದ್ದಾರೆ. ಎಲ್ಲ ಯೋಜನೆಗಳು ಎಲ್ಲರಿಗೂ ಸಿಗಬೇಕು, ಇದು ಮೋದಿ ಗ್ಯಾರಂಟಿ ವಾಹನ ಎಂದು ಪ್ರಲ್ಹಾದ್ ಜೋಶಿ ಹೇಳಿದರು.

ಇದನ್ನೂ ಓದಿ: ಮೋದಿ ಹೆಸರು ತೆಗೆದು ಬಯ್ಯದೇ ಇದ್ರೆ ಸಿದ್ದರಾಮಯ್ಯಗೆ ಊಟ ರುಚಿಸುವುದಿಲ್ಲ -ಪ್ರಹ್ಲಾದ್​​ ಜೋಶಿ

ಈ ನಡುವೆ ರೈತರೊಬ್ಬರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ರಾಜ್ಯದಲ್ಲಿ ಈಗ ಇರುವುದು ಬ್ರಹ್ಮ ರಾಕ್ಷಸ ಸರ್ಕಾರ. ಹೊತ್ತಲ್ಲದ ಹೊತ್ತಿನಲ್ಲಿ ಕರೆಂಟ್ ಕೊಡುತ್ತಾರೆ. ಯಾರಿಗೆ ಬೇಕಾಗಿತ್ತು ಈ ಗ್ಯಾರಂಟಿ, ಸಿಎಂಗೆ ವಿದ್ಯುತ್ ಕೇಳಿದರೆ ಕೊಡೋಕೆ ಆಗಲ್ಲ ಎಂದಿದ್ದಾರೆ. ಶಾಲಾ ಮಕ್ಕಳಿಗೆ ಬಸ್ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ