ಕರ್ನಾಟಕ ಸುದ್ದಿ
- ಕರ್ನಾಟಕ ಸುದ್ದಿ
- ಉಡುಪಿ (Udupi News)
- ಉತ್ತರ ಕನ್ನಡ (Uttara Kannada News)
- ಕಲಬುರಗಿ (Kalaburagi News)
- ಕೊಡಗು (Kodagu News)
- ಕೊಪ್ಪಳ (Koppal News)
- ಕೋಲಾರ (Kolar News)
- ಗದಗ (Gadag News)
- ಚಾಮರಾಜನಗರ (Chamarajanagara News)
- ಬೆಂಗಳೂರು
- ಬೆಂಗಳೂರು ಗ್ರಾಮಾಂತರ
- ಬಳ್ಳಾರಿ
- ಬೆಳಗಾವಿ
- ಬಾಗಲಕೋಟೆ
- ಬೀದರ್
- ಚಿಕ್ಕಬಳ್ಳಾಪುರ
- ಚಿಕ್ಕಮಗಳೂರು
- ಚಿತ್ರದುರ್ಗ
- ದಕ್ಷಿಣ ಕನ್ನಡ
- ದಾವಣಗೆರೆ
- ಧಾರವಾಡ
- ಹಾಸನ
- ಹಾವೇರಿ
- ಮಂಡ್ಯ
- ಮೈಸೂರು
- ರಾಯಚೂರು
- ರಾಮನಗರ
- ಶಿವಮೊಗ್ಗ
- ತುಮಕೂರು
- ವಿಜಯಪುರ
- ಯಾದಗಿರಿ
ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್: ಗ್ರಾಹಕರು ಮಾಡಬೇಕಾಗಿದ್ದಿಷ್ಟೇ!
ಕರ್ನಾಟಕ ಸಂಪುಟವನ್ನು ಟೀಕಿಸಿದ ಕಿರಣ್ ರಿಜಿಜುಗೆ ಸಿಎಂ ಡಿಕೆಶಿ ತಿರುಗೇಟು
ಬಿಡದಿ ಟೌನ್ಶಿಪ್ ವಿವಾದ: ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚನೆ
ಕಾಂಗ್ರೆಸ್ ಅಸಮಾಧಾನಿತ ಶಾಸಕರಿಗೆ ಕುಮಾರಸ್ವಾಮಿ ಓಪರ್ ಆಫರ್!
ಚುರುಕುಗೊಂಡ ಮುಂಗಾರು! ಕರಾವಳಿಗೆ ಯೆಲ್ಲೋ ಅಲರ್ಟ್, ಬೆಂಗಳೂರಿಗೆ 3 ದಿನ ಮಳೆ
ಕಾಂಗ್ರೆಸ್ ಮಖಂಡನ ಹತ್ಯೆ: ಶಾರ್ಪ್ ಶೂಟರ್ಸ್ಗಳ ಭಯಾನಕ ಕ್ರೈಂ
ರೈತರಿಗೆ 'ಖಾರ'ವಾದ ಮೆಣಸಿನಕಾಯಿ: ಸಂಕಷ್ಟಕ್ಕೆ ಸಿಲುಕಿದ ಅನ್ನದಾತ
ಸಚಿವರನ್ನು ಬರಮಾಡಿಕೊಳ್ಳುವ ಭರದಲ್ಲಿ 1 ಲಕ್ಷ ರೂ. ಕಳೆದುಕೊಂಡ ಅಭಿಮಾನಿ
ಕೈ ಮುಖಂಡ ಶೂಟೌಟ್: ಯುಪಿ ಶೂಟರ್ಸ್ ಖಾಕಿ ಬಲೆಗೆ ಬಿದ್ದಿದ್ಹೇಗೆ?
ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ: ಈ ಬಗ್ಗೆ ಗೃಹ ಸಚಿವ ಹೇಳಿದ್ದೇನು?
ನೂತನ ಸಚಿವ ಕೆ.ಎಸ್. ಬಸವಂತಪ್ಪ ಅಭಯ
HM ರೇವಣ್ಣ ಬದಲು HD ರೇವಣ್ಣ ಎಂದು ಹೇಳಿದ ಕಾಂಗ್ರೆಸ್ ಮುಖಂಡ
ಸಚಿವ ವಿಜಯಾನಂದ ಕಾಶಪ್ಪನವರ್ಗೆ ಸಿದ್ದನಕೊಳ್ಳ ಶ್ರೀಗಳ ಸ್ಫೋಟಕ ಭವಿಷ್ಯ
ಶಿವಗಂಗೆ ಬೆಟ್ಟಕ್ಕೆ ಟ್ರಕ್ಕಿಂಗ್ ತೆರಳಿದ್ದ ಉದ್ಯಮಿ ಮಗ ನಾಪತ್ತೆ
ಸಚಿವ ಸ್ಥಾನ ತ್ಯಾಗ ಮಾಡುವುದಕ್ಕೆ 30 ಜನರು ರೆಡಿ ಇರಬೇಕು ಎಂದ ಬಾಲಕೃಷ್ಣ
ದುಷ್ಮನ್ ಕಿದರ ಹೈ ಅಂದ್ರೆ ಬಗಲ್ ಮೇ ಹೈ: ಪಕ್ಕದ ಮನೆ ವಾಹನಗಳ ವಿರುದ್ಧ ದೂರು
ಪಂಚತಾರಾ ಹೋಟೆಲ್ ಗಳ ಅಧ್ವಾನಕ್ಕೆ ಸಚಿವ ಖಾದರ್ ಆಕ್ರೋಶ
ಜ್ಞಾನಭಾರತಿ ಆವರಣದಲ್ಲಿ ಹೆಚ್ಚಿದ ಅಪಘಾತ; ಗಾಂಧಿಭವನ ರಸ್ತೆ ಶೀಘ್ರ ಬಂದ್?
750 ಭೂಮಾಪಕ ಹುದ್ದೆಗಳಿಗೆ ಅರ್ಜಿ; ಆಗಸ್ಟ್ 20 ರವರೆಗೆ ಅವಕಾಶ
ಬೆಂಗಳೂರಿನ ಫೈವ್, ತ್ರಿ ಸ್ಟಾರ್ ಹೋಟೆಲ್ಗಳ ಬಂಡವಾಳ ಬಯಲು
'ಸೋಷಿಯಲ್ ಮೀಡಿಯಾ ವಿಜಿಲಾಂಟಿಸಂ ಸಹಿಸಲ್ಲ': ಪ್ರಿಯಾಂಕ್ ಖರ್ಗೆ
233 ಫಾರ್ಮಸಿ, ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬಿಡದಿ ಟೌನ್ಶಿಪ್ ವಿರುದ್ಧ ಜೆಡಿಎಸ್, ಬಿಜೆಪಿ ಒಟ್ಟಾಗಿ ಹೋರಾಟ: ಅಶೋಕ್
ಬೆಂಗಳೂರಿನಲ್ಲಿ ಹಿಂದಿ ಮಾತನಾಡದ್ದಕ್ಕೆ ಡೆಲಿವರಿ ಬಾಯ್ ಮೇಲೆ ಹಲ್ಲೆ!
ಭಾರತದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಕೂಡ ಒಂದು. ಈ ಪೈಕಿ, ಕರ್ನಾಟಕ ರಾಜ್ಯದ ಸ್ಥಾನಮಾನ ಹೊಂದಿದೆ. ಕರ್ನಾಟಕವು ನೈಋತ್ಯ ಭಾರತದಲ್ಲಿ ಅರಬ್ಬೀ ಸಮುದ್ರದ ಕರಾವಳಿಯನ್ನು ಹೊಂದಿರುವ ರಾಜ್ಯವಾಗಿದೆ. ರಾಜಧಾನಿ ಬೆಂಗಳೂರು ನಗರವು ಐಟಿ ಹಬ್, ಸಿಲಿಕಾನ್ ಸಿಟಿ ಎಂಬ ಖ್ಯಾತಿಯನ್ನು ಹೊಂದಿದೆ. ಮೈಸೂರು ಸಂಸ್ಥಾನ ಎಂದೇ ಗುರುತಿಸಲ್ಪಟ್ಟಿದ್ದ ಈ ರಾಜ್ಯಕ್ಕೆ 1973ರಲ್ಲಿ ಕರ್ನಾಟಕ ಎಂಬ ಹೆಸರಿನಿಂದ ಮರುನಾಮಕರಣ ಮಾಡಲಾಯಿತು. ಕರ್ನಾಟಕ ಎಂಬುದು ಕರು+ನಾಡು ಎಂಬುದರಿಂದ ವ್ಯುತ್ಪತ್ತಿಯಾಗಿದೆ. ಕರುನಾಡು ಎಂದರೆ ಕಪ್ಪು ಮಣ್ಣಿನ ನಾಡು, ‘ಎತ್ತರದ ಪ್ರದೇಶ’ ಎಂಬ ಅರ್ಥವಿದೆ.
ಕರ್ನಾಟಕ ರಾಜ್ಯ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ 1500 ಅಡಿ ಎತ್ತರ ಇದ್ದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರದ ಪ್ರದೇಶಗಳಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ.
ಕರಾವಳಿ ಕರ್ನಾಟಕ, ಮಲೆನಾಡು, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದಲ್ಲಿ ಒಟ್ಟು 31 ಜಿಲ್ಲೆಗಳಿವೆ.
ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರ್ಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಯಾದಗಿರಿ ಇವು ಕರ್ನಾಟಕ ಜಿಲ್ಲೆಗಳು.