AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಗಢ್ ಬಳಿ ಕುಸಿದ ಕಟ್ಟಡ, ಅವಶೇಷಗಳಡಿ ಹಲವಾರು ಜನ ಸಿಲುಕಿರುವ ಶಂಕೆ

ಮಹಾರಾಷ್ಟ್ರದ ರಾಯಗಢ್ ಜಿಲ್ಲೆಯ ಮಹಾಡ್ಬ ಎಂಬಲ್ಲಿ ಐದಂಸ್ತಿನ ಕಟ್ಟಟವೊಂದು ಸೋಮವಾರ ಸಾಯಂಕಾಲ ಕುಸಿದಿದ್ದು ಸುಮಾರು 80 ಜನ ಅವಶೇಷಗಳಡಿ ಸಿಕ್ಕಿಕೊಂಡಿರಬಹುದೆಂದು ಶಂಕಿಸಲಾಗಿದೆ. ಮೂಲಗಳ ಪ್ರಕಾರ ಇದುವರೆಗೆ 15 ಜನರನ್ನು ರಕ್ಷಿಸಲಾಗಿದ್ದು, ಉಳಿದವರನ್ನು ರಕ್ಷಿಸುವ ಕಾರ್ಯ ಜಾರಿಯಲ್ಲಿದೆ. ಅಗ್ನಿ ಶಾಮಕ ದಳ, ಪೊಲೀಸರು, ಮತ್ತು ಪುಣೆಯ ರಾಷ್ಟ್ಟೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ ಈಗಾಗಲೇ ಘಟನೆ ನಡೆದಿರುವ ಸ್ಥಳವನ್ನು ತಲುಪಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಕುಸಿದಿರುವ ಕಟ್ಟಡವನ್ನು ಕೇವಲ ಆರು ವರ್ಷಗಳ ಹಿಂದೆ ಕಟ್ಟಲಾಗಿತ್ತೆಂದು ಮೂಲಗಳು ತಿಳಿಸಿವೆ.

ರಾಯಗಢ್ ಬಳಿ ಕುಸಿದ ಕಟ್ಟಡ, ಅವಶೇಷಗಳಡಿ ಹಲವಾರು ಜನ ಸಿಲುಕಿರುವ ಶಂಕೆ
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 24, 2020 | 8:49 PM

ಮಹಾರಾಷ್ಟ್ರದ ರಾಯಗಢ್ ಜಿಲ್ಲೆಯ ಮಹಾಡ್ಬ ಎಂಬಲ್ಲಿ ಐದಂಸ್ತಿನ ಕಟ್ಟಟವೊಂದು ಸೋಮವಾರ ಸಾಯಂಕಾಲ ಕುಸಿದಿದ್ದು ಸುಮಾರು 80 ಜನ ಅವಶೇಷಗಳಡಿ ಸಿಕ್ಕಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಮೂಲಗಳ ಪ್ರಕಾರ ಇದುವರೆಗೆ 15 ಜನರನ್ನು ರಕ್ಷಿಸಲಾಗಿದ್ದು, ಉಳಿದವರನ್ನು ರಕ್ಷಿಸುವ ಕಾರ್ಯ ಜಾರಿಯಲ್ಲಿದೆ. ಅಗ್ನಿ ಶಾಮಕ ದಳ, ಪೊಲೀಸರು, ಮತ್ತು ಪುಣೆಯ ರಾಷ್ಟ್ಟೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ ಈಗಾಗಲೇ ಘಟನೆ ನಡೆದಿರುವ ಸ್ಥಳವನ್ನು ತಲುಪಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿವೆ.

ಕುಸಿದಿರುವ ಕಟ್ಟಡವನ್ನು ಕೇವಲ ಆರು ವರ್ಷಗಳ ಹಿಂದೆ ಕಟ್ಟಲಾಗಿತ್ತೆಂದು ಮೂಲಗಳು ತಿಳಿಸಿವೆ.

ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು