ರಾಯಗಢ್ ಬಳಿ ಕುಸಿದ ಕಟ್ಟಡ, ಅವಶೇಷಗಳಡಿ ಹಲವಾರು ಜನ ಸಿಲುಕಿರುವ ಶಂಕೆ

ಮಹಾರಾಷ್ಟ್ರದ ರಾಯಗಢ್ ಜಿಲ್ಲೆಯ ಮಹಾಡ್ಬ ಎಂಬಲ್ಲಿ ಐದಂಸ್ತಿನ ಕಟ್ಟಟವೊಂದು ಸೋಮವಾರ ಸಾಯಂಕಾಲ ಕುಸಿದಿದ್ದು ಸುಮಾರು 80 ಜನ ಅವಶೇಷಗಳಡಿ ಸಿಕ್ಕಿಕೊಂಡಿರಬಹುದೆಂದು ಶಂಕಿಸಲಾಗಿದೆ. ಮೂಲಗಳ ಪ್ರಕಾರ ಇದುವರೆಗೆ 15 ಜನರನ್ನು ರಕ್ಷಿಸಲಾಗಿದ್ದು, ಉಳಿದವರನ್ನು ರಕ್ಷಿಸುವ ಕಾರ್ಯ ಜಾರಿಯಲ್ಲಿದೆ. ಅಗ್ನಿ ಶಾಮಕ ದಳ, ಪೊಲೀಸರು, ಮತ್ತು ಪುಣೆಯ ರಾಷ್ಟ್ಟೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ ಈಗಾಗಲೇ ಘಟನೆ ನಡೆದಿರುವ ಸ್ಥಳವನ್ನು ತಲುಪಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಕುಸಿದಿರುವ ಕಟ್ಟಡವನ್ನು ಕೇವಲ ಆರು ವರ್ಷಗಳ ಹಿಂದೆ ಕಟ್ಟಲಾಗಿತ್ತೆಂದು ಮೂಲಗಳು ತಿಳಿಸಿವೆ.

ರಾಯಗಢ್ ಬಳಿ ಕುಸಿದ ಕಟ್ಟಡ, ಅವಶೇಷಗಳಡಿ ಹಲವಾರು ಜನ ಸಿಲುಕಿರುವ ಶಂಕೆ
Follow us
|

Updated on: Aug 24, 2020 | 8:49 PM

ಮಹಾರಾಷ್ಟ್ರದ ರಾಯಗಢ್ ಜಿಲ್ಲೆಯ ಮಹಾಡ್ಬ ಎಂಬಲ್ಲಿ ಐದಂಸ್ತಿನ ಕಟ್ಟಟವೊಂದು ಸೋಮವಾರ ಸಾಯಂಕಾಲ ಕುಸಿದಿದ್ದು ಸುಮಾರು 80 ಜನ ಅವಶೇಷಗಳಡಿ ಸಿಕ್ಕಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಮೂಲಗಳ ಪ್ರಕಾರ ಇದುವರೆಗೆ 15 ಜನರನ್ನು ರಕ್ಷಿಸಲಾಗಿದ್ದು, ಉಳಿದವರನ್ನು ರಕ್ಷಿಸುವ ಕಾರ್ಯ ಜಾರಿಯಲ್ಲಿದೆ. ಅಗ್ನಿ ಶಾಮಕ ದಳ, ಪೊಲೀಸರು, ಮತ್ತು ಪುಣೆಯ ರಾಷ್ಟ್ಟೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ ಈಗಾಗಲೇ ಘಟನೆ ನಡೆದಿರುವ ಸ್ಥಳವನ್ನು ತಲುಪಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿವೆ.

ಕುಸಿದಿರುವ ಕಟ್ಟಡವನ್ನು ಕೇವಲ ಆರು ವರ್ಷಗಳ ಹಿಂದೆ ಕಟ್ಟಲಾಗಿತ್ತೆಂದು ಮೂಲಗಳು ತಿಳಿಸಿವೆ.

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ