AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಗಢ್ ಬಳಿ ಕುಸಿದ ಕಟ್ಟಡ, ಅವಶೇಷಗಳಡಿ ಹಲವಾರು ಜನ ಸಿಲುಕಿರುವ ಶಂಕೆ

ಮಹಾರಾಷ್ಟ್ರದ ರಾಯಗಢ್ ಜಿಲ್ಲೆಯ ಮಹಾಡ್ಬ ಎಂಬಲ್ಲಿ ಐದಂಸ್ತಿನ ಕಟ್ಟಟವೊಂದು ಸೋಮವಾರ ಸಾಯಂಕಾಲ ಕುಸಿದಿದ್ದು ಸುಮಾರು 80 ಜನ ಅವಶೇಷಗಳಡಿ ಸಿಕ್ಕಿಕೊಂಡಿರಬಹುದೆಂದು ಶಂಕಿಸಲಾಗಿದೆ. ಮೂಲಗಳ ಪ್ರಕಾರ ಇದುವರೆಗೆ 15 ಜನರನ್ನು ರಕ್ಷಿಸಲಾಗಿದ್ದು, ಉಳಿದವರನ್ನು ರಕ್ಷಿಸುವ ಕಾರ್ಯ ಜಾರಿಯಲ್ಲಿದೆ. ಅಗ್ನಿ ಶಾಮಕ ದಳ, ಪೊಲೀಸರು, ಮತ್ತು ಪುಣೆಯ ರಾಷ್ಟ್ಟೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ ಈಗಾಗಲೇ ಘಟನೆ ನಡೆದಿರುವ ಸ್ಥಳವನ್ನು ತಲುಪಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಕುಸಿದಿರುವ ಕಟ್ಟಡವನ್ನು ಕೇವಲ ಆರು ವರ್ಷಗಳ ಹಿಂದೆ ಕಟ್ಟಲಾಗಿತ್ತೆಂದು ಮೂಲಗಳು ತಿಳಿಸಿವೆ.

ರಾಯಗಢ್ ಬಳಿ ಕುಸಿದ ಕಟ್ಟಡ, ಅವಶೇಷಗಳಡಿ ಹಲವಾರು ಜನ ಸಿಲುಕಿರುವ ಶಂಕೆ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 24, 2020 | 8:49 PM

Share

ಮಹಾರಾಷ್ಟ್ರದ ರಾಯಗಢ್ ಜಿಲ್ಲೆಯ ಮಹಾಡ್ಬ ಎಂಬಲ್ಲಿ ಐದಂಸ್ತಿನ ಕಟ್ಟಟವೊಂದು ಸೋಮವಾರ ಸಾಯಂಕಾಲ ಕುಸಿದಿದ್ದು ಸುಮಾರು 80 ಜನ ಅವಶೇಷಗಳಡಿ ಸಿಕ್ಕಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಮೂಲಗಳ ಪ್ರಕಾರ ಇದುವರೆಗೆ 15 ಜನರನ್ನು ರಕ್ಷಿಸಲಾಗಿದ್ದು, ಉಳಿದವರನ್ನು ರಕ್ಷಿಸುವ ಕಾರ್ಯ ಜಾರಿಯಲ್ಲಿದೆ. ಅಗ್ನಿ ಶಾಮಕ ದಳ, ಪೊಲೀಸರು, ಮತ್ತು ಪುಣೆಯ ರಾಷ್ಟ್ಟೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ ಈಗಾಗಲೇ ಘಟನೆ ನಡೆದಿರುವ ಸ್ಥಳವನ್ನು ತಲುಪಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿವೆ.

ಕುಸಿದಿರುವ ಕಟ್ಟಡವನ್ನು ಕೇವಲ ಆರು ವರ್ಷಗಳ ಹಿಂದೆ ಕಟ್ಟಲಾಗಿತ್ತೆಂದು ಮೂಲಗಳು ತಿಳಿಸಿವೆ.

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್