AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಗಢ್ ಬಳಿ ಕುಸಿದ ಕಟ್ಟಡ, ಅವಶೇಷಗಳಡಿ ಹಲವಾರು ಜನ ಸಿಲುಕಿರುವ ಶಂಕೆ

ಮಹಾರಾಷ್ಟ್ರದ ರಾಯಗಢ್ ಜಿಲ್ಲೆಯ ಮಹಾಡ್ಬ ಎಂಬಲ್ಲಿ ಐದಂಸ್ತಿನ ಕಟ್ಟಟವೊಂದು ಸೋಮವಾರ ಸಾಯಂಕಾಲ ಕುಸಿದಿದ್ದು ಸುಮಾರು 80 ಜನ ಅವಶೇಷಗಳಡಿ ಸಿಕ್ಕಿಕೊಂಡಿರಬಹುದೆಂದು ಶಂಕಿಸಲಾಗಿದೆ. ಮೂಲಗಳ ಪ್ರಕಾರ ಇದುವರೆಗೆ 15 ಜನರನ್ನು ರಕ್ಷಿಸಲಾಗಿದ್ದು, ಉಳಿದವರನ್ನು ರಕ್ಷಿಸುವ ಕಾರ್ಯ ಜಾರಿಯಲ್ಲಿದೆ. ಅಗ್ನಿ ಶಾಮಕ ದಳ, ಪೊಲೀಸರು, ಮತ್ತು ಪುಣೆಯ ರಾಷ್ಟ್ಟೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ ಈಗಾಗಲೇ ಘಟನೆ ನಡೆದಿರುವ ಸ್ಥಳವನ್ನು ತಲುಪಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಕುಸಿದಿರುವ ಕಟ್ಟಡವನ್ನು ಕೇವಲ ಆರು ವರ್ಷಗಳ ಹಿಂದೆ ಕಟ್ಟಲಾಗಿತ್ತೆಂದು ಮೂಲಗಳು ತಿಳಿಸಿವೆ.

ರಾಯಗಢ್ ಬಳಿ ಕುಸಿದ ಕಟ್ಟಡ, ಅವಶೇಷಗಳಡಿ ಹಲವಾರು ಜನ ಸಿಲುಕಿರುವ ಶಂಕೆ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 24, 2020 | 8:49 PM

Share

ಮಹಾರಾಷ್ಟ್ರದ ರಾಯಗಢ್ ಜಿಲ್ಲೆಯ ಮಹಾಡ್ಬ ಎಂಬಲ್ಲಿ ಐದಂಸ್ತಿನ ಕಟ್ಟಟವೊಂದು ಸೋಮವಾರ ಸಾಯಂಕಾಲ ಕುಸಿದಿದ್ದು ಸುಮಾರು 80 ಜನ ಅವಶೇಷಗಳಡಿ ಸಿಕ್ಕಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಮೂಲಗಳ ಪ್ರಕಾರ ಇದುವರೆಗೆ 15 ಜನರನ್ನು ರಕ್ಷಿಸಲಾಗಿದ್ದು, ಉಳಿದವರನ್ನು ರಕ್ಷಿಸುವ ಕಾರ್ಯ ಜಾರಿಯಲ್ಲಿದೆ. ಅಗ್ನಿ ಶಾಮಕ ದಳ, ಪೊಲೀಸರು, ಮತ್ತು ಪುಣೆಯ ರಾಷ್ಟ್ಟೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ ಈಗಾಗಲೇ ಘಟನೆ ನಡೆದಿರುವ ಸ್ಥಳವನ್ನು ತಲುಪಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿವೆ.

ಕುಸಿದಿರುವ ಕಟ್ಟಡವನ್ನು ಕೇವಲ ಆರು ವರ್ಷಗಳ ಹಿಂದೆ ಕಟ್ಟಲಾಗಿತ್ತೆಂದು ಮೂಲಗಳು ತಿಳಿಸಿವೆ.

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!