AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3.5 ಲಕ್ಷ ರೂ. ಬೆಲೆಬಾಳುವ ಚಿನ್ನದ ಮಾಸ್ಕ್ ಖರೀದಿಸಿದ ಉದ್ಯಮಿ.. ಎಲ್ಲಿ?

ಒಡಿಸ್ಸಾ: ಈ ಹಿಂದೆ ಮುಂಬೈನ ಉದ್ಯಮಿಯೊಬ್ಬರು ಚಿನ್ನದ ಮಾಸ್ಕ್ ನ್ನು ಧರಿಸಿದ್ದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸುದ್ಧಿಯಾಗಿತ್ತು. ಈಗ ಅದೇ ರೀತಿಯ ಘಟನೆಯೊಂದು ಒಡಿಸ್ಸಾದಲ್ಲಿ ನಡೆದಿದೆ. ಕೊರೊನಾ ಭೀತಿಯೋ! ಚಿನ್ನದ ಮೇಲಿನ ವ್ಯಾಮೋಹವೋ? ಒಡಿಸ್ಸಾದ ಕಟಕ್ ನ ಉದ್ಯಮಿಯೊಬ್ಬ 3.5 ಲಕ್ಷ ಬೆಲೆ ಬಾಳುವ ಚಿನ್ನ ಲೇಪಿತ ಮಾಸ್ಕ್ ನ್ನು ಖರೀದಿಸಿದ್ದು ಎಲ್ಲರ ಗಮನ ಸೆಳೆದಿದ್ದಾನೆ. ಕಳೆದ 40 ವರ್ಷಗಳಿಂದ ಈತ ಚಿನ್ನದ ಮೇಲೆ ಅಪಾರ ಆಸೆಯನ್ನು ಹೊಂದಿದ್ದು, ಗೋಲ್ಡ್ ಮ್ಯಾನ್ ಎಂದೇ ಪ್ರಸಿದ್ಧಿ. ಮುಂಬೈನಲ್ಲಿ ಚಿನ್ನದ […]

3.5 ಲಕ್ಷ ರೂ. ಬೆಲೆಬಾಳುವ ಚಿನ್ನದ ಮಾಸ್ಕ್ ಖರೀದಿಸಿದ ಉದ್ಯಮಿ.. ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jul 17, 2020 | 8:00 PM

Share

ಒಡಿಸ್ಸಾ: ಈ ಹಿಂದೆ ಮುಂಬೈನ ಉದ್ಯಮಿಯೊಬ್ಬರು ಚಿನ್ನದ ಮಾಸ್ಕ್ ನ್ನು ಧರಿಸಿದ್ದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸುದ್ಧಿಯಾಗಿತ್ತು. ಈಗ ಅದೇ ರೀತಿಯ ಘಟನೆಯೊಂದು ಒಡಿಸ್ಸಾದಲ್ಲಿ ನಡೆದಿದೆ.

ಕೊರೊನಾ ಭೀತಿಯೋ! ಚಿನ್ನದ ಮೇಲಿನ ವ್ಯಾಮೋಹವೋ? ಒಡಿಸ್ಸಾದ ಕಟಕ್ ನ ಉದ್ಯಮಿಯೊಬ್ಬ 3.5 ಲಕ್ಷ ಬೆಲೆ ಬಾಳುವ ಚಿನ್ನ ಲೇಪಿತ ಮಾಸ್ಕ್ ನ್ನು ಖರೀದಿಸಿದ್ದು ಎಲ್ಲರ ಗಮನ ಸೆಳೆದಿದ್ದಾನೆ. ಕಳೆದ 40 ವರ್ಷಗಳಿಂದ ಈತ ಚಿನ್ನದ ಮೇಲೆ ಅಪಾರ ಆಸೆಯನ್ನು ಹೊಂದಿದ್ದು, ಗೋಲ್ಡ್ ಮ್ಯಾನ್ ಎಂದೇ ಪ್ರಸಿದ್ಧಿ.

ಮುಂಬೈನಲ್ಲಿ ಚಿನ್ನದ ಮಾಸ್ಕ್ ತಯಾರಿಸುವುದನ್ನು ತಿಳಿದು ತಾನೂ ಕೂಡ ಚಿನ್ನದ ಮಾಸ್ಕ್ ನ್ನು ಕೊಂಡುಕೊಂಡಿರುವುದಾಗಿ ಆತ ಹೇಳಿಕೊಂಡಿದ್ದಾನೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್