AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3.5 ಲಕ್ಷ ರೂ. ಬೆಲೆಬಾಳುವ ಚಿನ್ನದ ಮಾಸ್ಕ್ ಖರೀದಿಸಿದ ಉದ್ಯಮಿ.. ಎಲ್ಲಿ?

ಒಡಿಸ್ಸಾ: ಈ ಹಿಂದೆ ಮುಂಬೈನ ಉದ್ಯಮಿಯೊಬ್ಬರು ಚಿನ್ನದ ಮಾಸ್ಕ್ ನ್ನು ಧರಿಸಿದ್ದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸುದ್ಧಿಯಾಗಿತ್ತು. ಈಗ ಅದೇ ರೀತಿಯ ಘಟನೆಯೊಂದು ಒಡಿಸ್ಸಾದಲ್ಲಿ ನಡೆದಿದೆ. ಕೊರೊನಾ ಭೀತಿಯೋ! ಚಿನ್ನದ ಮೇಲಿನ ವ್ಯಾಮೋಹವೋ? ಒಡಿಸ್ಸಾದ ಕಟಕ್ ನ ಉದ್ಯಮಿಯೊಬ್ಬ 3.5 ಲಕ್ಷ ಬೆಲೆ ಬಾಳುವ ಚಿನ್ನ ಲೇಪಿತ ಮಾಸ್ಕ್ ನ್ನು ಖರೀದಿಸಿದ್ದು ಎಲ್ಲರ ಗಮನ ಸೆಳೆದಿದ್ದಾನೆ. ಕಳೆದ 40 ವರ್ಷಗಳಿಂದ ಈತ ಚಿನ್ನದ ಮೇಲೆ ಅಪಾರ ಆಸೆಯನ್ನು ಹೊಂದಿದ್ದು, ಗೋಲ್ಡ್ ಮ್ಯಾನ್ ಎಂದೇ ಪ್ರಸಿದ್ಧಿ. ಮುಂಬೈನಲ್ಲಿ ಚಿನ್ನದ […]

3.5 ಲಕ್ಷ ರೂ. ಬೆಲೆಬಾಳುವ ಚಿನ್ನದ ಮಾಸ್ಕ್ ಖರೀದಿಸಿದ ಉದ್ಯಮಿ.. ಎಲ್ಲಿ?
ಸಾಧು ಶ್ರೀನಾಥ್​
|

Updated on: Jul 17, 2020 | 8:00 PM

Share

ಒಡಿಸ್ಸಾ: ಈ ಹಿಂದೆ ಮುಂಬೈನ ಉದ್ಯಮಿಯೊಬ್ಬರು ಚಿನ್ನದ ಮಾಸ್ಕ್ ನ್ನು ಧರಿಸಿದ್ದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸುದ್ಧಿಯಾಗಿತ್ತು. ಈಗ ಅದೇ ರೀತಿಯ ಘಟನೆಯೊಂದು ಒಡಿಸ್ಸಾದಲ್ಲಿ ನಡೆದಿದೆ.

ಕೊರೊನಾ ಭೀತಿಯೋ! ಚಿನ್ನದ ಮೇಲಿನ ವ್ಯಾಮೋಹವೋ? ಒಡಿಸ್ಸಾದ ಕಟಕ್ ನ ಉದ್ಯಮಿಯೊಬ್ಬ 3.5 ಲಕ್ಷ ಬೆಲೆ ಬಾಳುವ ಚಿನ್ನ ಲೇಪಿತ ಮಾಸ್ಕ್ ನ್ನು ಖರೀದಿಸಿದ್ದು ಎಲ್ಲರ ಗಮನ ಸೆಳೆದಿದ್ದಾನೆ. ಕಳೆದ 40 ವರ್ಷಗಳಿಂದ ಈತ ಚಿನ್ನದ ಮೇಲೆ ಅಪಾರ ಆಸೆಯನ್ನು ಹೊಂದಿದ್ದು, ಗೋಲ್ಡ್ ಮ್ಯಾನ್ ಎಂದೇ ಪ್ರಸಿದ್ಧಿ.

ಮುಂಬೈನಲ್ಲಿ ಚಿನ್ನದ ಮಾಸ್ಕ್ ತಯಾರಿಸುವುದನ್ನು ತಿಳಿದು ತಾನೂ ಕೂಡ ಚಿನ್ನದ ಮಾಸ್ಕ್ ನ್ನು ಕೊಂಡುಕೊಂಡಿರುವುದಾಗಿ ಆತ ಹೇಳಿಕೊಂಡಿದ್ದಾನೆ.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು