AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಪಿ ಹೊಡೆಯೋದು ಇನ್ನು 100 ವರ್ಷ ಆದ್ರೂ ನಿಲ್ಲೋಲ್ಲ ಅಂತಾ ‘ಹೇಳಿದ್ದು’ ಯಾರು!?

ಟಿವಿ9 ಕನ್ನಡ ವಾಹಿನಿಯಲ್ಲಿ ಅನಾದಿ ಕಾಲದಿಂದಲೂ ಪ್ರಸಾರವಾಗುತ್ತಿರುವ ಅತ್ಯಂತ ಜನಪ್ರಿಯ ವಿಡಂಬನಾತ್ಮಕ ಪುಟ್ಟ ಕಾರ್ಯಕ್ರಮ ಅಂದ್ರೆ ‘ನೀವು ಹೇಳಿದ್ದು-ನಾವು ಕೇಳಿದ್ದು’! ಪ್ರತಿನಿತ್ಯ ನಿರಂತರವಾಗಿ ಪ್ರಸಾರವಾಗುತ್ತಿರುವ ಈ ವಿಡಂಬನೆಯಲ್ಲಿ ಆಡುಮುಟ್ಟದ ಸೊಪ್ಪಿಲ್ಲ ಎಂಬಂತೆ ಎಲ್ಲ ವಿಷಯಗಳೂ, ವ್ಯಕ್ತಿಗಳೂ, ಪ್ರಸಂಗಗಳ ಮೆರವಣಿಗೆ ಹಾದುಹೋಗುತ್ತವೆ. ಆದ್ರೆ ಅದಕ್ಕೊಂದು ವಿಡಂಬನಾತ್ಮಕ ಟಚ್ ಇರುತ್ತದೆ. ಕಾಪಿ ಹೊಡೆಯೋದು ನಮ್ಮ ಆಜನ್ಮ ಸಿದ್ಧ ಹಕ್ಕು ಅನ್ನೋರೂ ಇದ್ದಾರೆ! ಇಂದೂ ಅಷ್ಟೇ.. ಕೊರೊನಾ ಸಂಕಷ್ಟದಲ್ಲಿಯೂ SSLC ಪರೀಕ್ಷೆ ನಡೆಸುವ ಪ್ರತಿಜ್ಞೆ ತೊಟ್ಟಿರುವ ಶಿಕ್ಷಣ ಸಚಿವರು ಆರೋಗ್ಯದ ದೃಷ್ಟಿಯಿಂದ […]

ಕಾಪಿ ಹೊಡೆಯೋದು ಇನ್ನು 100 ವರ್ಷ ಆದ್ರೂ ನಿಲ್ಲೋಲ್ಲ ಅಂತಾ ‘ಹೇಳಿದ್ದು’ ಯಾರು!?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jun 28, 2020 | 8:24 AM

Share

ಟಿವಿ9 ಕನ್ನಡ ವಾಹಿನಿಯಲ್ಲಿ ಅನಾದಿ ಕಾಲದಿಂದಲೂ ಪ್ರಸಾರವಾಗುತ್ತಿರುವ ಅತ್ಯಂತ ಜನಪ್ರಿಯ ವಿಡಂಬನಾತ್ಮಕ ಪುಟ್ಟ ಕಾರ್ಯಕ್ರಮ ಅಂದ್ರೆ ‘ನೀವು ಹೇಳಿದ್ದು-ನಾವು ಕೇಳಿದ್ದು’! ಪ್ರತಿನಿತ್ಯ ನಿರಂತರವಾಗಿ ಪ್ರಸಾರವಾಗುತ್ತಿರುವ ಈ ವಿಡಂಬನೆಯಲ್ಲಿ ಆಡುಮುಟ್ಟದ ಸೊಪ್ಪಿಲ್ಲ ಎಂಬಂತೆ ಎಲ್ಲ ವಿಷಯಗಳೂ, ವ್ಯಕ್ತಿಗಳೂ, ಪ್ರಸಂಗಗಳ ಮೆರವಣಿಗೆ ಹಾದುಹೋಗುತ್ತವೆ. ಆದ್ರೆ ಅದಕ್ಕೊಂದು ವಿಡಂಬನಾತ್ಮಕ ಟಚ್ ಇರುತ್ತದೆ.

ಕಾಪಿ ಹೊಡೆಯೋದು ನಮ್ಮ ಆಜನ್ಮ ಸಿದ್ಧ ಹಕ್ಕು ಅನ್ನೋರೂ ಇದ್ದಾರೆ! ಇಂದೂ ಅಷ್ಟೇ.. ಕೊರೊನಾ ಸಂಕಷ್ಟದಲ್ಲಿಯೂ SSLC ಪರೀಕ್ಷೆ ನಡೆಸುವ ಪ್ರತಿಜ್ಞೆ ತೊಟ್ಟಿರುವ ಶಿಕ್ಷಣ ಸಚಿವರು ಆರೋಗ್ಯದ ದೃಷ್ಟಿಯಿಂದ ಹೆಚ್ಚು ಕಟ್ಟಿನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಪರೀಕ್ಷಾ ಕೇಂದ್ರದತ್ತ ಅಪ್ಪಿತಪ್ಪಿಯೂ ಯಃಕಶ್ಚಿತ್ ಕೊರೊನಾ ಕ್ರಿಮಿ ನುಸುಳಬಾರದು, ಮಕ್ಕಳನ್ನು ಬಾಧಿಸಬಾರದು ಎಂಬುದು ಸುರೇಶ್​ಕುಮಾರ್ ಅವರ ಕಳಕಳಿ. ಹೀಗಿರುವಾಗ ಕಾಪಿ ಎಂಬ ಪಿಡುಗು ಸಹ ಈ ಬಾರಿ ನುಸುಳೋಲ್ಲ ಎಂದೇ ಪ್ರಜ್ಞಾವಂತರು ಭಾವಿಸಿದ್ದರು. ಆದ್ರೆ.. ಪರಿಸ್ಥಿತಿ ಹೇಗಾಗಿದೆ ಎಂಬುದನ್ನು ನಮ್ ಗೋಪಾಲಣ್ಣ-ಬಿಕನಾಸಿ ನಡುವಣ ಸಂಭಾಷಣೆಯಲ್ಲಿ ಕೆಳಗಿನ ವಿಡಿಯೋದಲ್ಲಿ ನೀವೇ ನೋಡಿ!

https://www.facebook.com/Tv9Kannada/videos/278773283561412/

Follow Us
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ