AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಪಿ ಹೊಡೆಯೋದು ಇನ್ನು 100 ವರ್ಷ ಆದ್ರೂ ನಿಲ್ಲೋಲ್ಲ ಅಂತಾ ‘ಹೇಳಿದ್ದು’ ಯಾರು!?

ಟಿವಿ9 ಕನ್ನಡ ವಾಹಿನಿಯಲ್ಲಿ ಅನಾದಿ ಕಾಲದಿಂದಲೂ ಪ್ರಸಾರವಾಗುತ್ತಿರುವ ಅತ್ಯಂತ ಜನಪ್ರಿಯ ವಿಡಂಬನಾತ್ಮಕ ಪುಟ್ಟ ಕಾರ್ಯಕ್ರಮ ಅಂದ್ರೆ ‘ನೀವು ಹೇಳಿದ್ದು-ನಾವು ಕೇಳಿದ್ದು’! ಪ್ರತಿನಿತ್ಯ ನಿರಂತರವಾಗಿ ಪ್ರಸಾರವಾಗುತ್ತಿರುವ ಈ ವಿಡಂಬನೆಯಲ್ಲಿ ಆಡುಮುಟ್ಟದ ಸೊಪ್ಪಿಲ್ಲ ಎಂಬಂತೆ ಎಲ್ಲ ವಿಷಯಗಳೂ, ವ್ಯಕ್ತಿಗಳೂ, ಪ್ರಸಂಗಗಳ ಮೆರವಣಿಗೆ ಹಾದುಹೋಗುತ್ತವೆ. ಆದ್ರೆ ಅದಕ್ಕೊಂದು ವಿಡಂಬನಾತ್ಮಕ ಟಚ್ ಇರುತ್ತದೆ. ಕಾಪಿ ಹೊಡೆಯೋದು ನಮ್ಮ ಆಜನ್ಮ ಸಿದ್ಧ ಹಕ್ಕು ಅನ್ನೋರೂ ಇದ್ದಾರೆ! ಇಂದೂ ಅಷ್ಟೇ.. ಕೊರೊನಾ ಸಂಕಷ್ಟದಲ್ಲಿಯೂ SSLC ಪರೀಕ್ಷೆ ನಡೆಸುವ ಪ್ರತಿಜ್ಞೆ ತೊಟ್ಟಿರುವ ಶಿಕ್ಷಣ ಸಚಿವರು ಆರೋಗ್ಯದ ದೃಷ್ಟಿಯಿಂದ […]

ಕಾಪಿ ಹೊಡೆಯೋದು ಇನ್ನು 100 ವರ್ಷ ಆದ್ರೂ ನಿಲ್ಲೋಲ್ಲ ಅಂತಾ ‘ಹೇಳಿದ್ದು’ ಯಾರು!?
ಸಾಧು ಶ್ರೀನಾಥ್​
|

Updated on: Jun 28, 2020 | 8:24 AM

Share

ಟಿವಿ9 ಕನ್ನಡ ವಾಹಿನಿಯಲ್ಲಿ ಅನಾದಿ ಕಾಲದಿಂದಲೂ ಪ್ರಸಾರವಾಗುತ್ತಿರುವ ಅತ್ಯಂತ ಜನಪ್ರಿಯ ವಿಡಂಬನಾತ್ಮಕ ಪುಟ್ಟ ಕಾರ್ಯಕ್ರಮ ಅಂದ್ರೆ ‘ನೀವು ಹೇಳಿದ್ದು-ನಾವು ಕೇಳಿದ್ದು’! ಪ್ರತಿನಿತ್ಯ ನಿರಂತರವಾಗಿ ಪ್ರಸಾರವಾಗುತ್ತಿರುವ ಈ ವಿಡಂಬನೆಯಲ್ಲಿ ಆಡುಮುಟ್ಟದ ಸೊಪ್ಪಿಲ್ಲ ಎಂಬಂತೆ ಎಲ್ಲ ವಿಷಯಗಳೂ, ವ್ಯಕ್ತಿಗಳೂ, ಪ್ರಸಂಗಗಳ ಮೆರವಣಿಗೆ ಹಾದುಹೋಗುತ್ತವೆ. ಆದ್ರೆ ಅದಕ್ಕೊಂದು ವಿಡಂಬನಾತ್ಮಕ ಟಚ್ ಇರುತ್ತದೆ.

ಕಾಪಿ ಹೊಡೆಯೋದು ನಮ್ಮ ಆಜನ್ಮ ಸಿದ್ಧ ಹಕ್ಕು ಅನ್ನೋರೂ ಇದ್ದಾರೆ! ಇಂದೂ ಅಷ್ಟೇ.. ಕೊರೊನಾ ಸಂಕಷ್ಟದಲ್ಲಿಯೂ SSLC ಪರೀಕ್ಷೆ ನಡೆಸುವ ಪ್ರತಿಜ್ಞೆ ತೊಟ್ಟಿರುವ ಶಿಕ್ಷಣ ಸಚಿವರು ಆರೋಗ್ಯದ ದೃಷ್ಟಿಯಿಂದ ಹೆಚ್ಚು ಕಟ್ಟಿನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಪರೀಕ್ಷಾ ಕೇಂದ್ರದತ್ತ ಅಪ್ಪಿತಪ್ಪಿಯೂ ಯಃಕಶ್ಚಿತ್ ಕೊರೊನಾ ಕ್ರಿಮಿ ನುಸುಳಬಾರದು, ಮಕ್ಕಳನ್ನು ಬಾಧಿಸಬಾರದು ಎಂಬುದು ಸುರೇಶ್​ಕುಮಾರ್ ಅವರ ಕಳಕಳಿ. ಹೀಗಿರುವಾಗ ಕಾಪಿ ಎಂಬ ಪಿಡುಗು ಸಹ ಈ ಬಾರಿ ನುಸುಳೋಲ್ಲ ಎಂದೇ ಪ್ರಜ್ಞಾವಂತರು ಭಾವಿಸಿದ್ದರು. ಆದ್ರೆ.. ಪರಿಸ್ಥಿತಿ ಹೇಗಾಗಿದೆ ಎಂಬುದನ್ನು ನಮ್ ಗೋಪಾಲಣ್ಣ-ಬಿಕನಾಸಿ ನಡುವಣ ಸಂಭಾಷಣೆಯಲ್ಲಿ ಕೆಳಗಿನ ವಿಡಿಯೋದಲ್ಲಿ ನೀವೇ ನೋಡಿ!

https://www.facebook.com/Tv9Kannada/videos/278773283561412/

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್