AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಏರ್‌ ಶೋ-2021ಕ್ಕೆ ದಿನಾಂಕ ನಿಗದಿ; ಸಾರ್ವಜನಿಕರಿಗಿಲ್ಲ ಲೋಹದ ಹಕ್ಕಿ ಚಮತ್ಕಾರ ನೋಡುವ ಅವಕಾಶ

ಪ್ರತಿವರ್ಷ ಬೆಂಗಳೂರಿನಲ್ಲಿ ನಡೆಯುವ ಏರ್​ ಶೋಗೆ ಈ ವರ್ಷವೂ ಸಹ ದಿನಾಂಕ ನಿಗದಿ ಮಾಡಲಾಗಿದೆ. ಫೆಬ್ರುವರಿ 3 ರಿಂದ ಏರ್​ ಶೋ ಆರಂಭವಾಗಿ, ಫೆಬ್ರುವರಿ 5 ವರೆಗೂ ನಡೆಯಲಿದೆ. ಪ್ರತಿ ವರ್ಷ ಐದು ದಿನಗಳ ಕಾಲ ನಡೆಯುತ್ತಿದ್ದ ಏರ್​ ಶೋವನ್ನು ಕೊರೊನಾ ಕಾರಣ ನೀಡಿ ಐದು ದಿನದಿಂದ ಮೂರು ದಿನಕ್ಕೆ ಇಳಿಕೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಏರ್‌ ಶೋ-2021ಕ್ಕೆ ದಿನಾಂಕ ನಿಗದಿ; ಸಾರ್ವಜನಿಕರಿಗಿಲ್ಲ ಲೋಹದ ಹಕ್ಕಿ ಚಮತ್ಕಾರ ನೋಡುವ ಅವಕಾಶ
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Jan 06, 2021 | 5:13 PM

Share

ಬೆಂಗಳೂರು: ನಗರದ ಪ್ರತಿಷ್ಠೆ ಎನಿಸಿಕೊಂಡಿರುವ ಲೋಹದ ಹಕ್ಕಿಗಳ ಹಾರಾಟ ಇಡೀ ಪ್ರಪಂಚದಲ್ಲಿಯೇ ಹೆಸರುವಾಸಿಯಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಪ್ರತಿವರ್ಷ ನಡೆಯುವ ಏರ್ ಶೋಗೆ ವಿದೇಶದಿಂದಲೂ ನಾನಾ ಬಗೆಯ, ವಿಶಿಷ್ಟ ಎನಿಸುವ ಲೋಹದ ಹಕ್ಕಿಗಳು ಬರುತ್ತಿದ್ದವು. ಅಲ್ಲದೆ ಈ ಏರ್​ ಶೋ ನೋಡಲು ಭಾರತದಿಂದಲ್ಲದೆ ವಿದೇಶದಿಂದಲೂ ಜನ ತಂಡೋಪತಂಡವಾಗಿ ಆಗಮಿಸುತ್ತಿದ್ದರು.

ಏರ್ ಶೋ 2021ಗೆ ದಿನಾಂಕ ನಿಗದಿ.. ಪ್ರತಿವರ್ಷ ಬೆಂಗಳೂರಿನಲ್ಲಿ ನಡೆಯುವ ಏರ್​ ಶೋಗೆ ಈ ವರ್ಷವೂ ಸಹ ದಿನಾಂಕ ನಿಗದಿ ಮಾಡಲಾಗಿದೆ. ಫೆಬ್ರುವರಿ 3 ರಿಂದ ಏರ್​ ಶೋ ಆರಂಭವಾಗಿ, ಫೆಬ್ರುವರಿ 5 ವರೆಗೂ ನಡೆಯಲಿದೆ. ಪ್ರತಿ ವರ್ಷ ಐದು ದಿನಗಳ ಕಾಲ ನಡೆಯುತ್ತಿದ್ದ ಏರ್​ ಶೋವನ್ನು ಕೊರೊನಾ ಕಾರಣ ನೀಡಿ ಐದು ದಿನದಿಂದ ಮೂರು ದಿನಕ್ಕೆ ಇಳಿಕೆ ಮಾಡಲಾಗಿದೆ.

ಈ ಬಾರಿಯ ಏರ್​ ಶೋ ವೀಕ್ಷಿಸಲು ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿದ್ದು, ಕೇವಲ ಬ್ಯುಸಿನೆಸ್ ವಿಸಿಟರ್ಸ್​ಗೆ ಮಾತ್ರ ಅವಕಾಶ ನೀಡಲಾಗಿದೆ. ಹೀಗಾಗಿ ಸಾರ್ವಜನಿಕರಲ್ಲಿ ಭಾರಿ ನಿರಾಸೆ ಉಂಟಾಗಿದ್ದು, ಗಗನದಲ್ಲಿ ಲೋಹದ ಹಕ್ಕಿಗಳು ನಿರ್ಮಿಸುತ್ತಿದ್ದ ಚಮತ್ಕಾರವನ್ನು ಕಣ್ತುಂಬಿಕೊಳ್ಳುವುದನ್ನು ಮಿಸ್​ ಮಾಡಿಕೊಳ್ಳುತ್ತಿದ್ದಾರೆ.

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ