AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಏರ್‌ ಶೋ-2021ಕ್ಕೆ ದಿನಾಂಕ ನಿಗದಿ; ಸಾರ್ವಜನಿಕರಿಗಿಲ್ಲ ಲೋಹದ ಹಕ್ಕಿ ಚಮತ್ಕಾರ ನೋಡುವ ಅವಕಾಶ

ಪ್ರತಿವರ್ಷ ಬೆಂಗಳೂರಿನಲ್ಲಿ ನಡೆಯುವ ಏರ್​ ಶೋಗೆ ಈ ವರ್ಷವೂ ಸಹ ದಿನಾಂಕ ನಿಗದಿ ಮಾಡಲಾಗಿದೆ. ಫೆಬ್ರುವರಿ 3 ರಿಂದ ಏರ್​ ಶೋ ಆರಂಭವಾಗಿ, ಫೆಬ್ರುವರಿ 5 ವರೆಗೂ ನಡೆಯಲಿದೆ. ಪ್ರತಿ ವರ್ಷ ಐದು ದಿನಗಳ ಕಾಲ ನಡೆಯುತ್ತಿದ್ದ ಏರ್​ ಶೋವನ್ನು ಕೊರೊನಾ ಕಾರಣ ನೀಡಿ ಐದು ದಿನದಿಂದ ಮೂರು ದಿನಕ್ಕೆ ಇಳಿಕೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಏರ್‌ ಶೋ-2021ಕ್ಕೆ ದಿನಾಂಕ ನಿಗದಿ; ಸಾರ್ವಜನಿಕರಿಗಿಲ್ಲ ಲೋಹದ ಹಕ್ಕಿ ಚಮತ್ಕಾರ ನೋಡುವ ಅವಕಾಶ
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Jan 06, 2021 | 5:13 PM

Share

ಬೆಂಗಳೂರು: ನಗರದ ಪ್ರತಿಷ್ಠೆ ಎನಿಸಿಕೊಂಡಿರುವ ಲೋಹದ ಹಕ್ಕಿಗಳ ಹಾರಾಟ ಇಡೀ ಪ್ರಪಂಚದಲ್ಲಿಯೇ ಹೆಸರುವಾಸಿಯಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಪ್ರತಿವರ್ಷ ನಡೆಯುವ ಏರ್ ಶೋಗೆ ವಿದೇಶದಿಂದಲೂ ನಾನಾ ಬಗೆಯ, ವಿಶಿಷ್ಟ ಎನಿಸುವ ಲೋಹದ ಹಕ್ಕಿಗಳು ಬರುತ್ತಿದ್ದವು. ಅಲ್ಲದೆ ಈ ಏರ್​ ಶೋ ನೋಡಲು ಭಾರತದಿಂದಲ್ಲದೆ ವಿದೇಶದಿಂದಲೂ ಜನ ತಂಡೋಪತಂಡವಾಗಿ ಆಗಮಿಸುತ್ತಿದ್ದರು.

ಏರ್ ಶೋ 2021ಗೆ ದಿನಾಂಕ ನಿಗದಿ.. ಪ್ರತಿವರ್ಷ ಬೆಂಗಳೂರಿನಲ್ಲಿ ನಡೆಯುವ ಏರ್​ ಶೋಗೆ ಈ ವರ್ಷವೂ ಸಹ ದಿನಾಂಕ ನಿಗದಿ ಮಾಡಲಾಗಿದೆ. ಫೆಬ್ರುವರಿ 3 ರಿಂದ ಏರ್​ ಶೋ ಆರಂಭವಾಗಿ, ಫೆಬ್ರುವರಿ 5 ವರೆಗೂ ನಡೆಯಲಿದೆ. ಪ್ರತಿ ವರ್ಷ ಐದು ದಿನಗಳ ಕಾಲ ನಡೆಯುತ್ತಿದ್ದ ಏರ್​ ಶೋವನ್ನು ಕೊರೊನಾ ಕಾರಣ ನೀಡಿ ಐದು ದಿನದಿಂದ ಮೂರು ದಿನಕ್ಕೆ ಇಳಿಕೆ ಮಾಡಲಾಗಿದೆ.

ಈ ಬಾರಿಯ ಏರ್​ ಶೋ ವೀಕ್ಷಿಸಲು ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿದ್ದು, ಕೇವಲ ಬ್ಯುಸಿನೆಸ್ ವಿಸಿಟರ್ಸ್​ಗೆ ಮಾತ್ರ ಅವಕಾಶ ನೀಡಲಾಗಿದೆ. ಹೀಗಾಗಿ ಸಾರ್ವಜನಿಕರಲ್ಲಿ ಭಾರಿ ನಿರಾಸೆ ಉಂಟಾಗಿದ್ದು, ಗಗನದಲ್ಲಿ ಲೋಹದ ಹಕ್ಕಿಗಳು ನಿರ್ಮಿಸುತ್ತಿದ್ದ ಚಮತ್ಕಾರವನ್ನು ಕಣ್ತುಂಬಿಕೊಳ್ಳುವುದನ್ನು ಮಿಸ್​ ಮಾಡಿಕೊಳ್ಳುತ್ತಿದ್ದಾರೆ.

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!