AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಏರ್‌ ಶೋ-2021ಕ್ಕೆ ದಿನಾಂಕ ನಿಗದಿ; ಸಾರ್ವಜನಿಕರಿಗಿಲ್ಲ ಲೋಹದ ಹಕ್ಕಿ ಚಮತ್ಕಾರ ನೋಡುವ ಅವಕಾಶ

ಪ್ರತಿವರ್ಷ ಬೆಂಗಳೂರಿನಲ್ಲಿ ನಡೆಯುವ ಏರ್​ ಶೋಗೆ ಈ ವರ್ಷವೂ ಸಹ ದಿನಾಂಕ ನಿಗದಿ ಮಾಡಲಾಗಿದೆ. ಫೆಬ್ರುವರಿ 3 ರಿಂದ ಏರ್​ ಶೋ ಆರಂಭವಾಗಿ, ಫೆಬ್ರುವರಿ 5 ವರೆಗೂ ನಡೆಯಲಿದೆ. ಪ್ರತಿ ವರ್ಷ ಐದು ದಿನಗಳ ಕಾಲ ನಡೆಯುತ್ತಿದ್ದ ಏರ್​ ಶೋವನ್ನು ಕೊರೊನಾ ಕಾರಣ ನೀಡಿ ಐದು ದಿನದಿಂದ ಮೂರು ದಿನಕ್ಕೆ ಇಳಿಕೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಏರ್‌ ಶೋ-2021ಕ್ಕೆ ದಿನಾಂಕ ನಿಗದಿ; ಸಾರ್ವಜನಿಕರಿಗಿಲ್ಲ ಲೋಹದ ಹಕ್ಕಿ ಚಮತ್ಕಾರ ನೋಡುವ ಅವಕಾಶ
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​|

Updated on: Jan 06, 2021 | 5:13 PM

Share

ಬೆಂಗಳೂರು: ನಗರದ ಪ್ರತಿಷ್ಠೆ ಎನಿಸಿಕೊಂಡಿರುವ ಲೋಹದ ಹಕ್ಕಿಗಳ ಹಾರಾಟ ಇಡೀ ಪ್ರಪಂಚದಲ್ಲಿಯೇ ಹೆಸರುವಾಸಿಯಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಪ್ರತಿವರ್ಷ ನಡೆಯುವ ಏರ್ ಶೋಗೆ ವಿದೇಶದಿಂದಲೂ ನಾನಾ ಬಗೆಯ, ವಿಶಿಷ್ಟ ಎನಿಸುವ ಲೋಹದ ಹಕ್ಕಿಗಳು ಬರುತ್ತಿದ್ದವು. ಅಲ್ಲದೆ ಈ ಏರ್​ ಶೋ ನೋಡಲು ಭಾರತದಿಂದಲ್ಲದೆ ವಿದೇಶದಿಂದಲೂ ಜನ ತಂಡೋಪತಂಡವಾಗಿ ಆಗಮಿಸುತ್ತಿದ್ದರು.

ಏರ್ ಶೋ 2021ಗೆ ದಿನಾಂಕ ನಿಗದಿ.. ಪ್ರತಿವರ್ಷ ಬೆಂಗಳೂರಿನಲ್ಲಿ ನಡೆಯುವ ಏರ್​ ಶೋಗೆ ಈ ವರ್ಷವೂ ಸಹ ದಿನಾಂಕ ನಿಗದಿ ಮಾಡಲಾಗಿದೆ. ಫೆಬ್ರುವರಿ 3 ರಿಂದ ಏರ್​ ಶೋ ಆರಂಭವಾಗಿ, ಫೆಬ್ರುವರಿ 5 ವರೆಗೂ ನಡೆಯಲಿದೆ. ಪ್ರತಿ ವರ್ಷ ಐದು ದಿನಗಳ ಕಾಲ ನಡೆಯುತ್ತಿದ್ದ ಏರ್​ ಶೋವನ್ನು ಕೊರೊನಾ ಕಾರಣ ನೀಡಿ ಐದು ದಿನದಿಂದ ಮೂರು ದಿನಕ್ಕೆ ಇಳಿಕೆ ಮಾಡಲಾಗಿದೆ.

ಈ ಬಾರಿಯ ಏರ್​ ಶೋ ವೀಕ್ಷಿಸಲು ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿದ್ದು, ಕೇವಲ ಬ್ಯುಸಿನೆಸ್ ವಿಸಿಟರ್ಸ್​ಗೆ ಮಾತ್ರ ಅವಕಾಶ ನೀಡಲಾಗಿದೆ. ಹೀಗಾಗಿ ಸಾರ್ವಜನಿಕರಲ್ಲಿ ಭಾರಿ ನಿರಾಸೆ ಉಂಟಾಗಿದ್ದು, ಗಗನದಲ್ಲಿ ಲೋಹದ ಹಕ್ಕಿಗಳು ನಿರ್ಮಿಸುತ್ತಿದ್ದ ಚಮತ್ಕಾರವನ್ನು ಕಣ್ತುಂಬಿಕೊಳ್ಳುವುದನ್ನು ಮಿಸ್​ ಮಾಡಿಕೊಳ್ಳುತ್ತಿದ್ದಾರೆ.

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ