Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಏರ್‌ ಶೋ-2021ಕ್ಕೆ ದಿನಾಂಕ ನಿಗದಿ; ಸಾರ್ವಜನಿಕರಿಗಿಲ್ಲ ಲೋಹದ ಹಕ್ಕಿ ಚಮತ್ಕಾರ ನೋಡುವ ಅವಕಾಶ

ಪ್ರತಿವರ್ಷ ಬೆಂಗಳೂರಿನಲ್ಲಿ ನಡೆಯುವ ಏರ್​ ಶೋಗೆ ಈ ವರ್ಷವೂ ಸಹ ದಿನಾಂಕ ನಿಗದಿ ಮಾಡಲಾಗಿದೆ. ಫೆಬ್ರುವರಿ 3 ರಿಂದ ಏರ್​ ಶೋ ಆರಂಭವಾಗಿ, ಫೆಬ್ರುವರಿ 5 ವರೆಗೂ ನಡೆಯಲಿದೆ. ಪ್ರತಿ ವರ್ಷ ಐದು ದಿನಗಳ ಕಾಲ ನಡೆಯುತ್ತಿದ್ದ ಏರ್​ ಶೋವನ್ನು ಕೊರೊನಾ ಕಾರಣ ನೀಡಿ ಐದು ದಿನದಿಂದ ಮೂರು ದಿನಕ್ಕೆ ಇಳಿಕೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಏರ್‌ ಶೋ-2021ಕ್ಕೆ ದಿನಾಂಕ ನಿಗದಿ; ಸಾರ್ವಜನಿಕರಿಗಿಲ್ಲ ಲೋಹದ ಹಕ್ಕಿ ಚಮತ್ಕಾರ ನೋಡುವ ಅವಕಾಶ
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on: Jan 06, 2021 | 5:13 PM

ಬೆಂಗಳೂರು: ನಗರದ ಪ್ರತಿಷ್ಠೆ ಎನಿಸಿಕೊಂಡಿರುವ ಲೋಹದ ಹಕ್ಕಿಗಳ ಹಾರಾಟ ಇಡೀ ಪ್ರಪಂಚದಲ್ಲಿಯೇ ಹೆಸರುವಾಸಿಯಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಪ್ರತಿವರ್ಷ ನಡೆಯುವ ಏರ್ ಶೋಗೆ ವಿದೇಶದಿಂದಲೂ ನಾನಾ ಬಗೆಯ, ವಿಶಿಷ್ಟ ಎನಿಸುವ ಲೋಹದ ಹಕ್ಕಿಗಳು ಬರುತ್ತಿದ್ದವು. ಅಲ್ಲದೆ ಈ ಏರ್​ ಶೋ ನೋಡಲು ಭಾರತದಿಂದಲ್ಲದೆ ವಿದೇಶದಿಂದಲೂ ಜನ ತಂಡೋಪತಂಡವಾಗಿ ಆಗಮಿಸುತ್ತಿದ್ದರು.

ಏರ್ ಶೋ 2021ಗೆ ದಿನಾಂಕ ನಿಗದಿ.. ಪ್ರತಿವರ್ಷ ಬೆಂಗಳೂರಿನಲ್ಲಿ ನಡೆಯುವ ಏರ್​ ಶೋಗೆ ಈ ವರ್ಷವೂ ಸಹ ದಿನಾಂಕ ನಿಗದಿ ಮಾಡಲಾಗಿದೆ. ಫೆಬ್ರುವರಿ 3 ರಿಂದ ಏರ್​ ಶೋ ಆರಂಭವಾಗಿ, ಫೆಬ್ರುವರಿ 5 ವರೆಗೂ ನಡೆಯಲಿದೆ. ಪ್ರತಿ ವರ್ಷ ಐದು ದಿನಗಳ ಕಾಲ ನಡೆಯುತ್ತಿದ್ದ ಏರ್​ ಶೋವನ್ನು ಕೊರೊನಾ ಕಾರಣ ನೀಡಿ ಐದು ದಿನದಿಂದ ಮೂರು ದಿನಕ್ಕೆ ಇಳಿಕೆ ಮಾಡಲಾಗಿದೆ.

ಈ ಬಾರಿಯ ಏರ್​ ಶೋ ವೀಕ್ಷಿಸಲು ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿದ್ದು, ಕೇವಲ ಬ್ಯುಸಿನೆಸ್ ವಿಸಿಟರ್ಸ್​ಗೆ ಮಾತ್ರ ಅವಕಾಶ ನೀಡಲಾಗಿದೆ. ಹೀಗಾಗಿ ಸಾರ್ವಜನಿಕರಲ್ಲಿ ಭಾರಿ ನಿರಾಸೆ ಉಂಟಾಗಿದ್ದು, ಗಗನದಲ್ಲಿ ಲೋಹದ ಹಕ್ಕಿಗಳು ನಿರ್ಮಿಸುತ್ತಿದ್ದ ಚಮತ್ಕಾರವನ್ನು ಕಣ್ತುಂಬಿಕೊಳ್ಳುವುದನ್ನು ಮಿಸ್​ ಮಾಡಿಕೊಳ್ಳುತ್ತಿದ್ದಾರೆ.

ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ