AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಏರ್‌ ಶೋ-2021ಕ್ಕೆ ದಿನಾಂಕ ನಿಗದಿ; ಸಾರ್ವಜನಿಕರಿಗಿಲ್ಲ ಲೋಹದ ಹಕ್ಕಿ ಚಮತ್ಕಾರ ನೋಡುವ ಅವಕಾಶ

ಪ್ರತಿವರ್ಷ ಬೆಂಗಳೂರಿನಲ್ಲಿ ನಡೆಯುವ ಏರ್​ ಶೋಗೆ ಈ ವರ್ಷವೂ ಸಹ ದಿನಾಂಕ ನಿಗದಿ ಮಾಡಲಾಗಿದೆ. ಫೆಬ್ರುವರಿ 3 ರಿಂದ ಏರ್​ ಶೋ ಆರಂಭವಾಗಿ, ಫೆಬ್ರುವರಿ 5 ವರೆಗೂ ನಡೆಯಲಿದೆ. ಪ್ರತಿ ವರ್ಷ ಐದು ದಿನಗಳ ಕಾಲ ನಡೆಯುತ್ತಿದ್ದ ಏರ್​ ಶೋವನ್ನು ಕೊರೊನಾ ಕಾರಣ ನೀಡಿ ಐದು ದಿನದಿಂದ ಮೂರು ದಿನಕ್ಕೆ ಇಳಿಕೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಏರ್‌ ಶೋ-2021ಕ್ಕೆ ದಿನಾಂಕ ನಿಗದಿ; ಸಾರ್ವಜನಿಕರಿಗಿಲ್ಲ ಲೋಹದ ಹಕ್ಕಿ ಚಮತ್ಕಾರ ನೋಡುವ ಅವಕಾಶ
ಪೃಥ್ವಿಶಂಕರ
| Edited By: |

Updated on: Jan 06, 2021 | 5:13 PM

Share

ಬೆಂಗಳೂರು: ನಗರದ ಪ್ರತಿಷ್ಠೆ ಎನಿಸಿಕೊಂಡಿರುವ ಲೋಹದ ಹಕ್ಕಿಗಳ ಹಾರಾಟ ಇಡೀ ಪ್ರಪಂಚದಲ್ಲಿಯೇ ಹೆಸರುವಾಸಿಯಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಪ್ರತಿವರ್ಷ ನಡೆಯುವ ಏರ್ ಶೋಗೆ ವಿದೇಶದಿಂದಲೂ ನಾನಾ ಬಗೆಯ, ವಿಶಿಷ್ಟ ಎನಿಸುವ ಲೋಹದ ಹಕ್ಕಿಗಳು ಬರುತ್ತಿದ್ದವು. ಅಲ್ಲದೆ ಈ ಏರ್​ ಶೋ ನೋಡಲು ಭಾರತದಿಂದಲ್ಲದೆ ವಿದೇಶದಿಂದಲೂ ಜನ ತಂಡೋಪತಂಡವಾಗಿ ಆಗಮಿಸುತ್ತಿದ್ದರು.

ಏರ್ ಶೋ 2021ಗೆ ದಿನಾಂಕ ನಿಗದಿ.. ಪ್ರತಿವರ್ಷ ಬೆಂಗಳೂರಿನಲ್ಲಿ ನಡೆಯುವ ಏರ್​ ಶೋಗೆ ಈ ವರ್ಷವೂ ಸಹ ದಿನಾಂಕ ನಿಗದಿ ಮಾಡಲಾಗಿದೆ. ಫೆಬ್ರುವರಿ 3 ರಿಂದ ಏರ್​ ಶೋ ಆರಂಭವಾಗಿ, ಫೆಬ್ರುವರಿ 5 ವರೆಗೂ ನಡೆಯಲಿದೆ. ಪ್ರತಿ ವರ್ಷ ಐದು ದಿನಗಳ ಕಾಲ ನಡೆಯುತ್ತಿದ್ದ ಏರ್​ ಶೋವನ್ನು ಕೊರೊನಾ ಕಾರಣ ನೀಡಿ ಐದು ದಿನದಿಂದ ಮೂರು ದಿನಕ್ಕೆ ಇಳಿಕೆ ಮಾಡಲಾಗಿದೆ.

ಈ ಬಾರಿಯ ಏರ್​ ಶೋ ವೀಕ್ಷಿಸಲು ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿದ್ದು, ಕೇವಲ ಬ್ಯುಸಿನೆಸ್ ವಿಸಿಟರ್ಸ್​ಗೆ ಮಾತ್ರ ಅವಕಾಶ ನೀಡಲಾಗಿದೆ. ಹೀಗಾಗಿ ಸಾರ್ವಜನಿಕರಲ್ಲಿ ಭಾರಿ ನಿರಾಸೆ ಉಂಟಾಗಿದ್ದು, ಗಗನದಲ್ಲಿ ಲೋಹದ ಹಕ್ಕಿಗಳು ನಿರ್ಮಿಸುತ್ತಿದ್ದ ಚಮತ್ಕಾರವನ್ನು ಕಣ್ತುಂಬಿಕೊಳ್ಳುವುದನ್ನು ಮಿಸ್​ ಮಾಡಿಕೊಳ್ಳುತ್ತಿದ್ದಾರೆ.

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?