AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಪ್ರತಿ ದಿನ.. ಮುಕ್ಕೋಟಿ ದೇವರು ನೆಲೆಸಿರುವ ಕಾಮಧೇನುವಿನ ಗೋಮೂತ್ರ ಕುಡಿತೀನಿ’

ಸರಳ, ಸಜ್ಜನ ಬಾಲಿವುಡ್ ನಟ ಅಕ್ಷಯ್ ಕುಮಾರ್ ಭಾರತ ಸೇರಿದಂತೆ ವಿದೇಶದಲ್ಲೆಲ್ಲ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅಕ್ಷಯ್ ಕುಮಾರ್ ಬೆಳಗಿನ ಜಾವ  4ರಿಂದ ರಾತ್ರಿ 9 ಗಂಟೆವರೆಗೂ ಕಾರ್ಯ ನಿರ್ವಹಿಸುವುದು, ಅವರ ಸರಳತೆ, ಅವರ ಯೋಗಾಭ್ಯಾಸ, ದೇಹ ದಂಡನೆ ಇದೆಲ್ಲ ಅವರ ಅಭಿಮಾನಿಗಳಿಗೆ ಗೊತ್ತಿರೋ ವಿಷಯ. ಈಗ ಅಕ್ಷಯ್, ತಮ್ಮ ಆರೋಗ್ಯದ ಹಿತಕ್ಕಾಗಿ ಪ್ರತಿ ನಿತ್ಯ ಗೋಮೂತ್ರ ಸೇವಿಸುತ್ತಾರೆ ಎಂಬ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಮತ್ತಷ್ಟು ಹೆಮ್ಮೆ ತಂದಿದೆ. ಹೌದು ನಟ ಅಕ್ಷಯ್ […]

‘ನಾನು ಪ್ರತಿ ದಿನ.. ಮುಕ್ಕೋಟಿ ದೇವರು ನೆಲೆಸಿರುವ ಕಾಮಧೇನುವಿನ ಗೋಮೂತ್ರ ಕುಡಿತೀನಿ’
ಆಯೇಷಾ ಬಾನು
| Edited By: |

Updated on: Sep 11, 2020 | 3:02 PM

Share

ಸರಳ, ಸಜ್ಜನ ಬಾಲಿವುಡ್ ನಟ ಅಕ್ಷಯ್ ಕುಮಾರ್ ಭಾರತ ಸೇರಿದಂತೆ ವಿದೇಶದಲ್ಲೆಲ್ಲ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅಕ್ಷಯ್ ಕುಮಾರ್ ಬೆಳಗಿನ ಜಾವ  4ರಿಂದ ರಾತ್ರಿ 9 ಗಂಟೆವರೆಗೂ ಕಾರ್ಯ ನಿರ್ವಹಿಸುವುದು, ಅವರ ಸರಳತೆ, ಅವರ ಯೋಗಾಭ್ಯಾಸ, ದೇಹ ದಂಡನೆ ಇದೆಲ್ಲ ಅವರ ಅಭಿಮಾನಿಗಳಿಗೆ ಗೊತ್ತಿರೋ ವಿಷಯ. ಈಗ ಅಕ್ಷಯ್, ತಮ್ಮ ಆರೋಗ್ಯದ ಹಿತಕ್ಕಾಗಿ ಪ್ರತಿ ನಿತ್ಯ ಗೋಮೂತ್ರ ಸೇವಿಸುತ್ತಾರೆ ಎಂಬ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಮತ್ತಷ್ಟು ಹೆಮ್ಮೆ ತಂದಿದೆ.

ಹೌದು ನಟ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಬಂಡೀಪುರದಲ್ಲಿ ಇನ್ ಟು ದಿ ವೈಲ್ಡ್ ವಿತ್ ಬೇರ್ ಗ್ರಿಲ್ಸ್ ಕಾರ್ಯಕ್ರಮದ ಶೂಟಿಂಗ್ ಮಾಡಲಾಗಿತ್ತು. ಈ ಹಿಂದೆ ಇದೇ ಕಾರ್ಯಕ್ರಮದಲ್ಲಿ ತಲೈವಾ ರಜನೀಕಾಂತ್ ಭಾಗವಹಿಸಿದ್ದರು. ಅದು ಸಿಕ್ಕಪಟ್ಟೆ ಮೆಚ್ಚಿಗೆ ಪಡೆದಿತ್ತು.

ಅದೇ ರೀತಿ ಅಕ್ಷಯ್ ಕುಮಾರ್ ಬೇರ್ ಗ್ರಿಲ್ಸ್ ಜೊತೆ ಕಾಡು ಸುತ್ತಿದ್ದರು. ಆದರೆ ಈ ಕಾರ್ಯಕ್ರಮವಿನ್ನೂ ಪ್ರಸಾರವಾಗಿಲ್ಲ. ಪ್ರಸರಣ ಹಂತಕ್ಕೆ ಬಂದಿದೆ. ಹೀಗಾಗಿ ನಟ ಅಕ್ಷಯ್ ಕುಮಾರ್ ಹಾಗೂ ಬೇರ್ ಗ್ರಿಲ್ಸ್ ವಿಡಿಯೋ ಲೈವ್ ಚಾಟ್ ಮೂಲಕ ಶೂಟಿಂಗ್ ವೇಳೆ ಆದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅವರು ಅಲ್ಲಿ ಕುಡಿದ ಆನೆಯ ಮಲದಲ್ಲಿ ಮಾಡಿದ ಚಹಾ ಬಗ್ಗೆ ಕೂಡ ಪ್ರಸ್ತಾಪಿಸಿದ್ದಾರೆ. ಈ ವೇಳೆ ಅಕ್ಷಯ್ ಕುಮಾರ್ ನಾನು ಪ್ರತಿ ದಿನ ಗೋವಿನ ಗಂಜಲ ಕುಡಿಯುತ್ತೇನೆ ಎಂದು ಹೇಳಿದ್ರು.

ಮುಕ್ಕೋಟಿ ದೇವರುಗಳು ನೆಲೆಸಿರುವ ಕಾಮಧೇನುವಿನ ಗಂಜಲಕ್ಕೆ ಔಷಧೀಯ ಗುಣಗಳಿವೆ ಹಾಗೂ ಅದು ಶ್ರೇಷ್ಠವಾಗಿದೆ . ಈ ಬಗ್ಗೆ ಆಯುರ್ವೇದದಲ್ಲೂ ಉಲ್ಲೇಖಿಸಲಾಗಿದೆ. ಹೀಗಾಗಿ ಅಕ್ಷಯ್ ಕುಮಾರ್ ಕೂಡ ತಮ್ಮ 53ರ ವಯಸ್ಸಿನಲ್ಲೂ ಯಂಗ್ ಅಂಡ್ ಎನರ್ಜಿಟಿಕ್ ಆಗಿದ್ದಾರಂತೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್