AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಪ್ರತಿ ದಿನ.. ಮುಕ್ಕೋಟಿ ದೇವರು ನೆಲೆಸಿರುವ ಕಾಮಧೇನುವಿನ ಗೋಮೂತ್ರ ಕುಡಿತೀನಿ’

ಸರಳ, ಸಜ್ಜನ ಬಾಲಿವುಡ್ ನಟ ಅಕ್ಷಯ್ ಕುಮಾರ್ ಭಾರತ ಸೇರಿದಂತೆ ವಿದೇಶದಲ್ಲೆಲ್ಲ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅಕ್ಷಯ್ ಕುಮಾರ್ ಬೆಳಗಿನ ಜಾವ  4ರಿಂದ ರಾತ್ರಿ 9 ಗಂಟೆವರೆಗೂ ಕಾರ್ಯ ನಿರ್ವಹಿಸುವುದು, ಅವರ ಸರಳತೆ, ಅವರ ಯೋಗಾಭ್ಯಾಸ, ದೇಹ ದಂಡನೆ ಇದೆಲ್ಲ ಅವರ ಅಭಿಮಾನಿಗಳಿಗೆ ಗೊತ್ತಿರೋ ವಿಷಯ. ಈಗ ಅಕ್ಷಯ್, ತಮ್ಮ ಆರೋಗ್ಯದ ಹಿತಕ್ಕಾಗಿ ಪ್ರತಿ ನಿತ್ಯ ಗೋಮೂತ್ರ ಸೇವಿಸುತ್ತಾರೆ ಎಂಬ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಮತ್ತಷ್ಟು ಹೆಮ್ಮೆ ತಂದಿದೆ. ಹೌದು ನಟ ಅಕ್ಷಯ್ […]

‘ನಾನು ಪ್ರತಿ ದಿನ.. ಮುಕ್ಕೋಟಿ ದೇವರು ನೆಲೆಸಿರುವ ಕಾಮಧೇನುವಿನ ಗೋಮೂತ್ರ ಕುಡಿತೀನಿ’
ಆಯೇಷಾ ಬಾನು
| Edited By: |

Updated on: Sep 11, 2020 | 3:02 PM

Share

ಸರಳ, ಸಜ್ಜನ ಬಾಲಿವುಡ್ ನಟ ಅಕ್ಷಯ್ ಕುಮಾರ್ ಭಾರತ ಸೇರಿದಂತೆ ವಿದೇಶದಲ್ಲೆಲ್ಲ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅಕ್ಷಯ್ ಕುಮಾರ್ ಬೆಳಗಿನ ಜಾವ  4ರಿಂದ ರಾತ್ರಿ 9 ಗಂಟೆವರೆಗೂ ಕಾರ್ಯ ನಿರ್ವಹಿಸುವುದು, ಅವರ ಸರಳತೆ, ಅವರ ಯೋಗಾಭ್ಯಾಸ, ದೇಹ ದಂಡನೆ ಇದೆಲ್ಲ ಅವರ ಅಭಿಮಾನಿಗಳಿಗೆ ಗೊತ್ತಿರೋ ವಿಷಯ. ಈಗ ಅಕ್ಷಯ್, ತಮ್ಮ ಆರೋಗ್ಯದ ಹಿತಕ್ಕಾಗಿ ಪ್ರತಿ ನಿತ್ಯ ಗೋಮೂತ್ರ ಸೇವಿಸುತ್ತಾರೆ ಎಂಬ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಮತ್ತಷ್ಟು ಹೆಮ್ಮೆ ತಂದಿದೆ.

ಹೌದು ನಟ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಬಂಡೀಪುರದಲ್ಲಿ ಇನ್ ಟು ದಿ ವೈಲ್ಡ್ ವಿತ್ ಬೇರ್ ಗ್ರಿಲ್ಸ್ ಕಾರ್ಯಕ್ರಮದ ಶೂಟಿಂಗ್ ಮಾಡಲಾಗಿತ್ತು. ಈ ಹಿಂದೆ ಇದೇ ಕಾರ್ಯಕ್ರಮದಲ್ಲಿ ತಲೈವಾ ರಜನೀಕಾಂತ್ ಭಾಗವಹಿಸಿದ್ದರು. ಅದು ಸಿಕ್ಕಪಟ್ಟೆ ಮೆಚ್ಚಿಗೆ ಪಡೆದಿತ್ತು.

ಅದೇ ರೀತಿ ಅಕ್ಷಯ್ ಕುಮಾರ್ ಬೇರ್ ಗ್ರಿಲ್ಸ್ ಜೊತೆ ಕಾಡು ಸುತ್ತಿದ್ದರು. ಆದರೆ ಈ ಕಾರ್ಯಕ್ರಮವಿನ್ನೂ ಪ್ರಸಾರವಾಗಿಲ್ಲ. ಪ್ರಸರಣ ಹಂತಕ್ಕೆ ಬಂದಿದೆ. ಹೀಗಾಗಿ ನಟ ಅಕ್ಷಯ್ ಕುಮಾರ್ ಹಾಗೂ ಬೇರ್ ಗ್ರಿಲ್ಸ್ ವಿಡಿಯೋ ಲೈವ್ ಚಾಟ್ ಮೂಲಕ ಶೂಟಿಂಗ್ ವೇಳೆ ಆದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅವರು ಅಲ್ಲಿ ಕುಡಿದ ಆನೆಯ ಮಲದಲ್ಲಿ ಮಾಡಿದ ಚಹಾ ಬಗ್ಗೆ ಕೂಡ ಪ್ರಸ್ತಾಪಿಸಿದ್ದಾರೆ. ಈ ವೇಳೆ ಅಕ್ಷಯ್ ಕುಮಾರ್ ನಾನು ಪ್ರತಿ ದಿನ ಗೋವಿನ ಗಂಜಲ ಕುಡಿಯುತ್ತೇನೆ ಎಂದು ಹೇಳಿದ್ರು.

ಮುಕ್ಕೋಟಿ ದೇವರುಗಳು ನೆಲೆಸಿರುವ ಕಾಮಧೇನುವಿನ ಗಂಜಲಕ್ಕೆ ಔಷಧೀಯ ಗುಣಗಳಿವೆ ಹಾಗೂ ಅದು ಶ್ರೇಷ್ಠವಾಗಿದೆ . ಈ ಬಗ್ಗೆ ಆಯುರ್ವೇದದಲ್ಲೂ ಉಲ್ಲೇಖಿಸಲಾಗಿದೆ. ಹೀಗಾಗಿ ಅಕ್ಷಯ್ ಕುಮಾರ್ ಕೂಡ ತಮ್ಮ 53ರ ವಯಸ್ಸಿನಲ್ಲೂ ಯಂಗ್ ಅಂಡ್ ಎನರ್ಜಿಟಿಕ್ ಆಗಿದ್ದಾರಂತೆ.

Follow Us
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಟೋಲ್ ಗೇಟ್ ದಾಟುವಾಗ ಕಾರಿನ ಮೇಲೆ ಬಿದ್ದ ಸಿಮೆಂಟ್ ಟ್ಯಾಂಕರ್
ಟೋಲ್ ಗೇಟ್ ದಾಟುವಾಗ ಕಾರಿನ ಮೇಲೆ ಬಿದ್ದ ಸಿಮೆಂಟ್ ಟ್ಯಾಂಕರ್
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ ಇಲ್ಲಿದೆ
ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ ಇಲ್ಲಿದೆ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ