Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಆಪಲ್ ಕೃಷಿ: ಹಿಂದೇನು? ಮುಂದೇನು? ನಿಜಕ್ಕೂ ಲಾಭದಾಯಕವೇ?

Apple Farming In Karnataka: ಹೊಸಕೋಟೆಯ ರೈತರೊಬ್ಬರು ತಮ್ಮ ಜಮೀನಿನಲ್ಲಿ ಆಪಲ್ ಬೆಳೆದ ಸುದ್ದಿ ಯೂಟ್ಯೂಬ್ ಚಾನೆಲ್, ಸುದ್ದಿ ವಾಹಿನಿಗಳಲ್ಲಿ ಬಹಳ ಟ್ರೆಂಡ್ ಆಯ್ತು. ಕಾಶ್ಮೀರಿ ಆಪಲ್ ಅನ್ನು ಬೆಂಗಳೂರಿನಲ್ಲಿ ಬೆಳೆದ ರೈತ ಎಂದೆಲ್ಲ ಸಂಭ್ರಮಿಸಲಾಯ್ತು. ಅಸಲಿಗೆ ಆಪಲ್ ಕೃಷಿ ಕರ್ನಾಟಕಕ್ಕೆ ಬಹಳ ಹಳೆಯದು. ಆದರೆ ಅದು ನಶಿಸಿದ್ದೇಕೆ? ಆಪಲ್ ಕೃಷಿ ನಿಜಕ್ಕೂ ಲಾಭದಾಯಕವೇ? ಇಲ್ಲಿದೆ ಪೂರ್ಣ ಮಾಹಿತಿ.

ಕರ್ನಾಟಕದಲ್ಲಿ ಆಪಲ್ ಕೃಷಿ: ಹಿಂದೇನು? ಮುಂದೇನು? ನಿಜಕ್ಕೂ ಲಾಭದಾಯಕವೇ?
Follow us
ಮಂಜುನಾಥ ಸಿ.
|

Updated on: Jul 25, 2024 | 11:38 AM

ಇತ್ತೀಚೆಗಿನ ಕೆಲ ಯೂಟ್ಯೂಬ್ ವಿಡಿಯೋ ಥಂಬ್​ನೈಲ್​ಗಳಲ್ಲಿ ನೋಡಿಯೇ ಇರುತ್ತೀರಿ, ‘ಆಪಲ್ ಬೆಳೆಯಿರಿ ಎಕರೆಗೆ 20 ಲಕ್ಷ ಗಳಿಸಿ’, ‘ಕಾಶ್ಮೀರದ ಆಪಲ್ ಅನ್ನು ಬಿಸಿಲ ನಾಡಿನಲ್ಲಿ ಬೆಳೆದು ಯಶಸ್ವಿಯಾದ ರೈತ’ ಎಂದೆಲ್ಲ. ಆದರೆ ಇದು ಅರ್ಧ ಸತ್ಯವಷ್ಟೆ. ಶೀಥ ಹವಾಮಾನದ ಬೆಳೆಯಾದ ಆಪಲ್​ ಅನ್ನು ಬಿಜಾಪುರದಂಥಹಾ ಬಿಸಿಲು ನಾಡಿನಲ್ಲಿಯೂ ಬೆಳೆದಿದ್ದಾರೆ. ಚಿಕ್ಕಬಳ್ಳಾಪುರ, ಹೊಸಕೋಟೆ, ತುಮಕೂರು, ಶಿರಾಗಳಲ್ಲಿಯೂ ಕೆಲ ರೈತರು ಬೆಳೆದಿರುವುದು ನಿಜ, ಹಾಗೆಂದು ಎಲ್ಲ ರೈತರೂ ಆಪಲ್ ಬೆಳೆ ಬೆಳೆಯಲು ತೊಡಗುವ ಮುನ್ನ ತುಸು ನಿಂತು ಯೋಚಿಸಬೇಕಿದೆ. ಪೂರ್ಣ ಮಾಹಿತಿ ಪಡೆದ ಮೇಲಷ್ಟೆ ಆಪಲ್ ಕೃಷಿಗೆ ಇಳಿಯಬೇಕಿದೆ. ಏಕೆಂದರೆ ಆಪಲ್ ಕೃಷಿ ಎಲ್ಲರ ಕೈ ಹಿಡಿದಿಲ್ಲ. ಹಿಮಾಚಲ ಪ್ರದೇಶ, ಕಾಶ್ಮೀರಗಳಂಥಹಾ ಶೀತ ಪ್ರದೇಶದಲ್ಲಿ ಬೆಳೆಯುವ ಆಪಲ್ ಅನ್ನು ಬಿಸಿಲ ನಾಡಾದ ಬಿಜಾಪುರದಲ್ಲಿ ಹೇಗೆ ಬೆಳೆದರು? ಬರದ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರಗಳಲ್ಲಿ ಹೇಗೆ ಬೆಳೆದರು ಎಂದು ಆಶ್ಚರ್ಯ ಪಡುವ ಮುನ್ನ ತಿಳಿದುಕೊಳ್ಳಬೇಕಾದ ವಿಷಯವೆಂದರೆ ಹಿಮಾಚಲ ಪ್ರದೇಶ, ಕಾಶ್ಮೀರಗಳಲ್ಲಿ ಬೆಳೆಯುವ ಆಪಲ್​ಗೂ ಕರ್ನಾಟಕದಲ್ಲಿ ಬೆಳೆಯಲಾಗುತ್ತಿರುವ ಆಪಲ್​ಗೂ ವ್ಯತ್ಯಾಸವಿದೆ. ಕರ್ನಾಟಕದಲ್ಲಿ ಬೆಳೆಯಲಾಗುತ್ತಿರುವ ಆಪಲ್​ಗಳು ಹಾಟ್ ವೆದರ್ ಆಪಲ್​ಗಳು. ಅಂದರೆ ಉಷ್ಣ ಅಥವಾ ಅರೆ ಉಷ್ಣ ಹವಾಗುಣ ಇದ್ದಲ್ಲಿ ಬೆಳೆಯಲೆಂದು ವಿಶೇಷವಾಗಿ ಕಸಿ ಮಾಡಲಾದ ಆಪಲ್​ ಗಿಡಗಳು. ಉಷ್ಣ ಹವಾಗುಣದಲ್ಲಿ ಬೆಳೆಯಲಾಗುವ ಆಪಲ್​ ಹಾಗೂ ಹಿಮಾಚಲ, ಕಾಶ್ಮೀರ ಆಪಲ್​ಗಳಲ್ಲಿ ರುಚಿ, ಬಣ್ಣ, ಆಕಾರ, ತೂಕಗಳಲ್ಲಿ ಮಹತ್ವದ ಭಿನ್ನತೆಯಿದೆ. ಇತ್ತೀಚೆಗೆ ಐದಾರು ವರ್ಷಗಳಿಂದಲೂ ಕರ್ನಾಟಕದಲ್ಲಿ ಅಲ್ಲಲ್ಲಿ ಆಪಲ್ ಕೃಷಿಯ ಸುದ್ದಿಗಳು ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿವೆ. ತುಮಕೂರು, ಶಿರ, ಚಿಕ್ಕಬಳ್ಳಾಪುರ, ಬಿಜಾಪುರಗಳಲ್ಲಿ ಐದಾರು ವರ್ಷಗಳ ಹಿಂದೆ ಕೆಲ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ