AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಾರ್ಟ್​’ & ಸ್ವೀಟ್​ ಲವ್​ ಮ್ಯಾರೇಜ್​! ಉದ್ಯಾನ ನಗರಿಯಲ್ಲಿ ಸಪ್ತಪದಿ ತುಳಿದ ಅಪರೂಪದ ಜೋಡಿ..

ಬೆಂಗಳೂರು: ನಗರದಲ್ಲಿ ಹಲವಾರು ವಿವಾಹ ಸಮಾರಂಭಗಳನ್ನು ನಾವು ನೋಡಿರುತ್ತೇವೆ. ಬಹಳಷ್ಟು ಮದುವೆಗಳಿಗೂ ಹೋಗಿ ನವಜೋಡಿಗೆ ಶುಭ ಹಾರೈಸಿರುವುದೂ ಉಂಟು. ಆದರೆ, ನಮ್ಮ ಉದ್ಯಾನ ನಗರಿಯಲ್ಲಿ ಅಪರೂಪದ ಒಂದು ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಹೌದು, ಇದು ನಗರದ ಶಾರ್ಟ್​ ಬಟ್​ ಸ್ವೀಟ್​ ಲವ್ ಕಂ ಮ್ಯಾರೇಜ್ ಸ್ಟೋರಿ. ನಗರದ ಇಬ್ಬರು ಕುಬ್ಜರು ತಮ್ಮ ಸ್ನೇಹಿತರ ಹಾಗೂ ಕುಟುಂಬಸ್ಥರ ಸಮಕ್ಷಮದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ಸೋಮವಾರ ಕೋರಮಂಗಲದ ಸೋಮೇಶ್ವರ ದೇವಸ್ಥಾನದಲ್ಲಿ ಮದುವೆ ಆದ ಕುಬ್ಜ […]

‘ಶಾರ್ಟ್​’ & ಸ್ವೀಟ್​ ಲವ್​ ಮ್ಯಾರೇಜ್​! ಉದ್ಯಾನ ನಗರಿಯಲ್ಲಿ ಸಪ್ತಪದಿ ತುಳಿದ ಅಪರೂಪದ ಜೋಡಿ..
KUSHAL V
| Edited By: ಸಾಧು ಶ್ರೀನಾಥ್​|

Updated on:Nov 19, 2020 | 12:29 PM

Share

ಬೆಂಗಳೂರು: ನಗರದಲ್ಲಿ ಹಲವಾರು ವಿವಾಹ ಸಮಾರಂಭಗಳನ್ನು ನಾವು ನೋಡಿರುತ್ತೇವೆ. ಬಹಳಷ್ಟು ಮದುವೆಗಳಿಗೂ ಹೋಗಿ ನವಜೋಡಿಗೆ ಶುಭ ಹಾರೈಸಿರುವುದೂ ಉಂಟು. ಆದರೆ, ನಮ್ಮ ಉದ್ಯಾನ ನಗರಿಯಲ್ಲಿ ಅಪರೂಪದ ಒಂದು ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಹೌದು, ಇದು ನಗರದ ಶಾರ್ಟ್​ ಬಟ್​ ಸ್ವೀಟ್​ ಲವ್ ಕಂ ಮ್ಯಾರೇಜ್ ಸ್ಟೋರಿ. ನಗರದ ಇಬ್ಬರು ಕುಬ್ಜರು ತಮ್ಮ ಸ್ನೇಹಿತರ ಹಾಗೂ ಕುಟುಂಬಸ್ಥರ ಸಮಕ್ಷಮದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ಸೋಮವಾರ ಕೋರಮಂಗಲದ ಸೋಮೇಶ್ವರ ದೇವಸ್ಥಾನದಲ್ಲಿ ಮದುವೆ ಆದ ಕುಬ್ಜ ಜೋಡಿ ಬೈರಪ್ಪ ಹಾಗೂ ರೂಪಾ ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸಿ ವಿವಾಹವಾಗಿದ್ದಾರೆ.

ಮೂಲತಃ ಕೊಪ್ಪಳ ಮೂಲದ ಬೈರಪ್ಪ ಹಾಗೂ ಬೆಳಗಾವಿ ಮೂಲದ ರೂಪಾ‌ ಖಾಸಗಿ ಕೆಫೆಯೊಂದರಲ್ಲಿ‌ ಕೆಲಸ ಮಾಡ್ತಿದ್ದರು. ಅಗ, ಬೈರಪ್ಪಗೆ ರೂಪಾ‌ಳನ್ನು ನೋಡಿ ಲವ್​ ಆಗೋಯ್ತೆ ನಿನ್ನ ಮ್ಯಾಲೆ ಎಂದು ಸೀದಾ ಹೋಗಿ ರೂಪಾಗೆ ಮೇಲೆ ಪ್ರಪೋಸ್ ಮಾಡಿಬಿಟ್ಟನಂತೆ!

ಆದರೆ, ಇದರಿಂದ ಕೊಂಚ ಅಚ್ಚರಿಗೊಂಡ ರೂಪಾ ತಕ್ಷಣ ಉತ್ತರ ಕೊಟ್ಟಿಲ್ಲ. ಬೈರಪ್ಪ ಪ್ರಪೋಸ್ ಮಾಡಿದ ಒಂದು ತಿಂಗಳ‌ ನಂತರ ಪ್ರಪೋಸಲ್ ಒಪ್ಪಿಕೊಂಡಿದ್ದಾಳೆ. ಇವರಿಬ್ಬರ ಲವ್​ ಕಂ ವೆಡ್ಡಿಂಗ್​ ಸ್ಟೋರಿಗೆ ನಾಂದಿ ಹಾಡಿದ ಕೆಫೆ ಮಾಲೀಕರೇ ಖುದ್ದು ನಿಂತು ಇಬ್ಬರ ಮದುವೆ ನೆರವೇರಿಸಿದ್ದಾರೆ. ಅಂದ ಹಾಗೆ, ಲಾಕ್​ಡೌನ್ ವೇಳೆ ತನ್ನ ಕೆಲಸ ಕಳೆದುಕೊಂಡಿದ್ದ ಬೈರಪ್ಪ, ನಂತರ ಕೆಫೆಯಲ್ಲಿ ಉದ್ಯೋಗ ಪಡೆದುಕೊಂಡಿದ್ರು.

Published On - 12:29 pm, Thu, 19 November 20

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ