AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೌದಾ.. ಎದೆಹಾಲು ಕುಡಿದರೆ ಸಿಕ್ಸ್ ಪ್ಯಾಕ್​ ಬರುತ್ತಾ!

ಶಿಶುವಿನ ಉತ್ತಮ ಬೆಳವಣಿಗೆಗಾಗಿ ತಾಯಿಯ ಎದೆಹಾಲು ಅತ್ಯಾವಶ್ಯಕ ಎಂದು ವೈದ್ಯರು ಹಾಗೂ ಆರೋಗ್ಯ ತಜ್ಞರು ಕಾಲಕಾಲ ಹೇಳುತ್ತಲೇ ಬಂದಿದ್ದಾರೆ. ನವಜಾತ ಶಿಶುಗಳಿಗೆ ತಾಯಿಯ ಎದೆಹಾಲು ಉತ್ತಮ ಪೋಷಣೆ ನೀಡುತ್ತದೆ ಎಂದು ಹಲವಾರು ಸಂಶೋಧನೆಗಳು ಸಾಬೀತು ಮಾಡಿದೆ. ಆದರೆ ಈಗ, ಇದೇ ಎದೆಹಾಲಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆಯಂತೆ. ಅದು ಮಕ್ಕಳಿಗಾಗಿ ಅಲ್ಲ, ಬದಲಿಗೆ ನಮ್ಮ ಪೈಲ್ವಾನ್​ರಿಗೆ ಮತ್ತು ಜಿಮ್​ಗೆ ಹೋಗೋ ಯುವಕರಿಗೆ.. ಹೌದು, ದೇಹದಾರ್ಢ್ಯ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವವರಿಗೆ ಮಾಂಸಖಂಡ ವೃದ್ಧಿಸಲು ತಾಯಿಯ ಎದೆಹಾಲು ತುಂಬಾನೇ ಸಹಕಾರಿ ಎಂದು ಕೆಲ […]

ಹೌದಾ.. ಎದೆಹಾಲು ಕುಡಿದರೆ ಸಿಕ್ಸ್ ಪ್ಯಾಕ್​ ಬರುತ್ತಾ!
KUSHAL V
| Edited By: |

Updated on: Sep 07, 2020 | 5:59 PM

Share

ಶಿಶುವಿನ ಉತ್ತಮ ಬೆಳವಣಿಗೆಗಾಗಿ ತಾಯಿಯ ಎದೆಹಾಲು ಅತ್ಯಾವಶ್ಯಕ ಎಂದು ವೈದ್ಯರು ಹಾಗೂ ಆರೋಗ್ಯ ತಜ್ಞರು ಕಾಲಕಾಲ ಹೇಳುತ್ತಲೇ ಬಂದಿದ್ದಾರೆ. ನವಜಾತ ಶಿಶುಗಳಿಗೆ ತಾಯಿಯ ಎದೆಹಾಲು ಉತ್ತಮ ಪೋಷಣೆ ನೀಡುತ್ತದೆ ಎಂದು ಹಲವಾರು ಸಂಶೋಧನೆಗಳು ಸಾಬೀತು ಮಾಡಿದೆ. ಆದರೆ ಈಗ, ಇದೇ ಎದೆಹಾಲಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆಯಂತೆ. ಅದು ಮಕ್ಕಳಿಗಾಗಿ ಅಲ್ಲ, ಬದಲಿಗೆ ನಮ್ಮ ಪೈಲ್ವಾನ್​ರಿಗೆ ಮತ್ತು ಜಿಮ್​ಗೆ ಹೋಗೋ ಯುವಕರಿಗೆ..

ಹೌದು, ದೇಹದಾರ್ಢ್ಯ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವವರಿಗೆ ಮಾಂಸಖಂಡ ವೃದ್ಧಿಸಲು ತಾಯಿಯ ಎದೆಹಾಲು ತುಂಬಾನೇ ಸಹಕಾರಿ ಎಂದು ಕೆಲ ವರದಿಗಳು ಹೇಳುತ್ತಿವೆ. ಇದರ ಬೆನ್ನಲ್ಲೇ ಈಗ ಎದೆಹಾಲಿಗೆ ಎಲ್ಲಿಲ್ಲದ ಡಿಮ್ಯಾಂಡ್​ ಹುಟ್ಟಿಕೊಂಡಿದೆ.

ಎದೆಹಾಲಿನಿಂದ ವಯಸ್ಕರಿಗೆ ಲಾಭವಿದ್ಯಾ? ಶಿಶುವಿನ ಬೆಳವಣಿಗೆಗೆ ತಾಯಿಯ ಎದೆಹಾಲು ಅತಿ ಮುಖ್ಯ. ಇದಕ್ಕೆ ಕಾರಣ ಅದರಲ್ಲಿರುವ ಪೌಷ್ಟಿಕಾಂಶತೆ. ಅಂತೆಯೇ, ಇದು ವಯಸ್ಕರಿಗೂ ಲಾಭದಾಯಕವಾಗಿದೆ ಅನ್ನೋ ಮಾತು ಕೇಳಿಬಂದಿದೆ. ಆದರೆ, ಕೆಲವು ತಜ್ಞರು ಹೇಳುವ ಪ್ರಕಾರ ವಯಸ್ಕರರಿಗೆ ಎದೆಹಾಲಿನಿಂದ ಅಷ್ಟು ಪೌಷ್ಟಿಕಾಂಶತೆ ಮತ್ತು ಆರೋಗ್ಯ ಲಾಭ ಸಿಗುವುದಿಲ್ಲ.

ಆದರೆ, ಕೆಲವು ಸಂಶೋಧನಕಾರರ ಪ್ರಕಾರ ತಾಯಿಯ ಎದೆಹಾಲು ದೊಡ್ಡವರ ಸಂಧಿವಾತ, ತೀವ್ರತರ ಕಾಯಿಲೆ ಮತ್ತು ಆಟಿಸಂ ನರರೋಗ ಚಿಕಿತ್ಸೆಗೆ ಸಾಕಷ್ಟು ಪರಿಣಾಮಕಾರಿ ಎಂದು ಹೇಳಲಾಗಿದೆ. ಇದನ್ನು ಹೊರತುಪಡಿಸಿ, ಆರೋಗ್ಯದ ಹಿತದೃಷ್ಟಿಯಿಂದ ಬೇರೆ ಯಾವ ಲಾಭಗಳಿಲ್ಲ ಎಂದು ತಿಳಿಸಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!