AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೌದಾ.. ಎದೆಹಾಲು ಕುಡಿದರೆ ಸಿಕ್ಸ್ ಪ್ಯಾಕ್​ ಬರುತ್ತಾ!

ಶಿಶುವಿನ ಉತ್ತಮ ಬೆಳವಣಿಗೆಗಾಗಿ ತಾಯಿಯ ಎದೆಹಾಲು ಅತ್ಯಾವಶ್ಯಕ ಎಂದು ವೈದ್ಯರು ಹಾಗೂ ಆರೋಗ್ಯ ತಜ್ಞರು ಕಾಲಕಾಲ ಹೇಳುತ್ತಲೇ ಬಂದಿದ್ದಾರೆ. ನವಜಾತ ಶಿಶುಗಳಿಗೆ ತಾಯಿಯ ಎದೆಹಾಲು ಉತ್ತಮ ಪೋಷಣೆ ನೀಡುತ್ತದೆ ಎಂದು ಹಲವಾರು ಸಂಶೋಧನೆಗಳು ಸಾಬೀತು ಮಾಡಿದೆ. ಆದರೆ ಈಗ, ಇದೇ ಎದೆಹಾಲಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆಯಂತೆ. ಅದು ಮಕ್ಕಳಿಗಾಗಿ ಅಲ್ಲ, ಬದಲಿಗೆ ನಮ್ಮ ಪೈಲ್ವಾನ್​ರಿಗೆ ಮತ್ತು ಜಿಮ್​ಗೆ ಹೋಗೋ ಯುವಕರಿಗೆ.. ಹೌದು, ದೇಹದಾರ್ಢ್ಯ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವವರಿಗೆ ಮಾಂಸಖಂಡ ವೃದ್ಧಿಸಲು ತಾಯಿಯ ಎದೆಹಾಲು ತುಂಬಾನೇ ಸಹಕಾರಿ ಎಂದು ಕೆಲ […]

ಹೌದಾ.. ಎದೆಹಾಲು ಕುಡಿದರೆ ಸಿಕ್ಸ್ ಪ್ಯಾಕ್​ ಬರುತ್ತಾ!
KUSHAL V
| Edited By: |

Updated on: Sep 07, 2020 | 5:59 PM

Share

ಶಿಶುವಿನ ಉತ್ತಮ ಬೆಳವಣಿಗೆಗಾಗಿ ತಾಯಿಯ ಎದೆಹಾಲು ಅತ್ಯಾವಶ್ಯಕ ಎಂದು ವೈದ್ಯರು ಹಾಗೂ ಆರೋಗ್ಯ ತಜ್ಞರು ಕಾಲಕಾಲ ಹೇಳುತ್ತಲೇ ಬಂದಿದ್ದಾರೆ. ನವಜಾತ ಶಿಶುಗಳಿಗೆ ತಾಯಿಯ ಎದೆಹಾಲು ಉತ್ತಮ ಪೋಷಣೆ ನೀಡುತ್ತದೆ ಎಂದು ಹಲವಾರು ಸಂಶೋಧನೆಗಳು ಸಾಬೀತು ಮಾಡಿದೆ. ಆದರೆ ಈಗ, ಇದೇ ಎದೆಹಾಲಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆಯಂತೆ. ಅದು ಮಕ್ಕಳಿಗಾಗಿ ಅಲ್ಲ, ಬದಲಿಗೆ ನಮ್ಮ ಪೈಲ್ವಾನ್​ರಿಗೆ ಮತ್ತು ಜಿಮ್​ಗೆ ಹೋಗೋ ಯುವಕರಿಗೆ..

ಹೌದು, ದೇಹದಾರ್ಢ್ಯ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವವರಿಗೆ ಮಾಂಸಖಂಡ ವೃದ್ಧಿಸಲು ತಾಯಿಯ ಎದೆಹಾಲು ತುಂಬಾನೇ ಸಹಕಾರಿ ಎಂದು ಕೆಲ ವರದಿಗಳು ಹೇಳುತ್ತಿವೆ. ಇದರ ಬೆನ್ನಲ್ಲೇ ಈಗ ಎದೆಹಾಲಿಗೆ ಎಲ್ಲಿಲ್ಲದ ಡಿಮ್ಯಾಂಡ್​ ಹುಟ್ಟಿಕೊಂಡಿದೆ.

ಎದೆಹಾಲಿನಿಂದ ವಯಸ್ಕರಿಗೆ ಲಾಭವಿದ್ಯಾ? ಶಿಶುವಿನ ಬೆಳವಣಿಗೆಗೆ ತಾಯಿಯ ಎದೆಹಾಲು ಅತಿ ಮುಖ್ಯ. ಇದಕ್ಕೆ ಕಾರಣ ಅದರಲ್ಲಿರುವ ಪೌಷ್ಟಿಕಾಂಶತೆ. ಅಂತೆಯೇ, ಇದು ವಯಸ್ಕರಿಗೂ ಲಾಭದಾಯಕವಾಗಿದೆ ಅನ್ನೋ ಮಾತು ಕೇಳಿಬಂದಿದೆ. ಆದರೆ, ಕೆಲವು ತಜ್ಞರು ಹೇಳುವ ಪ್ರಕಾರ ವಯಸ್ಕರರಿಗೆ ಎದೆಹಾಲಿನಿಂದ ಅಷ್ಟು ಪೌಷ್ಟಿಕಾಂಶತೆ ಮತ್ತು ಆರೋಗ್ಯ ಲಾಭ ಸಿಗುವುದಿಲ್ಲ.

ಆದರೆ, ಕೆಲವು ಸಂಶೋಧನಕಾರರ ಪ್ರಕಾರ ತಾಯಿಯ ಎದೆಹಾಲು ದೊಡ್ಡವರ ಸಂಧಿವಾತ, ತೀವ್ರತರ ಕಾಯಿಲೆ ಮತ್ತು ಆಟಿಸಂ ನರರೋಗ ಚಿಕಿತ್ಸೆಗೆ ಸಾಕಷ್ಟು ಪರಿಣಾಮಕಾರಿ ಎಂದು ಹೇಳಲಾಗಿದೆ. ಇದನ್ನು ಹೊರತುಪಡಿಸಿ, ಆರೋಗ್ಯದ ಹಿತದೃಷ್ಟಿಯಿಂದ ಬೇರೆ ಯಾವ ಲಾಭಗಳಿಲ್ಲ ಎಂದು ತಿಳಿಸಿದ್ದಾರೆ.

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ