AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಮಿಯತ್ತ ನುಗ್ಗಿ ಬರುತ್ತಿದೆ ಬಸ್​ ಗಾತ್ರದ ಕ್ಷುದ್ರ ಗ್ರಹ.. SW 2020 ನಾಳೆ ಗೋಚರ

ಬಸ್​ ಗಾತ್ರದ ಕ್ಷುದ್ರ ಗ್ರಹವೊಂದು ಭೂಮಿಯತ್ತ ನುಗ್ಗಿ ಬರುತ್ತಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ NASA ಮಾಹಿತಿ ನೀಡಿದೆ. ಭೂಮಿಯಿಂದ ಕೇವಲ 22 ಸಾವಿರ ಕಿ.ಮೀ ದೂರದಲ್ಲಿ ಹಾದು ಹೋಗಲಿರುವ ಈ ಕ್ಷುದ್ರಗ್ರಹವು ಆಕಾಶದಲ್ಲಿ ನಾಳೆ ಗೋಚರವಾಗಲಿದೆ ಎಂದು NASA ತಿಳಿಸಿದೆ. ಅಂದ ಹಾಗೆ, NASA ಈ ಕ್ಷುದ್ರಗ್ರಹಕ್ಕೆ SW 2020 ಎಂಬ ಹೆಸರಿಟ್ಟಿದೆ. ಜೊತೆಗೆ, ಇದರ ಗಾತ್ರ ಸುಮಾರು 15ರಿಂದ 30 ಅಡಿಯಷ್ಟು ಇದೆ ಎಂದು ಅಂದಾಜು ಮಾಡಿದೆ. ಖಗೋಳ ತಜ್ಞರ ಪ್ರಕಾರ ಈ ಕ್ಷುದ್ರಗ್ರಹವು […]

ಭೂಮಿಯತ್ತ ನುಗ್ಗಿ ಬರುತ್ತಿದೆ ಬಸ್​ ಗಾತ್ರದ ಕ್ಷುದ್ರ ಗ್ರಹ.. SW 2020 ನಾಳೆ ಗೋಚರ
KUSHAL V
|

Updated on: Sep 23, 2020 | 7:26 PM

Share

ಬಸ್​ ಗಾತ್ರದ ಕ್ಷುದ್ರ ಗ್ರಹವೊಂದು ಭೂಮಿಯತ್ತ ನುಗ್ಗಿ ಬರುತ್ತಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ NASA ಮಾಹಿತಿ ನೀಡಿದೆ. ಭೂಮಿಯಿಂದ ಕೇವಲ 22 ಸಾವಿರ ಕಿ.ಮೀ ದೂರದಲ್ಲಿ ಹಾದು ಹೋಗಲಿರುವ ಈ ಕ್ಷುದ್ರಗ್ರಹವು ಆಕಾಶದಲ್ಲಿ ನಾಳೆ ಗೋಚರವಾಗಲಿದೆ ಎಂದು NASA ತಿಳಿಸಿದೆ. ಅಂದ ಹಾಗೆ, NASA ಈ ಕ್ಷುದ್ರಗ್ರಹಕ್ಕೆ SW 2020 ಎಂಬ ಹೆಸರಿಟ್ಟಿದೆ. ಜೊತೆಗೆ, ಇದರ ಗಾತ್ರ ಸುಮಾರು 15ರಿಂದ 30 ಅಡಿಯಷ್ಟು ಇದೆ ಎಂದು ಅಂದಾಜು ಮಾಡಿದೆ. ಖಗೋಳ ತಜ್ಞರ ಪ್ರಕಾರ ಈ ಕ್ಷುದ್ರಗ್ರಹವು ಮಾನವನು ಹಾರಿಸಿರುವ ಹಲವಾರು ಭೂಸ್ಥಾಯಿ ಉಪಗ್ರಹಗಳಿಗಿಂತಲೂ (ಜಿಯೋ ಸ್ಟೇಷನರಿ ಉಪಗ್ರಹ) ಕಡಿಮೆ ಅಂತರದಲ್ಲಿ ಭೂಮಿಗೆ ಹಾದುಹೋಗಲಿದೆಯಂತೆ.

SW 2020 ಕ್ಷುದ್ರಗ್ರಹವನ್ನು NASA ವಿಜ್ಞಾನಿಗಳು ಸೆಪ್ಟಂಬರ್ 18ರಂದು ಮೊದಲ ಬಾರಿಗೆ ಪತ್ತೆಹಚ್ಚಿದ್ದರು. ಈ ಕ್ಷುದ್ರಗ್ರಹವು ಆಗ್ನೇಯ ಪೆಸಿಫಿಕ್​ ಮಹಾಸಾಗರದ ಮೇಲೆ ಅಂತಾರಾಷ್ಟ್ರೀಯ ಕಾಲಮಾನದ ಪ್ರಕಾರ (IST) ಸಂಜೆ 4:42ಕ್ಕೆ ಗೋಚರವಾಗಲಿದೆ ಎಂದು ಖಗೋಳ ತಜ್ಞರು ಅಂದಾಜಿಸಿದ್ದಾರೆ.

ಇದಲ್ಲದೆ, SW 2020 ಒಮ್ಮೆ ಭೂಮಿಯನ್ನು ಹಾದು ಹೋದರೆ ಪುನಃ 2041ರಲ್ಲೇ ಮರುಕಳಿಸುವುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ