AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಮಿಯತ್ತ ನುಗ್ಗಿ ಬರುತ್ತಿದೆ ಬಸ್​ ಗಾತ್ರದ ಕ್ಷುದ್ರ ಗ್ರಹ.. SW 2020 ನಾಳೆ ಗೋಚರ

ಬಸ್​ ಗಾತ್ರದ ಕ್ಷುದ್ರ ಗ್ರಹವೊಂದು ಭೂಮಿಯತ್ತ ನುಗ್ಗಿ ಬರುತ್ತಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ NASA ಮಾಹಿತಿ ನೀಡಿದೆ. ಭೂಮಿಯಿಂದ ಕೇವಲ 22 ಸಾವಿರ ಕಿ.ಮೀ ದೂರದಲ್ಲಿ ಹಾದು ಹೋಗಲಿರುವ ಈ ಕ್ಷುದ್ರಗ್ರಹವು ಆಕಾಶದಲ್ಲಿ ನಾಳೆ ಗೋಚರವಾಗಲಿದೆ ಎಂದು NASA ತಿಳಿಸಿದೆ. ಅಂದ ಹಾಗೆ, NASA ಈ ಕ್ಷುದ್ರಗ್ರಹಕ್ಕೆ SW 2020 ಎಂಬ ಹೆಸರಿಟ್ಟಿದೆ. ಜೊತೆಗೆ, ಇದರ ಗಾತ್ರ ಸುಮಾರು 15ರಿಂದ 30 ಅಡಿಯಷ್ಟು ಇದೆ ಎಂದು ಅಂದಾಜು ಮಾಡಿದೆ. ಖಗೋಳ ತಜ್ಞರ ಪ್ರಕಾರ ಈ ಕ್ಷುದ್ರಗ್ರಹವು […]

ಭೂಮಿಯತ್ತ ನುಗ್ಗಿ ಬರುತ್ತಿದೆ ಬಸ್​ ಗಾತ್ರದ ಕ್ಷುದ್ರ ಗ್ರಹ.. SW 2020 ನಾಳೆ ಗೋಚರ
KUSHAL V
|

Updated on: Sep 23, 2020 | 7:26 PM

Share

ಬಸ್​ ಗಾತ್ರದ ಕ್ಷುದ್ರ ಗ್ರಹವೊಂದು ಭೂಮಿಯತ್ತ ನುಗ್ಗಿ ಬರುತ್ತಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ NASA ಮಾಹಿತಿ ನೀಡಿದೆ. ಭೂಮಿಯಿಂದ ಕೇವಲ 22 ಸಾವಿರ ಕಿ.ಮೀ ದೂರದಲ್ಲಿ ಹಾದು ಹೋಗಲಿರುವ ಈ ಕ್ಷುದ್ರಗ್ರಹವು ಆಕಾಶದಲ್ಲಿ ನಾಳೆ ಗೋಚರವಾಗಲಿದೆ ಎಂದು NASA ತಿಳಿಸಿದೆ. ಅಂದ ಹಾಗೆ, NASA ಈ ಕ್ಷುದ್ರಗ್ರಹಕ್ಕೆ SW 2020 ಎಂಬ ಹೆಸರಿಟ್ಟಿದೆ. ಜೊತೆಗೆ, ಇದರ ಗಾತ್ರ ಸುಮಾರು 15ರಿಂದ 30 ಅಡಿಯಷ್ಟು ಇದೆ ಎಂದು ಅಂದಾಜು ಮಾಡಿದೆ. ಖಗೋಳ ತಜ್ಞರ ಪ್ರಕಾರ ಈ ಕ್ಷುದ್ರಗ್ರಹವು ಮಾನವನು ಹಾರಿಸಿರುವ ಹಲವಾರು ಭೂಸ್ಥಾಯಿ ಉಪಗ್ರಹಗಳಿಗಿಂತಲೂ (ಜಿಯೋ ಸ್ಟೇಷನರಿ ಉಪಗ್ರಹ) ಕಡಿಮೆ ಅಂತರದಲ್ಲಿ ಭೂಮಿಗೆ ಹಾದುಹೋಗಲಿದೆಯಂತೆ.

SW 2020 ಕ್ಷುದ್ರಗ್ರಹವನ್ನು NASA ವಿಜ್ಞಾನಿಗಳು ಸೆಪ್ಟಂಬರ್ 18ರಂದು ಮೊದಲ ಬಾರಿಗೆ ಪತ್ತೆಹಚ್ಚಿದ್ದರು. ಈ ಕ್ಷುದ್ರಗ್ರಹವು ಆಗ್ನೇಯ ಪೆಸಿಫಿಕ್​ ಮಹಾಸಾಗರದ ಮೇಲೆ ಅಂತಾರಾಷ್ಟ್ರೀಯ ಕಾಲಮಾನದ ಪ್ರಕಾರ (IST) ಸಂಜೆ 4:42ಕ್ಕೆ ಗೋಚರವಾಗಲಿದೆ ಎಂದು ಖಗೋಳ ತಜ್ಞರು ಅಂದಾಜಿಸಿದ್ದಾರೆ.

ಇದಲ್ಲದೆ, SW 2020 ಒಮ್ಮೆ ಭೂಮಿಯನ್ನು ಹಾದು ಹೋದರೆ ಪುನಃ 2041ರಲ್ಲೇ ಮರುಕಳಿಸುವುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ