AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ ತೃತೀಯಕ್ಕೆ ಚಿನ್ನದ ಅಂಗಡಿ ಓಪನ್ ಇರುತ್ತಾ? ಗೋಲ್ಡ್ ರೇಟ್ ಹೇಗಿದೆ?

ಬೆಂಗಳೂರು: ಅಕ್ಷಯ ತೃತೀಯದಂದು ಸಾಮಾನ್ಯವಾಗಿ ಎಲ್ರೂ ಆಭರಣ ಖರೀದಿ ಮಾಡುತ್ತಾರೆ. ಆದ್ರೆ ಈ ಬಾರಿ ಲಾಕ್​ಡೌನ್​ ಇರುವ ಹಿನ್ನೆಲೆಯಲ್ಲಿ ಎಲ್ಲಾ ಚಿನ್ನದ ಮಳಿಗೆಗಳು ಕ್ಲೋಸ್ ಆಗಲಿವೆ. ಆದ್ರೆ ಆನ್​ಲೈನ್ ಮೂಲಕ ಆಭರಣಗಳನ್ನು ಬುಕ್ಕಿಂಗ್ ಮಾಡಬಹುದಾಗಿದೆ. ಈಗ ಆನ್​ಲೈನ್​ನಲ್ಲಿ ಬುಕ್ಕಿಂಗ್ ಮಾಡಿದ್ರೂ ಲಾಕ್ ಡೌನ್ ಮುಗಿದ ಬಳಿಕವಷ್ಟೇ ಚಿನ್ನ ಮನೆ ಬಾಗಿಲಿಗೆ ಬರಲಿದೆ. ಹಾಗಾಗಿ ಲಾಕ್​ಡೌನ್ ಮುಗಿಯೋವರೆಗೂ ಚಿನ್ನದ ಆಸೆ ಮರೆಯೋದೆ ಲೇಸು. ಏ.26 ಅಕ್ಷಯ ತೃತೀಯ ಮಳಿಗೆ ಓಪನ್ ಇಲ್ಲ, ಆನ್​ಲೈನ್ ಮೂಲಕ ಬುಕ್​​ ಮಾಡಿ: ಏ.26ರಂದು […]

ಅಕ್ಷಯ ತೃತೀಯಕ್ಕೆ ಚಿನ್ನದ ಅಂಗಡಿ ಓಪನ್ ಇರುತ್ತಾ? ಗೋಲ್ಡ್ ರೇಟ್ ಹೇಗಿದೆ?
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on:Apr 22, 2020 | 4:39 PM

Share

ಬೆಂಗಳೂರು: ಅಕ್ಷಯ ತೃತೀಯದಂದು ಸಾಮಾನ್ಯವಾಗಿ ಎಲ್ರೂ ಆಭರಣ ಖರೀದಿ ಮಾಡುತ್ತಾರೆ. ಆದ್ರೆ ಈ ಬಾರಿ ಲಾಕ್​ಡೌನ್​ ಇರುವ ಹಿನ್ನೆಲೆಯಲ್ಲಿ ಎಲ್ಲಾ ಚಿನ್ನದ ಮಳಿಗೆಗಳು ಕ್ಲೋಸ್ ಆಗಲಿವೆ. ಆದ್ರೆ ಆನ್​ಲೈನ್ ಮೂಲಕ ಆಭರಣಗಳನ್ನು ಬುಕ್ಕಿಂಗ್ ಮಾಡಬಹುದಾಗಿದೆ. ಈಗ ಆನ್​ಲೈನ್​ನಲ್ಲಿ ಬುಕ್ಕಿಂಗ್ ಮಾಡಿದ್ರೂ ಲಾಕ್ ಡೌನ್ ಮುಗಿದ ಬಳಿಕವಷ್ಟೇ ಚಿನ್ನ ಮನೆ ಬಾಗಿಲಿಗೆ ಬರಲಿದೆ. ಹಾಗಾಗಿ ಲಾಕ್​ಡೌನ್ ಮುಗಿಯೋವರೆಗೂ ಚಿನ್ನದ ಆಸೆ ಮರೆಯೋದೆ ಲೇಸು.

ಏ.26 ಅಕ್ಷಯ ತೃತೀಯ ಮಳಿಗೆ ಓಪನ್ ಇಲ್ಲ, ಆನ್​ಲೈನ್ ಮೂಲಕ ಬುಕ್​​ ಮಾಡಿ: ಏ.26ರಂದು ಅಕ್ಷಯ ತೃತೀಯದಂದು ಚಿನ್ನದ ಮಳಿಗೆ ಓಪನ್ ಇರಲ್ಲ. ಆನ್​ಲೈನ್ ಮೂಲಕ ಆಭರಣ‌ ಬುಕ್​​ ಮಾಡಬಹುದು. ಲಾಕ್​ಡೌನ್ ಬಳಿಕ ಚಿನ್ನ ನಿಮ್ಮ ‌ಮನೆ ಬಾಗಿಲಿಗೇ ಬರುತ್ತೆ ಎಂದು ಕರ್ನಾಟಕ ಜ್ಯುವೆಲರಿ ಅಸೋಸಿಯೇಷನ್ ಅಧ್ಯಕ್ಷ ಟಿ‌.ಶರವಣ ಮಾಹಿತಿ ನೀಡಿದ್ದಾರೆ. ಒಂದು ವೇಳೆ ಅಕ್ಷಯ ತೃತೀಯದಂದು ಯಾರಾದ್ರೂ ಚಿನ್ನದ ಮಳಿಗೆ ಓಪನ್ ಮಾಡಿದ್ರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತೆ ಎಂದು ಇದೇ ವೇಳೆ ಎಚ್ಚರಿಕೆ ಕೊಟ್ಟಿದ್ದಾರೆ.

ಲಾಕ್​ಡೌನ್ ನಡುವೆಯೂ ಚಿನ್ನ ದುಬಾರಿ: ಅಕ್ಷಯ ತೃತೀಯದಂದು ಬೆಂಗಳೂರಿನಲ್ಲಿ ಪ್ರತಿ ವರ್ಷ ಬರೋಬ್ಬರಿ 100 ಕೆಜಿ ಹಳದಿ ಲೋಹ ಸೇಲಾಗುತ್ತಿತ್ತು. ಆದ್ರೆ ಈ ಬಾರಿ‌ 10 ಕೆಜಿ ಸೇಲಾಗೋದು ಸಹ ಡೌಟಾಗಿದೆ. ಲಾಕ್​ಡೌನ್ ನಡುವೆಯೂ ಚಿನ್ನದ ಬೆಲೆ ದುಬಾರಿಯಾಗಿದ್ದು, 1 ಗ್ರಾಂನ 24 ಕ್ಯಾರೆಟ್ ಗೋಲ್ಡ್ ರೇಟ್ 4,800 ರೂಪಾಯಿ ಇದೆ.

Published On - 4:22 pm, Wed, 22 April 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ