AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ ತೃತೀಯಕ್ಕೆ ಚಿನ್ನದ ಅಂಗಡಿ ಓಪನ್ ಇರುತ್ತಾ? ಗೋಲ್ಡ್ ರೇಟ್ ಹೇಗಿದೆ?

ಬೆಂಗಳೂರು: ಅಕ್ಷಯ ತೃತೀಯದಂದು ಸಾಮಾನ್ಯವಾಗಿ ಎಲ್ರೂ ಆಭರಣ ಖರೀದಿ ಮಾಡುತ್ತಾರೆ. ಆದ್ರೆ ಈ ಬಾರಿ ಲಾಕ್​ಡೌನ್​ ಇರುವ ಹಿನ್ನೆಲೆಯಲ್ಲಿ ಎಲ್ಲಾ ಚಿನ್ನದ ಮಳಿಗೆಗಳು ಕ್ಲೋಸ್ ಆಗಲಿವೆ. ಆದ್ರೆ ಆನ್​ಲೈನ್ ಮೂಲಕ ಆಭರಣಗಳನ್ನು ಬುಕ್ಕಿಂಗ್ ಮಾಡಬಹುದಾಗಿದೆ. ಈಗ ಆನ್​ಲೈನ್​ನಲ್ಲಿ ಬುಕ್ಕಿಂಗ್ ಮಾಡಿದ್ರೂ ಲಾಕ್ ಡೌನ್ ಮುಗಿದ ಬಳಿಕವಷ್ಟೇ ಚಿನ್ನ ಮನೆ ಬಾಗಿಲಿಗೆ ಬರಲಿದೆ. ಹಾಗಾಗಿ ಲಾಕ್​ಡೌನ್ ಮುಗಿಯೋವರೆಗೂ ಚಿನ್ನದ ಆಸೆ ಮರೆಯೋದೆ ಲೇಸು. ಏ.26 ಅಕ್ಷಯ ತೃತೀಯ ಮಳಿಗೆ ಓಪನ್ ಇಲ್ಲ, ಆನ್​ಲೈನ್ ಮೂಲಕ ಬುಕ್​​ ಮಾಡಿ: ಏ.26ರಂದು […]

ಅಕ್ಷಯ ತೃತೀಯಕ್ಕೆ ಚಿನ್ನದ ಅಂಗಡಿ ಓಪನ್ ಇರುತ್ತಾ? ಗೋಲ್ಡ್ ರೇಟ್ ಹೇಗಿದೆ?
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on:Apr 22, 2020 | 4:39 PM

Share

ಬೆಂಗಳೂರು: ಅಕ್ಷಯ ತೃತೀಯದಂದು ಸಾಮಾನ್ಯವಾಗಿ ಎಲ್ರೂ ಆಭರಣ ಖರೀದಿ ಮಾಡುತ್ತಾರೆ. ಆದ್ರೆ ಈ ಬಾರಿ ಲಾಕ್​ಡೌನ್​ ಇರುವ ಹಿನ್ನೆಲೆಯಲ್ಲಿ ಎಲ್ಲಾ ಚಿನ್ನದ ಮಳಿಗೆಗಳು ಕ್ಲೋಸ್ ಆಗಲಿವೆ. ಆದ್ರೆ ಆನ್​ಲೈನ್ ಮೂಲಕ ಆಭರಣಗಳನ್ನು ಬುಕ್ಕಿಂಗ್ ಮಾಡಬಹುದಾಗಿದೆ. ಈಗ ಆನ್​ಲೈನ್​ನಲ್ಲಿ ಬುಕ್ಕಿಂಗ್ ಮಾಡಿದ್ರೂ ಲಾಕ್ ಡೌನ್ ಮುಗಿದ ಬಳಿಕವಷ್ಟೇ ಚಿನ್ನ ಮನೆ ಬಾಗಿಲಿಗೆ ಬರಲಿದೆ. ಹಾಗಾಗಿ ಲಾಕ್​ಡೌನ್ ಮುಗಿಯೋವರೆಗೂ ಚಿನ್ನದ ಆಸೆ ಮರೆಯೋದೆ ಲೇಸು.

ಏ.26 ಅಕ್ಷಯ ತೃತೀಯ ಮಳಿಗೆ ಓಪನ್ ಇಲ್ಲ, ಆನ್​ಲೈನ್ ಮೂಲಕ ಬುಕ್​​ ಮಾಡಿ: ಏ.26ರಂದು ಅಕ್ಷಯ ತೃತೀಯದಂದು ಚಿನ್ನದ ಮಳಿಗೆ ಓಪನ್ ಇರಲ್ಲ. ಆನ್​ಲೈನ್ ಮೂಲಕ ಆಭರಣ‌ ಬುಕ್​​ ಮಾಡಬಹುದು. ಲಾಕ್​ಡೌನ್ ಬಳಿಕ ಚಿನ್ನ ನಿಮ್ಮ ‌ಮನೆ ಬಾಗಿಲಿಗೇ ಬರುತ್ತೆ ಎಂದು ಕರ್ನಾಟಕ ಜ್ಯುವೆಲರಿ ಅಸೋಸಿಯೇಷನ್ ಅಧ್ಯಕ್ಷ ಟಿ‌.ಶರವಣ ಮಾಹಿತಿ ನೀಡಿದ್ದಾರೆ. ಒಂದು ವೇಳೆ ಅಕ್ಷಯ ತೃತೀಯದಂದು ಯಾರಾದ್ರೂ ಚಿನ್ನದ ಮಳಿಗೆ ಓಪನ್ ಮಾಡಿದ್ರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತೆ ಎಂದು ಇದೇ ವೇಳೆ ಎಚ್ಚರಿಕೆ ಕೊಟ್ಟಿದ್ದಾರೆ.

ಲಾಕ್​ಡೌನ್ ನಡುವೆಯೂ ಚಿನ್ನ ದುಬಾರಿ: ಅಕ್ಷಯ ತೃತೀಯದಂದು ಬೆಂಗಳೂರಿನಲ್ಲಿ ಪ್ರತಿ ವರ್ಷ ಬರೋಬ್ಬರಿ 100 ಕೆಜಿ ಹಳದಿ ಲೋಹ ಸೇಲಾಗುತ್ತಿತ್ತು. ಆದ್ರೆ ಈ ಬಾರಿ‌ 10 ಕೆಜಿ ಸೇಲಾಗೋದು ಸಹ ಡೌಟಾಗಿದೆ. ಲಾಕ್​ಡೌನ್ ನಡುವೆಯೂ ಚಿನ್ನದ ಬೆಲೆ ದುಬಾರಿಯಾಗಿದ್ದು, 1 ಗ್ರಾಂನ 24 ಕ್ಯಾರೆಟ್ ಗೋಲ್ಡ್ ರೇಟ್ 4,800 ರೂಪಾಯಿ ಇದೆ.

Published On - 4:22 pm, Wed, 22 April 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್