AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ ತೃತೀಯಕ್ಕೆ ಚಿನ್ನದ ಅಂಗಡಿ ಓಪನ್ ಇರುತ್ತಾ? ಗೋಲ್ಡ್ ರೇಟ್ ಹೇಗಿದೆ?

ಬೆಂಗಳೂರು: ಅಕ್ಷಯ ತೃತೀಯದಂದು ಸಾಮಾನ್ಯವಾಗಿ ಎಲ್ರೂ ಆಭರಣ ಖರೀದಿ ಮಾಡುತ್ತಾರೆ. ಆದ್ರೆ ಈ ಬಾರಿ ಲಾಕ್​ಡೌನ್​ ಇರುವ ಹಿನ್ನೆಲೆಯಲ್ಲಿ ಎಲ್ಲಾ ಚಿನ್ನದ ಮಳಿಗೆಗಳು ಕ್ಲೋಸ್ ಆಗಲಿವೆ. ಆದ್ರೆ ಆನ್​ಲೈನ್ ಮೂಲಕ ಆಭರಣಗಳನ್ನು ಬುಕ್ಕಿಂಗ್ ಮಾಡಬಹುದಾಗಿದೆ. ಈಗ ಆನ್​ಲೈನ್​ನಲ್ಲಿ ಬುಕ್ಕಿಂಗ್ ಮಾಡಿದ್ರೂ ಲಾಕ್ ಡೌನ್ ಮುಗಿದ ಬಳಿಕವಷ್ಟೇ ಚಿನ್ನ ಮನೆ ಬಾಗಿಲಿಗೆ ಬರಲಿದೆ. ಹಾಗಾಗಿ ಲಾಕ್​ಡೌನ್ ಮುಗಿಯೋವರೆಗೂ ಚಿನ್ನದ ಆಸೆ ಮರೆಯೋದೆ ಲೇಸು. ಏ.26 ಅಕ್ಷಯ ತೃತೀಯ ಮಳಿಗೆ ಓಪನ್ ಇಲ್ಲ, ಆನ್​ಲೈನ್ ಮೂಲಕ ಬುಕ್​​ ಮಾಡಿ: ಏ.26ರಂದು […]

ಅಕ್ಷಯ ತೃತೀಯಕ್ಕೆ ಚಿನ್ನದ ಅಂಗಡಿ ಓಪನ್ ಇರುತ್ತಾ? ಗೋಲ್ಡ್ ರೇಟ್ ಹೇಗಿದೆ?
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 22, 2020 | 4:39 PM

Share

ಬೆಂಗಳೂರು: ಅಕ್ಷಯ ತೃತೀಯದಂದು ಸಾಮಾನ್ಯವಾಗಿ ಎಲ್ರೂ ಆಭರಣ ಖರೀದಿ ಮಾಡುತ್ತಾರೆ. ಆದ್ರೆ ಈ ಬಾರಿ ಲಾಕ್​ಡೌನ್​ ಇರುವ ಹಿನ್ನೆಲೆಯಲ್ಲಿ ಎಲ್ಲಾ ಚಿನ್ನದ ಮಳಿಗೆಗಳು ಕ್ಲೋಸ್ ಆಗಲಿವೆ. ಆದ್ರೆ ಆನ್​ಲೈನ್ ಮೂಲಕ ಆಭರಣಗಳನ್ನು ಬುಕ್ಕಿಂಗ್ ಮಾಡಬಹುದಾಗಿದೆ. ಈಗ ಆನ್​ಲೈನ್​ನಲ್ಲಿ ಬುಕ್ಕಿಂಗ್ ಮಾಡಿದ್ರೂ ಲಾಕ್ ಡೌನ್ ಮುಗಿದ ಬಳಿಕವಷ್ಟೇ ಚಿನ್ನ ಮನೆ ಬಾಗಿಲಿಗೆ ಬರಲಿದೆ. ಹಾಗಾಗಿ ಲಾಕ್​ಡೌನ್ ಮುಗಿಯೋವರೆಗೂ ಚಿನ್ನದ ಆಸೆ ಮರೆಯೋದೆ ಲೇಸು.

ಏ.26 ಅಕ್ಷಯ ತೃತೀಯ ಮಳಿಗೆ ಓಪನ್ ಇಲ್ಲ, ಆನ್​ಲೈನ್ ಮೂಲಕ ಬುಕ್​​ ಮಾಡಿ: ಏ.26ರಂದು ಅಕ್ಷಯ ತೃತೀಯದಂದು ಚಿನ್ನದ ಮಳಿಗೆ ಓಪನ್ ಇರಲ್ಲ. ಆನ್​ಲೈನ್ ಮೂಲಕ ಆಭರಣ‌ ಬುಕ್​​ ಮಾಡಬಹುದು. ಲಾಕ್​ಡೌನ್ ಬಳಿಕ ಚಿನ್ನ ನಿಮ್ಮ ‌ಮನೆ ಬಾಗಿಲಿಗೇ ಬರುತ್ತೆ ಎಂದು ಕರ್ನಾಟಕ ಜ್ಯುವೆಲರಿ ಅಸೋಸಿಯೇಷನ್ ಅಧ್ಯಕ್ಷ ಟಿ‌.ಶರವಣ ಮಾಹಿತಿ ನೀಡಿದ್ದಾರೆ. ಒಂದು ವೇಳೆ ಅಕ್ಷಯ ತೃತೀಯದಂದು ಯಾರಾದ್ರೂ ಚಿನ್ನದ ಮಳಿಗೆ ಓಪನ್ ಮಾಡಿದ್ರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತೆ ಎಂದು ಇದೇ ವೇಳೆ ಎಚ್ಚರಿಕೆ ಕೊಟ್ಟಿದ್ದಾರೆ.

ಲಾಕ್​ಡೌನ್ ನಡುವೆಯೂ ಚಿನ್ನ ದುಬಾರಿ: ಅಕ್ಷಯ ತೃತೀಯದಂದು ಬೆಂಗಳೂರಿನಲ್ಲಿ ಪ್ರತಿ ವರ್ಷ ಬರೋಬ್ಬರಿ 100 ಕೆಜಿ ಹಳದಿ ಲೋಹ ಸೇಲಾಗುತ್ತಿತ್ತು. ಆದ್ರೆ ಈ ಬಾರಿ‌ 10 ಕೆಜಿ ಸೇಲಾಗೋದು ಸಹ ಡೌಟಾಗಿದೆ. ಲಾಕ್​ಡೌನ್ ನಡುವೆಯೂ ಚಿನ್ನದ ಬೆಲೆ ದುಬಾರಿಯಾಗಿದ್ದು, 1 ಗ್ರಾಂನ 24 ಕ್ಯಾರೆಟ್ ಗೋಲ್ಡ್ ರೇಟ್ 4,800 ರೂಪಾಯಿ ಇದೆ.

Published On - 4:22 pm, Wed, 22 April 20

Follow Us
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ