AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ ತೃತೀಯಕ್ಕೆ ಚಿನ್ನದ ಅಂಗಡಿ ಓಪನ್ ಇರುತ್ತಾ? ಗೋಲ್ಡ್ ರೇಟ್ ಹೇಗಿದೆ?

ಬೆಂಗಳೂರು: ಅಕ್ಷಯ ತೃತೀಯದಂದು ಸಾಮಾನ್ಯವಾಗಿ ಎಲ್ರೂ ಆಭರಣ ಖರೀದಿ ಮಾಡುತ್ತಾರೆ. ಆದ್ರೆ ಈ ಬಾರಿ ಲಾಕ್​ಡೌನ್​ ಇರುವ ಹಿನ್ನೆಲೆಯಲ್ಲಿ ಎಲ್ಲಾ ಚಿನ್ನದ ಮಳಿಗೆಗಳು ಕ್ಲೋಸ್ ಆಗಲಿವೆ. ಆದ್ರೆ ಆನ್​ಲೈನ್ ಮೂಲಕ ಆಭರಣಗಳನ್ನು ಬುಕ್ಕಿಂಗ್ ಮಾಡಬಹುದಾಗಿದೆ. ಈಗ ಆನ್​ಲೈನ್​ನಲ್ಲಿ ಬುಕ್ಕಿಂಗ್ ಮಾಡಿದ್ರೂ ಲಾಕ್ ಡೌನ್ ಮುಗಿದ ಬಳಿಕವಷ್ಟೇ ಚಿನ್ನ ಮನೆ ಬಾಗಿಲಿಗೆ ಬರಲಿದೆ. ಹಾಗಾಗಿ ಲಾಕ್​ಡೌನ್ ಮುಗಿಯೋವರೆಗೂ ಚಿನ್ನದ ಆಸೆ ಮರೆಯೋದೆ ಲೇಸು. ಏ.26 ಅಕ್ಷಯ ತೃತೀಯ ಮಳಿಗೆ ಓಪನ್ ಇಲ್ಲ, ಆನ್​ಲೈನ್ ಮೂಲಕ ಬುಕ್​​ ಮಾಡಿ: ಏ.26ರಂದು […]

ಅಕ್ಷಯ ತೃತೀಯಕ್ಕೆ ಚಿನ್ನದ ಅಂಗಡಿ ಓಪನ್ ಇರುತ್ತಾ? ಗೋಲ್ಡ್ ರೇಟ್ ಹೇಗಿದೆ?
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on:Apr 22, 2020 | 4:39 PM

Share

ಬೆಂಗಳೂರು: ಅಕ್ಷಯ ತೃತೀಯದಂದು ಸಾಮಾನ್ಯವಾಗಿ ಎಲ್ರೂ ಆಭರಣ ಖರೀದಿ ಮಾಡುತ್ತಾರೆ. ಆದ್ರೆ ಈ ಬಾರಿ ಲಾಕ್​ಡೌನ್​ ಇರುವ ಹಿನ್ನೆಲೆಯಲ್ಲಿ ಎಲ್ಲಾ ಚಿನ್ನದ ಮಳಿಗೆಗಳು ಕ್ಲೋಸ್ ಆಗಲಿವೆ. ಆದ್ರೆ ಆನ್​ಲೈನ್ ಮೂಲಕ ಆಭರಣಗಳನ್ನು ಬುಕ್ಕಿಂಗ್ ಮಾಡಬಹುದಾಗಿದೆ. ಈಗ ಆನ್​ಲೈನ್​ನಲ್ಲಿ ಬುಕ್ಕಿಂಗ್ ಮಾಡಿದ್ರೂ ಲಾಕ್ ಡೌನ್ ಮುಗಿದ ಬಳಿಕವಷ್ಟೇ ಚಿನ್ನ ಮನೆ ಬಾಗಿಲಿಗೆ ಬರಲಿದೆ. ಹಾಗಾಗಿ ಲಾಕ್​ಡೌನ್ ಮುಗಿಯೋವರೆಗೂ ಚಿನ್ನದ ಆಸೆ ಮರೆಯೋದೆ ಲೇಸು.

ಏ.26 ಅಕ್ಷಯ ತೃತೀಯ ಮಳಿಗೆ ಓಪನ್ ಇಲ್ಲ, ಆನ್​ಲೈನ್ ಮೂಲಕ ಬುಕ್​​ ಮಾಡಿ: ಏ.26ರಂದು ಅಕ್ಷಯ ತೃತೀಯದಂದು ಚಿನ್ನದ ಮಳಿಗೆ ಓಪನ್ ಇರಲ್ಲ. ಆನ್​ಲೈನ್ ಮೂಲಕ ಆಭರಣ‌ ಬುಕ್​​ ಮಾಡಬಹುದು. ಲಾಕ್​ಡೌನ್ ಬಳಿಕ ಚಿನ್ನ ನಿಮ್ಮ ‌ಮನೆ ಬಾಗಿಲಿಗೇ ಬರುತ್ತೆ ಎಂದು ಕರ್ನಾಟಕ ಜ್ಯುವೆಲರಿ ಅಸೋಸಿಯೇಷನ್ ಅಧ್ಯಕ್ಷ ಟಿ‌.ಶರವಣ ಮಾಹಿತಿ ನೀಡಿದ್ದಾರೆ. ಒಂದು ವೇಳೆ ಅಕ್ಷಯ ತೃತೀಯದಂದು ಯಾರಾದ್ರೂ ಚಿನ್ನದ ಮಳಿಗೆ ಓಪನ್ ಮಾಡಿದ್ರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತೆ ಎಂದು ಇದೇ ವೇಳೆ ಎಚ್ಚರಿಕೆ ಕೊಟ್ಟಿದ್ದಾರೆ.

ಲಾಕ್​ಡೌನ್ ನಡುವೆಯೂ ಚಿನ್ನ ದುಬಾರಿ: ಅಕ್ಷಯ ತೃತೀಯದಂದು ಬೆಂಗಳೂರಿನಲ್ಲಿ ಪ್ರತಿ ವರ್ಷ ಬರೋಬ್ಬರಿ 100 ಕೆಜಿ ಹಳದಿ ಲೋಹ ಸೇಲಾಗುತ್ತಿತ್ತು. ಆದ್ರೆ ಈ ಬಾರಿ‌ 10 ಕೆಜಿ ಸೇಲಾಗೋದು ಸಹ ಡೌಟಾಗಿದೆ. ಲಾಕ್​ಡೌನ್ ನಡುವೆಯೂ ಚಿನ್ನದ ಬೆಲೆ ದುಬಾರಿಯಾಗಿದ್ದು, 1 ಗ್ರಾಂನ 24 ಕ್ಯಾರೆಟ್ ಗೋಲ್ಡ್ ರೇಟ್ 4,800 ರೂಪಾಯಿ ಇದೆ.

Published On - 4:22 pm, Wed, 22 April 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!