AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pillow Challenge.. ಹುಡುಗರಿಗೂ ಹಿಡಿಯಿತು ಈ ಸೆಲೆಬ್ರಿಟಿ ಹುಚ್ಚು!

ಕೊರೊನಾ ಲಾಕ್​ಡೌನ್​ನಿಂದಾಗಿ ಬೋರ್​ಡೊಮ್ ಕಳೆಯಲು, ತಮ್ಮಲ್ಲಿರುವ ಸುಪ್ತ ಪ್ರತಿಭೆಯನ್ನು ಬಟಾಬಯಲು ಮಾಡಲು ಸೆಲೆಬ್ರಿಟಿ ಮಹಿಳೆಯರಲ್ಲಿ ಹೆಚ್ಚಾಗಿದ್ದ ಪಿಲ್ಲೋ ಚಾಲೆಂಜ್ ಹುಚ್ಚು ಇದೀಗ ಹುಡುಗರನ್ನೂ ಸುತ್ತುಕೊಂಡಿದೆ. ಹುಡುಗರಿಗೂ ಹಿಡಿಯಿತು ಸೆಲೆಬ್ರಿಟಿ ಪಿಲ್ಲೋ ಚಾಲೆಂಜ್..! ಕೊರೊನಾ ಲಾಕ್​ಡೌನ್​ನಿಂದಾಗಿ ಸದ್ಯ ಮನೆಯಲ್ಲೇ ಇರುವವರು ಸಾಮಾಜಿಕ ಜಾಲತಾಣದಲ್ಲಿ ನಾನಾ ರೀತಿಯ ಚಾಲೆಂಜ್​ಗಳನ್ನು ಮಾಡುತ್ತಿದ್ದಾರೆ. ಅದರಲ್ಲೂ ಸೆಲೆಬ್ರಿಟಿಗಳು ಸಹ ವಿಭಿನ್ನವಾದ ಸವಾಲುಗಳನ್ನು ಸ್ವೀಕರಿಸುತ್ತಿದ್ದಾರೆ. ಅವುಗಳಲ್ಲಿ ಬಿ ದ ರಿಯಲ್ ಮ್ಯಾನ್, ಹೋಂಗಾರ್ಡನ್ ಚಾಲೆಂಜ್ ಹೀಗೆ ನಾನಾ ರೀತಿಯಲ್ಲಿವೆ. ಅದರಲ್ಲಿ ಪಿಲ್ಲೋ ಚಾಲೆಂಜ್ ಸಹ ಒಂದು.

Pillow Challenge.. ಹುಡುಗರಿಗೂ ಹಿಡಿಯಿತು ಈ ಸೆಲೆಬ್ರಿಟಿ ಹುಚ್ಚು!
ಸಾಧು ಶ್ರೀನಾಥ್​
|

Updated on:Apr 22, 2020 | 5:14 PM

Share

ಕೊರೊನಾ ಲಾಕ್​ಡೌನ್​ನಿಂದಾಗಿ ಬೋರ್​ಡೊಮ್ ಕಳೆಯಲು, ತಮ್ಮಲ್ಲಿರುವ ಸುಪ್ತ ಪ್ರತಿಭೆಯನ್ನು ಬಟಾಬಯಲು ಮಾಡಲು ಸೆಲೆಬ್ರಿಟಿ ಮಹಿಳೆಯರಲ್ಲಿ ಹೆಚ್ಚಾಗಿದ್ದ ಪಿಲ್ಲೋ ಚಾಲೆಂಜ್ ಹುಚ್ಚು ಇದೀಗ ಹುಡುಗರನ್ನೂ ಸುತ್ತುಕೊಂಡಿದೆ.

ಹುಡುಗರಿಗೂ ಹಿಡಿಯಿತು ಸೆಲೆಬ್ರಿಟಿ ಪಿಲ್ಲೋ ಚಾಲೆಂಜ್..! ಕೊರೊನಾ ಲಾಕ್​ಡೌನ್​ನಿಂದಾಗಿ ಸದ್ಯ ಮನೆಯಲ್ಲೇ ಇರುವವರು ಸಾಮಾಜಿಕ ಜಾಲತಾಣದಲ್ಲಿ ನಾನಾ ರೀತಿಯ ಚಾಲೆಂಜ್​ಗಳನ್ನು ಮಾಡುತ್ತಿದ್ದಾರೆ. ಅದರಲ್ಲೂ ಸೆಲೆಬ್ರಿಟಿಗಳು ಸಹ ವಿಭಿನ್ನವಾದ ಸವಾಲುಗಳನ್ನು ಸ್ವೀಕರಿಸುತ್ತಿದ್ದಾರೆ. ಅವುಗಳಲ್ಲಿ ಬಿ ದ ರಿಯಲ್ ಮ್ಯಾನ್, ಹೋಂಗಾರ್ಡನ್ ಚಾಲೆಂಜ್ ಹೀಗೆ ನಾನಾ ರೀತಿಯಲ್ಲಿವೆ. ಅದರಲ್ಲಿ ಪಿಲ್ಲೋ ಚಾಲೆಂಜ್ ಸಹ ಒಂದು.

Published On - 4:58 pm, Wed, 22 April 20

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!