AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pillow Challenge.. ಹುಡುಗರಿಗೂ ಹಿಡಿಯಿತು ಈ ಸೆಲೆಬ್ರಿಟಿ ಹುಚ್ಚು!

ಕೊರೊನಾ ಲಾಕ್​ಡೌನ್​ನಿಂದಾಗಿ ಬೋರ್​ಡೊಮ್ ಕಳೆಯಲು, ತಮ್ಮಲ್ಲಿರುವ ಸುಪ್ತ ಪ್ರತಿಭೆಯನ್ನು ಬಟಾಬಯಲು ಮಾಡಲು ಸೆಲೆಬ್ರಿಟಿ ಮಹಿಳೆಯರಲ್ಲಿ ಹೆಚ್ಚಾಗಿದ್ದ ಪಿಲ್ಲೋ ಚಾಲೆಂಜ್ ಹುಚ್ಚು ಇದೀಗ ಹುಡುಗರನ್ನೂ ಸುತ್ತುಕೊಂಡಿದೆ. ಹುಡುಗರಿಗೂ ಹಿಡಿಯಿತು ಸೆಲೆಬ್ರಿಟಿ ಪಿಲ್ಲೋ ಚಾಲೆಂಜ್..! ಕೊರೊನಾ ಲಾಕ್​ಡೌನ್​ನಿಂದಾಗಿ ಸದ್ಯ ಮನೆಯಲ್ಲೇ ಇರುವವರು ಸಾಮಾಜಿಕ ಜಾಲತಾಣದಲ್ಲಿ ನಾನಾ ರೀತಿಯ ಚಾಲೆಂಜ್​ಗಳನ್ನು ಮಾಡುತ್ತಿದ್ದಾರೆ. ಅದರಲ್ಲೂ ಸೆಲೆಬ್ರಿಟಿಗಳು ಸಹ ವಿಭಿನ್ನವಾದ ಸವಾಲುಗಳನ್ನು ಸ್ವೀಕರಿಸುತ್ತಿದ್ದಾರೆ. ಅವುಗಳಲ್ಲಿ ಬಿ ದ ರಿಯಲ್ ಮ್ಯಾನ್, ಹೋಂಗಾರ್ಡನ್ ಚಾಲೆಂಜ್ ಹೀಗೆ ನಾನಾ ರೀತಿಯಲ್ಲಿವೆ. ಅದರಲ್ಲಿ ಪಿಲ್ಲೋ ಚಾಲೆಂಜ್ ಸಹ ಒಂದು.

Pillow Challenge.. ಹುಡುಗರಿಗೂ ಹಿಡಿಯಿತು ಈ ಸೆಲೆಬ್ರಿಟಿ ಹುಚ್ಚು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 22, 2020 | 5:14 PM

Share

ಕೊರೊನಾ ಲಾಕ್​ಡೌನ್​ನಿಂದಾಗಿ ಬೋರ್​ಡೊಮ್ ಕಳೆಯಲು, ತಮ್ಮಲ್ಲಿರುವ ಸುಪ್ತ ಪ್ರತಿಭೆಯನ್ನು ಬಟಾಬಯಲು ಮಾಡಲು ಸೆಲೆಬ್ರಿಟಿ ಮಹಿಳೆಯರಲ್ಲಿ ಹೆಚ್ಚಾಗಿದ್ದ ಪಿಲ್ಲೋ ಚಾಲೆಂಜ್ ಹುಚ್ಚು ಇದೀಗ ಹುಡುಗರನ್ನೂ ಸುತ್ತುಕೊಂಡಿದೆ.

ಹುಡುಗರಿಗೂ ಹಿಡಿಯಿತು ಸೆಲೆಬ್ರಿಟಿ ಪಿಲ್ಲೋ ಚಾಲೆಂಜ್..! ಕೊರೊನಾ ಲಾಕ್​ಡೌನ್​ನಿಂದಾಗಿ ಸದ್ಯ ಮನೆಯಲ್ಲೇ ಇರುವವರು ಸಾಮಾಜಿಕ ಜಾಲತಾಣದಲ್ಲಿ ನಾನಾ ರೀತಿಯ ಚಾಲೆಂಜ್​ಗಳನ್ನು ಮಾಡುತ್ತಿದ್ದಾರೆ. ಅದರಲ್ಲೂ ಸೆಲೆಬ್ರಿಟಿಗಳು ಸಹ ವಿಭಿನ್ನವಾದ ಸವಾಲುಗಳನ್ನು ಸ್ವೀಕರಿಸುತ್ತಿದ್ದಾರೆ. ಅವುಗಳಲ್ಲಿ ಬಿ ದ ರಿಯಲ್ ಮ್ಯಾನ್, ಹೋಂಗಾರ್ಡನ್ ಚಾಲೆಂಜ್ ಹೀಗೆ ನಾನಾ ರೀತಿಯಲ್ಲಿವೆ. ಅದರಲ್ಲಿ ಪಿಲ್ಲೋ ಚಾಲೆಂಜ್ ಸಹ ಒಂದು.

Published On - 4:58 pm, Wed, 22 April 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್