AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಪರೀಕ್ಷೆಗೆ ಬಂತು Smart Steth, ಕಾಫಿನಾಡು ಯುವಕನ ಆದರ್ಶ ಕೊಡುಗೆ!

ಚಿಕ್ಕಮಗಳೂರು: ಕಾಫಿ ನಾಡಿನ ಯುವಕ ವೈದ್ಯಕೀಯ ಲೋಕದಲ್ಲಿ ನೂತನ ಆವಿಷ್ಕಾರಕ್ಕೆ ನಾಂದಿ ಹಾಡಿದ್ದಾರೆ. ಕೊರೊನಾ ಸೋಂಕಿತರ ಪರೀಕ್ಷೆಯನ್ನು ಇನ್ನಷ್ಟು ಸುಲಭ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಯುವಕ ಆದರ್ಶ್ ಸ್ಮಾರ್ಟ್ ಸ್ಟೆತಸ್ಕೋಪ್ ಆವಿಷ್ಕಾರ ಮಾಡಿದ್ದಾರೆ. ಸ್ಮಾರ್ಟ್ ಸ್ಟೆತಸ್ಕೋಪ್​ನಿಂದ ವೈದ್ಯರು ಕುಳಿತಲ್ಲಿಯೇ ಎಲ್ಲೋ ಇರುವ ರೋಗಿಗಳ ಪರೀಕ್ಷೆ ಮಾಡಬಹುದು. ಮೊಬೈಲ್, ಲ್ಯಾಪ್ಟಾಪ್ ಮೂಲಕ ರೋಗಿಗಳ ಹೃದಯಬಡಿತ, ಉಸಿರಾಟ ಶಬ್ಧವನ್ನ ಸುಲಭವಾಗಿ ಗ್ರಹಿಸಬಹುದಾಗಿದೆ. ಸ್ಮಾರ್ಟ್ ಸ್ಟೆತಾಸ್ಕೋಪ್ನ ಬ್ಲೂಟೂತ್ ಸಹಾಯದಿಂದ ಕುಳಿತಲ್ಲೇ ತಪಾಸಣೆ ಮಾಡಲು ಸಹಾಯಕವಾಗಿದೆ. ಬಾಂಬೆಯ ಭಾರತೀಯ ತಂತ್ರಜ್ಞಾನ […]

ಕೊರೊನಾ ಪರೀಕ್ಷೆಗೆ ಬಂತು Smart Steth, ಕಾಫಿನಾಡು ಯುವಕನ ಆದರ್ಶ ಕೊಡುಗೆ!
ಸಾಧು ಶ್ರೀನಾಥ್​
|

Updated on:Apr 29, 2020 | 4:47 PM

Share

ಚಿಕ್ಕಮಗಳೂರು: ಕಾಫಿ ನಾಡಿನ ಯುವಕ ವೈದ್ಯಕೀಯ ಲೋಕದಲ್ಲಿ ನೂತನ ಆವಿಷ್ಕಾರಕ್ಕೆ ನಾಂದಿ ಹಾಡಿದ್ದಾರೆ. ಕೊರೊನಾ ಸೋಂಕಿತರ ಪರೀಕ್ಷೆಯನ್ನು ಇನ್ನಷ್ಟು ಸುಲಭ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಯುವಕ ಆದರ್ಶ್ ಸ್ಮಾರ್ಟ್ ಸ್ಟೆತಸ್ಕೋಪ್ ಆವಿಷ್ಕಾರ ಮಾಡಿದ್ದಾರೆ.

ಸ್ಮಾರ್ಟ್ ಸ್ಟೆತಸ್ಕೋಪ್​ನಿಂದ ವೈದ್ಯರು ಕುಳಿತಲ್ಲಿಯೇ ಎಲ್ಲೋ ಇರುವ ರೋಗಿಗಳ ಪರೀಕ್ಷೆ ಮಾಡಬಹುದು. ಮೊಬೈಲ್, ಲ್ಯಾಪ್ಟಾಪ್ ಮೂಲಕ ರೋಗಿಗಳ ಹೃದಯಬಡಿತ, ಉಸಿರಾಟ ಶಬ್ಧವನ್ನ ಸುಲಭವಾಗಿ ಗ್ರಹಿಸಬಹುದಾಗಿದೆ. ಸ್ಮಾರ್ಟ್ ಸ್ಟೆತಾಸ್ಕೋಪ್ನ ಬ್ಲೂಟೂತ್ ಸಹಾಯದಿಂದ ಕುಳಿತಲ್ಲೇ ತಪಾಸಣೆ ಮಾಡಲು ಸಹಾಯಕವಾಗಿದೆ.

ಬಾಂಬೆಯ ಭಾರತೀಯ ತಂತ್ರಜ್ಞಾನ ಸಂಸ್ಥೆಯಲ್ಲಿ 2015 ರಿಂದ ಲ್ಯಾಬ್‌ ರಿಸರ್ಚರ್‌ ಆಗಿರುವ ಆದರ್ಶ್‌, ಡಾ.ರವಿ, ಡಾ.ಪಿಂಟೋ, ತಪಸ್ವಿ, ರೂಪೇಶ್‌ ಎಂಬುವವರ ಜೊತೆ ತಂಡ ಕಟ್ಟಿಕೊಂಡು ಸ್ಮಾರ್ಟ್‌ ಸ್ಟೆತಸ್ಕೋಪ್‌ ಅನ್ವೇಷಿಸಿದ್ದಾರೆ. ವೈದ್ಯಕೀಯ ಲೋಕಕ್ಕೆ ಹೊಸ ಕೊಡುಗೆ ನೀಡಿದ್ದಾರೆ.

Published On - 3:21 pm, Wed, 29 April 20

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ